By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    7 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    7 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    7 hours ago
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    8 hours ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    19 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    10 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    18 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    7 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    17 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    18 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 days ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    3 days ago
Reading: Onake Obavva: ವೀರವನಿತೆ ಒನಕೆ ಓಬವ್ವನ ಅದ್ದೂರಿ ಜಯಂತಿ | ಸಚಿವ ಡಿ.ಸುಧಾಕರ್ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Onake Obavva: ವೀರವನಿತೆ ಒನಕೆ ಓಬವ್ವನ ಅದ್ದೂರಿ ಜಯಂತಿ | ಸಚಿವ ಡಿ.ಸುಧಾಕರ್ ಭಾಗೀ

News Desk Chitradurga News
Last updated: 11 November 2024 20:15
News Desk Chitradurga News
2 years ago
Share
ವೀರವನಿತೆ ಒನಕೆ ಓಬವ್ವನ ಅದ್ದೂರಿ ಜಯಂತಿ
ವೀರವನಿತೆ ಒನಕೆ ಓಬವ್ವನ ಅದ್ದೂರಿ ಜಯಂತಿ
SHARE

CHITRADURGA NEWS | 11 NOVEMBER 2024

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ವೀರ ವನಿತೆ ಒನಕೆ ಓಬವ್ವ(Onake Obavva) ಜಯಂತಿಯನ್ನು ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ಅದ್ದೂರಿಯಾಗಿ ಆಚರಿಸಲಾಯಿತು.

ಕ್ಲಿಕ್ ಮಾಡಿ ಓದಿ:  ಚಿತ್ರದುರ್ಗದಲ್ಲಿ ಬಸ್ ಸಂಚಾರ ವ್ಯವಸ್ಥೆ ಬದಲಾವಣೆ | ಟ್ರಾಫಿಕ್ ಸಮಸ್ಯೆ ಮುಕ್ತಿಗೆ ಜಿಲ್ಲಾಡಳಿತ ನಿರ್ಧಾರ

ಕಾರ್ಯಕ್ರಮವನ್ನು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿ ಮಾತನಾಡಿ, ನಮ್ಮ ಚಿತ್ರದುರ್ಗದ ಒನಕೆ ಓಬವ್ವ ನಿಸ್ವಾರ್ಥದ ನಾಡಪ್ರೇಮ, ನಾಡಪ್ರಭುವಿಗಾಗಿ ಒನಕೆಯನ್ನೇ ಆಯುಧವನ್ನಾಗಿ ಹಿಡಿದು ಶತ್ರುಗಳ ನಿರ್ನಾಮ ಮಾಡಿದ್ದರಿಂದ ಚರಿತ್ರೆಯಲ್ಲಿ ಅಜರಾಮಗಳಾಗಿ, ಸ್ತ್ರೀಶಕ್ತಿಯ ಸಂಕೇತವಾಗಿ ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾಳೆ ಎಂದು ಹೇಳಿದರು.

ಈ ನಾಡಿಗೆ ಹಾಗೂ ಸಮಾಜಕ್ಕೆ ಮಹನೀಯರು, ಮಹಿಳೆಯರು ನೀಡಿದ ಕೊಡುಗೆ, ತ್ಯಾಗ, ಬಲಿದಾನ, ಸಾಧನೆಗಳ ಸಾರ್ಥಕ ಸೇವೆ ಗುರುತಿಸಿ ಸರ್ಕಾರದ ನಿಯಮಗಳ ಅಡಿಯಲ್ಲಿ ಈ ಜಯಂತಿ ಆಚರಿಸಲಾಗುತ್ತಿದೆ. ಅಂತಹ ತ್ಯಾಗ, ನಿಷ್ಟೆ, ಧೈರ್ಯದ ತ್ರಿವೇಣಿ ಸಂಗಮದಂತಿರುವ ಐತಿಹಾಸಿಕ ಕೋಟೆನಾಡು ರಕ್ಷಿಸಿದ ಛಲವಾದಿ ಸಮುದಾಯದ ಹೆಮ್ಮೆಯ ಕನ್ನಡತಿ ಒಬವ್ವ ಹಾಗೂ ದುರ್ಗದ ಶಕ್ತಿಯ ಸ್ವರೂಪ ಓನಕೆ ಒಬವ್ವ ಎಂದು ಬಣ್ಣಿಸಿದರು.

ರಾಜವೀರ ಮದಕರಿ ನಾಯಕರ ಆಳ್ವಿಕೆಯ ಕಾಲದಲ್ಲಿ ಚಿತ್ರದುರ್ಗದ ಕೋಟೆಗೆ ಒದಗಿ ಬಂದ ಆಪತ್ತನ್ನು ಓರ್ವ ಸಾಮಾನ್ಯ ಮಹಿಳೆಯಾದ ಓಬವ್ವ ತನ್ನ ಮನೆಯಲ್ಲಿದ್ದ ಓನಕೆಯಿಂದ ಶತ್ರು ಸೈನ್ಯ ಸದೆಬಡಿದು ನಾಡಿನ ಕೋಟೆ ರಕ್ಷಿಸಿ, ಸ್ವಾಮಿ ನಿಷ್ಟೆಗೆ ಹೆಸರುವಾಸಿಯಾದ ಓಬವ್ವ ಕರ್ನಾಟಕದ ಹೆಮ್ಮೆ. ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು ಎಂಬುದಕ್ಕೆ ಬಹುದೊಡ್ಡ ಸಾಕ್ಷಿ ಪ್ರಜ್ಞೆಯಧ್ಯೋತಕ ಒಬವ್ವ ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: ಲಸಿಕೆಗಳು ಮಕ್ಕಳ ಮರಣ ತಪ್ಪಿಸುತ್ತವೆ | ಡಾ.ಡಿ.ಎಂ.ಅಭಿನವ್

ಯುದ್ದದ ಬಗ್ಗೆ ಯಾವುದೇ ಪರಿವೇ ಇಲ್ಲದಿದ್ದರೂ ಸಮಯ ಪ್ರಜ್ಞೆ ಹಾಗೂ ಧೈರ್ಯದಿಂದ ಹೈದರಾಲಿಯ ಸೈನಿಕರ ವಿರುದ್ದ ಹೋರಾಡಿದ ಓಬವ್ವರ ಆದರ್ಶಗಳು ನಮ್ಮೆಲ್ಲರಿಗೂ ಬೆಳಕಾಗಬೇಕು. ಕರ್ನಾಟಕ ಇತಿಹಾಸದ ಚರಿತ್ರೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮ, ಝಾನ್ಸಿ ರಾಣಿ, ಅಬ್ಬಕ್ಕ, ದುರ್ಗದ ರಾಣಿ ಓಬವ್ವನಾಗತಿ ಇವರೆಲ್ಲರೂ ಶತ್ರುಗಳ ವಿರುದ್ಧ ಸೆಣಸಾಡಿದ ವೀರಾಗ್ರಣಿಗಳೇ, ಇಂಥ ವೀರ ವನಿತೆಯರ ಸಾಲಿಗೆ ಓಬವ್ವೆಯು ಸೇರುತ್ತಾಳೆಂಬುದು ಗರ್ವಾಭಿಮಾನದ ಸಂಗತಿ. ಓಬವ್ವೆ ಸಾಮಾನ್ಯ ಹೆಣ್ಣು ಮಗಳಾದರೂ, ತನ್ನ ರಾಜನಿಷ್ಠೆ, ನಾಡಪ್ರೇಮದಿಂದಾಗಿ ದುರ್ಗಕ್ಕಷ್ಟೆ ಅಲ್ಲ, ಕನ್ನಡ ನಾಡಿಗೆ ಹೆಮ್ಮೆಯ ಮನೆಮಗಳಾಗಿದ್ದಾಳೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ
ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಓಬವ್ವ ಒಬ್ಬ ಸಾಮಾನ್ಯ ಮಹಿಳೆಯಾಗಿ, ಕಾವಲುಗಾರನ ಹೆಂಡತಿಯಾಗಿ ಸ್ವಾಮಿನಿಷ್ಠೆ ಹಾಗೂ ಸಮಯಪ್ರಜ್ಞೆಯಿಂದ ಕೋಟೆನಾಡು ದುರ್ಗವನ್ನು ರಕ್ಷಿಸಿ ಉಳಿಸಿಕೊಳ್ಳಲು ಹೋರಾಡಿದ ವೀರ ಮಹಿಳೆ ಒನಕೆ ಓಬವ್ವ. ಇಂತಹ ಅಸಾಮಾನ್ಯ ಮಹಿಳೆಯನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೇ ದುರ್ಗದ ಎಲ್ಲಾ ಸಮುದಾಯದವರು ಸ್ಮರಿಸಬೇಕು ಎಂದರು.

ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಒನಕೆ ಓಬವ್ವ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಅಗತ್ಯವಿರುವ ಎಲ್ಲ ರೀತಿತಯ ಸಹಕಾರ, ಸೌಲಭ್ಯಗಳನ್ನು ಸರ್ಕಾರಿಂದ ಒದಗಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ 

ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ವೀರ ವನಿತೆ ಒನಕೆ ಓಬವ್ವ ಅವರ ಜೀವನ, ಸಾಹಸ, ಶೌರ್ಯ ಹಾಗೂ ದುರ್ಗದ ಇತಿಹಾಸವನ್ನು ಚಿತ್ರರಂಗಕ್ಕೆ ಪರಿಚಯಿಸಿದವರು ಪುಟ್ಟಣ್ಣ ಕಣಗಾಲ್ ಎಂದು ತಿಳಿಸಿದರು.

ಪ್ರಸ್ತುತ ದಿನಮಾನಗಳಲ್ಲಿ ತಾಂತ್ರಿಕ ವಿದ್ಯಮಾನಗಳಿಂದ ನಮ್ಮ ಸಂಸ್ಕøತಿ, ಪರಂಪರೆಯನ್ನು ಇಂದಿನ ಯುವ ಜನತೆ ಮರೆಯುತ್ತಿದ್ದು, ಓದುವವರ ಸಂಖ್ಯೆಯೂ ಕ್ಷೀಣಿಸುತ್ತಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಿಕ್ಷಣ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಮಹಾಮಾತೆ ವೀರ ವನಿತೆ ಓಬವ್ವಳ ಆದರ್ಶ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು. ಡಾ.ತಿಪ್ಪೇಸ್ವಾಮಿ ಮತ್ಸಮುದ್ರ ಒನಕೆ ಓಬವ್ವ ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕ್ಲಿಕ್ ಮಾಡಿ ಓದಿ: 9. ಊರಿಗೊಬ್ಬ ಅಕ್ಕಸಾಲಿಯ ಆಗಮನ | ಹಬ್ಬಿದಾ ಮಲೆಮಧ್ಯದೊಳಗೆ

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ಅಧಿಕಾರಿಗಳು, ನಗರಸಭೆ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ: 

ಒನಕೆ ಓಬವ್ವ ಜಯಂತಿ ಅಂಗವಾಗಿ ನಗರದ ಹೊಳಲ್ಕೆರೆ ರಸ್ತೆಯ ಮಾರಮ್ಮನ ದೇವಸ್ಥಾನದ ಸಮೀಪವಿರುವ ಒನಕೆ ಓಬವ್ವನ ದೇವಸ್ಥಾನದ ಮುಂಭಾಗದಲ್ಲಿ ಒನಕೆ ಓಬವ್ವ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.

ನಗರದ ಹೊಳಲ್ಕೆರೆ ರಸ್ತೆಯ ಒನಕೆ ಓಬವ್ವ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯು ವಿವಿಧ ಜಾನಪದ ಕಲಾತಂಡಗಳೊಂದಿಗೆ, ನೀಲಕಂಠೇಶ್ವರ ದೇವಸ್ಥಾನ, ಗಾಂಧೀವೃತ್ತ, ಪ್ರವಾಸಿ ಮಂದಿರ ಮಾರ್ಗದವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಮೀಪದ ಒನಕೆ ಓಬವ್ವ ವೃತ್ತ, ಅಂಬೇಡ್ಕರ್ ವೃತ್ತ, ಮದಕರಿ ನಾಯಕ ವೃತ್ತದ ಮೂಲಕ ತರಾಸು ರಂಗಮಂದಿರದವರೆಗೂ ಭವ್ಯ ಮೆರವಣಿಗೆ ನಡೆಯಿತು.

ಕ್ಲಿಕ್ ಮಾಡಿ ಓದಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:celebrationChitradurgaChitradurga newsChitradurga UpdatesD. SudhakarfeaturedgentlemenH.AnjaneyajayantiKannada Latest NewsKannada NewsKC Virendra PappiOnake Obavvaಒನಕೆ ಓಬವ್ವಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೆ.ಸಿ.ವೀರೇಂದ್ರ ಪಪ್ಪಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಯಂತಿಡಿ.ಸುಧಾಕರ್ಮೆರವಣಿಗೆಹೆಚ್.ಆಂಜನೇಯ
Share This Article
Facebook Email Print
Previous Article Gandhi circle chitradurga Traffic: ಚಿತ್ರದುರ್ಗದಲ್ಲಿ ಬಸ್ ಸಂಚಾರ ವ್ಯವಸ್ಥೆ ಬದಲಾವಣೆ | ಟ್ರಾಫಿಕ್ ಸಮಸ್ಯೆ ಮುಕ್ತಿಗೆ ಜಿಲ್ಲಾಡಳಿತ ನಿರ್ಧಾರ
Next Article ಚಿತ್ರದುರ್ಗ ನಗರಸಭೆ water cut: ಎರಡು ದಿನ‌ ಚಿತ್ರದುರ್ಗಕ್ಕೆ ನೀರು ಬಂದ್
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
ಮುಖ್ಯ ಸುದ್ದಿ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ಮುಖ್ಯ ಸುದ್ದಿ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up