By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    6 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 
    6 hours ago
    ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
    ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
    19 hours ago
    ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    19 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    9 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 minutes ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    gray hair in children
    ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
    7 hours ago
    Dry fruit
    ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    8 hours ago
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    1 day ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    2 days ago
Reading: ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಚಳ್ಳಕೆರೆ

ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ

News Desk Chitradurga News
Last updated: 14 July 2026 20:05
News Desk Chitradurga News
2 months ago
Share
ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
SHARE

CHITRADURGA NEWS | 14 JULY 2026

ಚಳ್ಳಕೆರೆ: ಮುದ್ರಣ ಮಾಧ್ಯಮದ ಬಗ್ಗೆ ಎಲ್ಲರೂ ಅಭಿಮಾನವಿಟ್ಟುಕೊಳ್ಳಬೇಕು. ಅತ್ಯಂತ ಜವಾಬ್ದಾರಿಯುತ ರಂಗ ಎಂದರೆ ಅದು ಪತ್ರಿಕಾ ರಂಗ. ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ರಘುಮೂರ್ತಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅವರು ಇಲ್ಲಿನ ತಾಲೂಕು ಪಂಚಾಯತಿ ನೂತನ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ – ಬೆಂಗಳೂರು ಹಾಗೂ ಚಿತ್ರದುರ್ಗ ಜಿಲ್ಲಾ ಮತ್ತು ಚಳ್ಳಕೆರೆ ತಾಲೂಕು ಘಟಕಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಹಾಗೂ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿ.

ನಮ್ಮ ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳಲ್ಲಿ ಕಾರ್ಯವೈಖರಿಗಳು ವಿಫಲವಾಗದಂತೆ ಕಾಯುವ ಮತ್ತು ಎಚ್ಚರಿಸುವ ರಂಗ ಪತ್ರಿಕಾ ರಂಗವಾಗಿರುವುದರಿಂದ ಪತ್ರಕರ್ತರು ಇಚ್ಛಾಶಕ್ತಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು.

ಸಾಮಾಜಿಕ ಜಾಲತಾಣಗಳ ಮೂಲಕ ಕ್ಷಣಕ್ಷಣಕ್ಕೂ ಸುದ್ದಿ ನೋಡುತ್ತಿರುವ ಈ ಕಾಲಘಟ್ಟದಲ್ಲಿಯೂ ಮುದ್ರಣ ಮಾಧ್ಯಮ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಸದಾ ನೆನಪಿನಲ್ಲಿ ಉಳಿಯುವಂತೆ ಮುನ್ನಡೆಯುತ್ತಿರುವುದಕ್ಕೆ ಟಿ. ರಘುಮೂರ್ತಿ ಮುದ್ರಣ ಮಾಧ್ಯಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಚೋಳಗುಡ್ಡದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ

ಪತ್ರಕರ್ತರು ಯಾವಾಗಲು ಸದುದ್ದೇಶದಿಂದ ಕೂಡಿದ ವರದಿಗಳನ್ನು ಮಾಡಿದಾಗ ಎಂದೆಂದಿಗೂ ಗೌರವ ಸಿಗುತ್ತದೆ. ದುರುದ್ದೇಶಗಳಿಂದ ಕೂಡಿದ ವರದಿಗಳಿಗೆ ತಾತ್ಸಾರ ಹೆಚ್ಚಾಗುತ್ತದೆ. ಸಾರ್ವಜನಿಕರ ಕುಂದು ಕೊರತೆಗಳಿಗೆ ಪತ್ರಿಕೆಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರ ಸಮಸ್ಯೆಗಳ ನಿವಾರಣೆಗೆ ತಾವು ಒತ್ತು ಕೊಡುವುದಲ್ಲದೇ, ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸುವ ಪತ್ರಕರ್ತರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತಾಗಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜಕ್ಕೆ, ಜನಹಿತಕ್ಕೆ ದುಡಿಯುವ ಪತ್ರಕರ್ತರು ನಮ್ಮ ಜೀವನ ರೂಪಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರದ ಸವಲತ್ತುಗಳು ನಿಜವಾದ ಪತ್ರಕರ್ತರಿಗೆ ಲಭ್ಯವಾಗುತ್ತಿಲ್ಲ.  

ನಿಜವಾದ ಪತ್ರಕರ್ತರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡುವಲ್ಲಿಯೂ ಕೂಡಾ ಸಂಬಂಧಪಟ್ಟ ಇಲಾಖೆ ಇಲ್ಲಸಲ್ಲದ ಮಾನದಂಡಗಳನ್ನು ವಿಧಿಸುತ್ತಿರುವುದು ಸೂಕ್ತವಲ್ಲ. ಈ ನಿಟ್ಟಿನಲ್ಲಿ ಇಲಾಖೆಗೆ ನ್ಯಾಯಾಲಯದ ಮೂಲಕವಾದರೂ ಸಂಘ ಉತ್ತರ ಕೊಡಲು ಪ್ರಯತ್ನ ಪಡುತ್ತಿರುವುದಾಗಿ ತಿಳಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 14 | ಹತ್ತಿ ರೇಟ್ ಎಷ್ಟಿದೆ?

ಪತ್ರಕರ್ತರಿಗೆ ಅವಮಾನ ಮಾಡಿದವರೇ ನಮ್ಮ ಮಾರ್ಗದರ್ಶಕರು. ಮೂರೂ ಅಂಗಗಳನ್ನು ತಿದ್ದುವ ಶಕ್ತಿ ಪತ್ರಿಕಾ ರಂಗಕ್ಕೆ ಮಾತ್ರ ಇದೆ. ಪ್ರಾಮಾಣಿಕ ಪತ್ರಕರ್ತರಿಗೆ ಪ್ರಾಮಾಣಿಕವಾಗಿ ಸಿಗಬೇಕಾದ ಸೌಲಭ್ಯಗಳಿಗಾಗಿ ನಮ್ಮ ಸಂಘದ ಹೋರಾಟ ನಿರಂತರವಾಗಿರಲಿದೆ ಎಂದು ಬಂಗ್ಲೆ ಮಲ್ಲಿಕಾರ್ಜುನ ತಿಳಿಸಿದರು.

ಚಿತ್ರದುರ್ಗದ ಸುದ್ದಿ ಗಿಡುಗ ಪತ್ರಿಕೆ ಸಂಪಾದಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಶ. ಮಂಜುನಾಥ ಅವರು, ಮಂಕುತಿಮ್ಮನ ಕಗ್ಗ ಖ್ಯಾತಿಯ ಡಿ.ವಿ. ಗುಂಡಪ್ಪ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಪತ್ರಿಕಾ ದಿನಾಚರಣೆ ಆಚರಿಸುತ್ತಿರುವ ಮಹತ್ವ, ಸಂವಿಧಾನ ತಜ್ಞ, ವಿಶ್ವಜ್ಞಾನಿ, ಡಾ. ಅಂಬೇಡ್ಕರ್ ಅವರು ದನಿಯಿಲ್ಲದವರಿಗೆ, ಸರ್ವರ ಸಮಾನತೆಗಾಗಿ, ಸಾಮಾಜಿಕ ನ್ಯಾಯಕ್ಕಾಗಿ ಆರಂಭಿಸಿದ ಐದೂ ಪತ್ರಿಕೆಗಳು ಹಾಗೂ ಡಿ.ವಿ. ಗುಂಡಪ್ಪ ಅವರ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.

ಹುಬ್ಬಳ್ಳಿಯ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಸಂಪಾದಕ ಎಸ್.ಎಸ್. ಪಾಟೀಲ, ಉಪನ್ಯಾಸಕ ನಾಗರಾಜ್ ಬೆಳಗಟ್ಟ ಅವರಿಗೆ ಬುದ್ಧ ಬಸವ ಅಂಬೇಡ್ಕರ್ ಪ್ರಶಸ್ತಿ, ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್. ಸಂದೀಪ್ ಗೆ ಬೋರಪ್ಪಾಜಿ ಶಿಕ್ಷಣ ಸೇವಾ ಪ್ರಶಸ್ತಿ, ಗಿರಿಮಲ್ಲಿಗೆ ವಾರಪತ್ರಿಕೆ ಸಂಪಾದಕ ಸಿ.ರಾಜಗಿರಿಗೆ ಖ್ಯಾತ ಪತ್ರಕರ್ತರಾಗಿದ್ದ ರವಿ ಬೆಳಗೆರೆ ರಾಜ್ಯ ಪ್ರಶಸ್ತಿ, ಸೂರನಹಳ್ಳಿ ಕೆ. ಜಗದೀಶ್ ಅವರಿಗೆ ಕರ್ನಾಟಕ ಸಹಕಾರ ರತ್ನ ರಾಜ್ಯ ಪ್ರಶಸ್ತಿ, ಜಿ.ಜೆ. ಸತ್ಯನಾರಾಯಣ ಅವರಿಗೆ ಸರ್ವೋತ್ತಮ ಸೇವಾ ರಾಜ್ಯ ಪ್ರಶಸ್ತಿ, ನಾವೆಲ್ಲಾ ವಾರಪತ್ರಿಕೆ ಸಂಪಾದಕ ಎನ್. ಮಹೇಶ್ ಅವರಿಗೆ ಲಂಕೇಶ್ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪತ್ರಿಕಾ ದಿನಾಚರಣೆ ಅಂಗವಾಗಿ ಐವತ್ತಕ್ಕೂ ಹೆಚ್ಚು ಕಡುಬಡವರಿಗೆ ಉತ್ತಮ ಹೊದಿಕೆಗಳನ್ನು ವಿತರಣೆ ಮಾಡಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳಾದ ಶ್ರೀಮತಿ ನಿರ್ಮಲಾ, ಶಿಲ್ಪಾ, ಹರೀಶ್, ಕೃಷ್ಣಮೂರ್ತಿ, ಸಂಗನಗೌಡ ಹೊನ್ನಾವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ

ಕಾರ್ಯಕ್ರಮದಲ್ಲಿ ಭೂ ಸರ್ವೇ ಇಲಾಖೆಯ ಎಸ್. ಬೋರಯ್ಯ, ಉದ್ಯಮಿ ವೀರಭದ್ರಪ್ಪ, ಮರ್ಚೆಂಟ್ಸ್ ಬ್ಯಾಂಕಿನ ನಿವೃತ್ತ ನೌಕರ ಶ್ರೀನಿವಾಸ್ ಕೋರಿ ಸೇರಿದಂತೆ ಇತರರಿದ್ದರು.

ಕಾರ್ಯಕ್ರಮ ಉದ್ಘಾಟಿನೆಗೂ ಮುನ್ನ ಗಾಯಕಿ ಎಸ್. ಜಾನಕಿ ಅವರಿಗೆ ಒಂದು ನಿಮಿಷ ಶ್ರದ್ಧಾಂಜಲಿ ಅರ್ಪಿಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaChitradurga newsMLA T. RaghumurthyPress Day celebrationಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಪತ್ರಿಕಾ ದಿನಾಚರಣೆಶಾಸಕ ಟಿ.ರಘುಮೂರ್ತಿ
Share This Article
Facebook Email Print
Previous Article ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ 
Next Article ವೀರಶೈವ ಸಮಾಜದಿಂದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು ವಿದ್ಯಾರ್ಥಿಗಳ ಜೀವನಕ್ಕೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಗತ್ಯ | ಶ್ರೀ ಬಸವಪ್ರಭು ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
ಮುಖ್ಯ ಸುದ್ದಿ
ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
gray hair in children
ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up