By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಅಯೋಧ್ಯೆ ಶ್ರೀ ರಾಮನಿಗೆ ಪಗಡಬಂಡಿ ಗದ್ದಿಗೆ ಕಂಬಳಿ | ಕೈಯಿಂದಲೇ ನೇಯ್ದು ಸಮರ್ಪಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಅಯೋಧ್ಯೆ ಶ್ರೀ ರಾಮನಿಗೆ ಪಗಡಬಂಡಿ ಗದ್ದಿಗೆ ಕಂಬಳಿ | ಕೈಯಿಂದಲೇ ನೇಯ್ದು ಸಮರ್ಪಣೆ

ಮುಖ್ಯ ಸುದ್ದಿ

ಅಯೋಧ್ಯೆ ಶ್ರೀ ರಾಮನಿಗೆ ಪಗಡಬಂಡಿ ಗದ್ದಿಗೆ ಕಂಬಳಿ | ಕೈಯಿಂದಲೇ ನೇಯ್ದು ಸಮರ್ಪಣೆ

News Desk Chitradurga News
Last updated: 18 January 2024 07:21
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 18 JANUARY 2024
ಚಿತ್ರದುರ್ಗ (CHITRADURGA): ಶ್ರೀರಾಮನಿಗೂ ಕೋಟೆನಾಡಿಗೂ ಅವಿನಾಭಾವ ಸಂಬಂಧ. ಇದನ್ನು ಪುರಾಣ ಇತಿಹಾಸ ಈಗಾಗಲೇ ಸಾಕ್ಷೀಕರಿಸಿವೆ. ಇದೀಗ ಅಯೋಧ್ಯೆ ಶ್ರೀರಾಮನಿಗೆ ಪಗಡಬಂಡಿ ಗದ್ದಿಗೆ ಕಂಬಳಿ ಅರ್ಪಿತವಾಗಿರುವುದು ಮತ್ತೊಂದು ವಿಶೇಷ.

ಇದನ್ನೂ ಓದಿ: ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಜಿ.ಎಂ.ತಿಪ್ಪೇಸ್ವಾಮಿ (ಎತ್ತಿನಹಟ್ಟಿಗೌಡ್ರು) ಆಯ್ಕೆ

ಚಳ್ಳಕೆರೆ ತಾಲ್ಲೂಕಿನ ಪಗಡಬಂಡಿ ಗ್ರಾಮಸ್ಥರು ಅಯೋಧ್ಯೆಯ ಶ್ರೀ ರಾಮನಿಗೆ ಅರ್ಪಿಸಲು ಗದ್ದಿಗೆ ಕಂಬಳಿ ನೇಯ್ದಿದ್ದಾರೆ. ಅಯೋಧ್ಯೆಯಲ್ಲಿ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆಯಲ್ಲಿ ಗ್ರಾಮದ 40 ಮನೆಗಳಿಂದ ಪವಿತ್ರ ಉಣ್ಣೆ ಸಂಗ್ರಹಿಸಿ ಅದನ್ನು ಕೈಯಿಂದಲೇ ನೇಯ್ದು ಶ್ರೀರಾಮನಿಗೆ ಸಮರ್ಪಿಸಿದ್ದಾರೆ.

ಇದನ್ನೂ ಓದಿ: ಹರಿವಾಯುಸ್ತುತಿ ಪಾರಾಯಣದ ಹರಿದಾಸ ಹಬ್ಬಕ್ಕೆ 23ನೇ ಸಂಭ್ರಮ | ಅಯೋಧ್ಯಾರಾಮನ ಭವ್ಯ ಶೋಭಾಯಾತ್ರೆ

ಈ ಗದ್ದಿಗೆ ಕಂಬಳಿಯನ್ನು ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಗ್ರಾಮಸ್ಥರು ಹಸ್ತಾಂತರಿಸಿದ್ದಾರೆ. ಗದ್ದಿಗೆ ಕಂಬಳಿ ಪಡೆದ ಈಶ್ವರಪ್ಪ, ಅದನ್ನು ಅಂಚೆ ಮೂಲಕ ಆಯೋಧ್ಯೆಗೆ ಕಳುಹಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ | ಬ್ರಹ್ಮ ರಥೋತ್ಸವಕ್ಕೆ ಸಿದ್ಧತೆ

2015ರಲ್ಲಿ ಚಿತ್ರದುರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಾಗ ಅವರಿಗೂ ಇದೇ ರೀತಿಯ ಕಂಬಳಿ ನೀಡಿದ್ದೆವು. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ. ಆದರೆ, ಈ ಪವಿತ್ರ ಕಂಬಳಿಯಿಂದ ದೇಶಕ್ಕೆ ಒಳಿತಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾಗಿ ನಮ್ಮ ಸಮಾಜದ ಎಲ್ಲರ ಅಪೇಕ್ಷೆಯಂತೆ ಈ ಕಂಬಳಿಯನ್ನು ನೀಡುತ್ತಿದ್ದೇವೆ ಎನ್ನುತ್ತಾರೆ ಪಗಡಬಂಡಿ ಗ್ರಾಮದ ಹಾಲುಮತ ಸಮಾಜದ ಮುಖಂಡ ಎಂ.ವಿ.ಶಾಂತಕುಮಾರ್‌.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AyodhyaHalamat SamajPagadabandiShimogaSriramಅಯೋಧ್ಯೆಪಗಡಬಂಡಿಶಿವಮೊಗ್ಗಶ್ರೀರಾಮಹಾಲಮತ ಸಮಾಜ
Share This Article
Facebook Email Print
Previous Article ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಜಿ.ಎಂ.ತಿಪ್ಪೇಸ್ವಾಮಿ (ಎತ್ತಿನಹಟ್ಟಿಗೌಡ್ರು) ಆಯ್ಕೆ
Next Article ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ | ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಆಗ್ರಹ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up