By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: train; ಚಿಕ್ಕಜಾಜೂರು – ಗುಂತಕಲ್‌ ನಡುವಿನ ಪ್ಯಾಸೆಂಜರ್‌ ರೈಲು ಸಂಚಾರ ರದ್ದು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » train; ಚಿಕ್ಕಜಾಜೂರು – ಗುಂತಕಲ್‌ ನಡುವಿನ ಪ್ಯಾಸೆಂಜರ್‌ ರೈಲು ಸಂಚಾರ ರದ್ದು

ಮುಖ್ಯ ಸುದ್ದಿ

train; ಚಿಕ್ಕಜಾಜೂರು – ಗುಂತಕಲ್‌ ನಡುವಿನ ಪ್ಯಾಸೆಂಜರ್‌ ರೈಲು ಸಂಚಾರ ರದ್ದು

News Desk Chitradurga News
Last updated: 21 October 2024 20:03
News Desk Chitradurga News
8 months ago
Share
railway 2
ಚಿತ್ರದುರ್ಗ ನೈರುತ್ಯ ರೈಲ್ವೆ ನಿಲ್ದಾಣ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 21 OCTOBER 2024

ಚಿತ್ರದುರ್ಗ: ಚಿತ್ರದುರ್ಗ ಮತ್ತು ಚಳ್ಳಕೆರೆ ನಿಲ್ದಾಣಗಳ  ನಡುವೆ ರೈಲು(train) ಹಳಿ ನಿರ್ವಹಣೆ ಕಾಮಗಾರಿ ಹಿನ್ನಲೆಯಲ್ಲಿ ಚಿಕ್ಕಜಾಜೂರು ಗುಂತಕಲ್‌ ನಡುವಿನ ಪ್ಯಾಸೆಂಜರ್‌ ರೈಲು ಸಂಚಾರ ರದ್ದು(cancelled) ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: ಜಿಲ್ಲೆಯಲ್ಲಿ 48 ಮನೆ ಹಾನಿ | ಯಾವ ತಾಲೂಕಿನಲ್ಲಿ ಎಷ್ಟು ಮನೆ ಹಾನಿ ಇಲ್ಲಿದೆ ಮಾಹಿತಿ 

ರೈಲು ಸಂಖ್ಯೆ 07585 ಚಿಕ್ಕಜಾಜೂರು-ಗುಂತಕಲ್ ಡೈಲಿ ಪ್ಯಾಸೆಂಜರ್ ವಿಶೇಷ ರೈಲು ಮತ್ತು ರೈಲು ಸಂಖ್ಯೆ 07586 ಗುಂತಕಲ್-ಚಿಕ್ಕಜಾಜೂರು ಡೈಲಿ ಪ್ಯಾಸೆಂಜರ್ ವಿಶೇಷ ರೈಲುಗಳ ಸಂಚಾರವನ್ನು ಅಕ್ಟೋಬರ್ 22 ರಿಂದ 25 ರವರೆಗೆ ಹಾಗೂ ಅಕ್ಟೋಬರ್‌ 27, 29, 30 ಮತ್ತು 31 ರವರೆಗೆ ಹಾಗೂ ನವೆಂಬರ್ 1, 3, 5, 6, 7, 8 ರಂದು ರೈಲು ಸಂಚಾರ ಇರುವುದಿಲ್ಲ.

ನವೆಂಬರ್‌ 12 ರಿಂದ 15 ರವರೆಗೆ, ನವೆಂಬರ್‌ 17, 19, 20, 21, 22, 24, 26, 27, 28, 29 ಹಾಗೂ ಡಿಸೆಂಬರ್ 1, 3, 4, 5, 6, 8, 10, 11, 12 ಮತ್ತು 13ರವರೆಗೆ ಸಂಚಾರ ಇರುವುದಿಲ್ಲ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೇ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ಧಾರಣೆ ಎಷ್ಟಿದೆ?

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CancellationChikkajajurChitradurgaChitradurga newsChitradurga UpdatesGuntakalKannada Latest NewsKannada NewsPassenger trainTrafficಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗುಂತಕಲ್‌ಚಿಕ್ಕಜಾಜೂರುಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ಯಾಸೆಂಜರ್‌ ರೈಲುರದ್ದುಸಂಚಾರ
Share This Article
Facebook Email Print
Previous Article ನಗರದ ಜೋಗಿಮಟ್ಟಿ ರಸ್ತೆಯ ಪಕ್ಕದಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸಸಿ ನಡೆಲಾಯಿತು Yogacharya Chinmayananda; ಯೋಗಾಚಾರ್ಯ ಚಿನ್ಮಯಾನಂದ ಅವರ 60ನೇ ಜನ್ಮದಿನಾಚರಣೆ 
Next Article arecanut price list Arecanut: ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ | 50 ಸಾವಿರ ಗಡಿ ದಾಟಿದ ರಾಶಿ
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up