By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕೋಟೆನಾಡಲ್ಲಿ ಮದಕರಿ ನಾಯಕರ ಪುಣ್ಯ ಸ್ಮರಣೆ | ಸರಳ ಆಚರಣೆಗೆ ತೀರ್ಮಾನ ಬಿ.ಕಾಂತರಾಜ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕೋಟೆನಾಡಲ್ಲಿ ಮದಕರಿ ನಾಯಕರ ಪುಣ್ಯ ಸ್ಮರಣೆ | ಸರಳ ಆಚರಣೆಗೆ ತೀರ್ಮಾನ ಬಿ.ಕಾಂತರಾಜ್

ಮುಖ್ಯ ಸುದ್ದಿ

ಕೋಟೆನಾಡಲ್ಲಿ ಮದಕರಿ ನಾಯಕರ ಪುಣ್ಯ ಸ್ಮರಣೆ | ಸರಳ ಆಚರಣೆಗೆ ತೀರ್ಮಾನ ಬಿ.ಕಾಂತರಾಜ್

News Desk Chitradurga News
Last updated: 13 May 2024 17:37
News Desk Chitradurga News
1 year ago
Share
ಸುದ್ದಿಗೋಷ್ಟಿಯಲ್ಲಿ ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್ 
ಸುದ್ದಿಗೋಷ್ಟಿಯಲ್ಲಿ ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್ 
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 13 MAY 2024 

ಚಿತ್ರದುರ್ಗ: ಮೇ.15 ರಂದು ರಾಜವೀರ ಮದಕರಿ ನಾಯಕರ 242 ನೇ ಪುಣ್ಯಸ್ಮರಣೆಯನ್ನು ಸರಳವಾಗಿ ಆಚರಿಸಲಾಗುವುದೆಂದು ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್ ತಿಳಿಸಿದರು.

ಇದನ್ನೂ ಓದಿ: ಮಳೆ, ಗಾಳಿಗೆ ನೆಲಕಚ್ಚಿದ ಬಾಳೆ | ಲಕ್ಷಾಂತರ ರೂ. ನಷ್ಟ

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮದಕರಿನಾಯಕನ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಿ ಸಮಸ್ತ ಜನತೆಗೂ ಪುಪ್ಷಾರ್ಚನೆ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು.

ಮದಕರಿನಾಯಕನನ್ನು ಸ್ಮರಿಸುವುದರಲ್ಲಿ ಹಿಂದೆ ಬಿದ್ದಿದ್ದೇವೇನೋ ಅನ್ನಿಸುತ್ತೆ. ಮುಂದಿನ ದಿನಗಳಲ್ಲಿ ಸ್ಮರಣೋತ್ಸವ, ಪಟ್ಟಾಭಿಷೇಕ ಸೇರಿದಂತೆ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು.

ಇದನ್ನೂ ಓದಿ: ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ | ಅಧಿಕೃತ ಘೋಷಣೆ ಮಾಡಿದ ಬಿಜೆಪಿ | ಕಾಂಗ್ರೆಸ್ ನಿಂದ ಡಿ.ಟಿ. ಶ್ರೀನಿವಾಸ್

ನಾಳೆ ನಡೆಯುವ ಪುಣ್ಯಸ್ಮರಣೆಯಲ್ಲಿ ಪ್ರತಿಮೆ ಎದುರು ಮೇಣದ ಬತ್ತಿ ಹಚ್ಚಲಾಗುವುದು. ಜಿಲ್ಲೆಯ ಸಮಸ್ತರು ಭಾಗವಹಿಸುವಂತೆ ಬಿ.ಕಾಂತರಾಜ್ ಮನವಿ ಮಾಡಿದರು.

ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ ನೀತಿ ಸಂಹಿತೆ ಜಾರಿ ಇರುವುದಿಂದ ಸರಳವಾಗಿ ಮದಕರಿನಾಯಕ ಪುಣ್ಯ ಸ್ಮರಣೆ ಮಾಡಲಾಗುತ್ತಿದ್ದು ಮುಂದಿನ ಬಾರಿ ಅದ್ದೂರಿಯಾಗಿ ಮಾಡಲಾಗುತ್ತದೆ. ಪುಣ್ಯ ಸ್ಮರಣೆಗೆ ಎಲ್ಲಾ ಸಮಾಜದವರು ಭಾಗವಹಿಸಿ ಎಂದರು.

ಇದನ್ನೂ ಓದಿ: ಆದಿಚುಂಚನಗಿರಿ ಗುರುಕುಲಕ್ಕೆ ಮಾದಾರ ಚನ್ನಯ್ಯ ಗುರುಪೀಠದ ವಟು ಜಯಬಸವ ದೇವರು

ಈ ವೇಳೆ ಜೆ.ಎನ್.ಕೋಟೆ ಗುರುಸಿದ್ದಪ್ಪ, ಕಾಟಿಹಳ್ಳಿ ಕರಿಯಪ್ಪ, ನಗರಸಭೆ ಸದಸ್ಯ ದೀಪು, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಡಿ.ಗೋಪಾಲಸ್ವಾಮಿ ನಾಯಕ, ಹೆಚ್.ಅಂಜಿನಪ್ಪ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:A simple ritualB. KantarajChitradurga newsKannada Newsmadakari nayakaRemembranceಕನ್ನಡ ಸುದ್ದಿಚಿತ್ರದುರ್ಗ ಸುದ್ದಿಪುಣ್ಯಸ್ಮರಣೆಬಿ.ಕಾಂತರಾಜ್ಮದಕರಿ ನಾಯಕಸರಳ ಆಚರಣೆ
Share This Article
Facebook Email Print
Previous Article ಮಳೆ, ಗಾಳಿಗೆ ನೆಲಕಚ್ಚಿದ ಬಾಳೆ ಮಳೆ, ಗಾಳಿಗೆ ನೆಲಕಚ್ಚಿದ ಬಾಳೆ | ಲಕ್ಷಾಂತರ ರೂ. ನಷ್ಟ
Next Article arecanut price list ಅಂತೂ 55 ಸಾವಿರ ಗಡಿ ದಾಟಿತು ರಾಶಿ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up