
CHITRADURGA NEWS | 01 JANUARY 2024
ಚಿತ್ರದುರ್ಗ: ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ಗೆ ಜ.12 ರಂದು ನಿರ್ದೇಶಕರುಗಳ ಆಯ್ಕೆಗೆ ಚುನಾವಣೆ ನಡೆಯಲಿದೆ.
ಕ್ಲಿಕ್ ಮಾಡಿ ಓದಿ: ತೆಂಗಿನ ಮರ ಹತ್ತುವವರಿಗೆ ವಿಮಾ ಸೌಲಭ್ಯ

ಈ ಚುನಾವಣೆಗೆ ಇಂದು ಸಾಲಗಾರರಲ್ಲದ ಕ್ಷೇತ್ರದಿಂದ ಮಾರಘಟ್ಟದ ನಂದಿ ನಾಗರಾಜ್ ಜ.1 ರಂದು ಪಿ.ಎಲ್.ಡಿ. ಬ್ಯಾಂಕ್ನಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಜ.4 ಕಡೆ ದಿನವಾಗಿದ್ದು, ಜ.5 ರಂದು ಪರಿಶೀಲನೆ, ನಾಮಪತ್ರ ಹಿಂದಕ್ಕೆ ಪಡೆಯಲು ಜ.6 ಕಡೆಯ ದಿನವಾಗಿರುತ್ತದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
