By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶ್ರೀ ಶಂಕರಾಚಾರ್ಯರ ಜಯಂತಿ
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    6 hours ago
    ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
    ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
    6 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
    ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
    7 hours ago
    ಕಬ್ಬಡಿ
    ಎರಡು ದಿನ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿ
    8 hours ago
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    7 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    2 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    7 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    8 hours ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    9 hours ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    1 day ago
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    1 day ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    2 days ago
Reading: PM-SYM ಯೋಜನೆ | ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ | ADC 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

PM-SYM ಯೋಜನೆ | ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ | ADC 

News Desk Chitradurga News
Last updated: 17 February 2026 17:11
News Desk Chitradurga News
2 months ago
Share
ಪಿಎಂ ಶ್ರಮಯೋಗಿ ಮಾನ್‍ಧನ್ ಯೋಜನೆ ಅನುಷ್ಠಾನ ಸಂಬಂಧ ಸಭೆ
ಪಿಎಂ ಶ್ರಮಯೋಗಿ ಮಾನ್‍ಧನ್ ಯೋಜನೆ ಅನುಷ್ಠಾನ ಸಂಬಂಧ ಸಭೆ
SHARE

CHITRADURGA NEWS | 17 FEBRUARY 2026

ಚಿತ್ರದುರ್ಗ: ಅಸಂಘಟಿತ ವಲಯದ ಕಾರ್ಮಿಕರಿಗೆ ನಿಶ್ಚಿತ ಪಿಂಚಣಿ ದೊರೆಯುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಜಿಲ್ಲೆಯ ಹೆಚ್ಚಿನ ಕಾರ್ಮಿಕರನ್ನು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಬಾಂಬ್‌ ಬೆದರಿಕೆ ಕರೆ | ಚಿತ್ರದುರ್ಗದಲ್ಲಿ ಪೊಲೀಸರ ಅಲರ್ಟ್‌

ಪಿಎಂ ಶ್ರಮಯೋಗಿ ಮಾನ್‍ಧನ್ ಯೋಜನೆ ಅನುಷ್ಠಾನ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಸಂಘಟಿತ ವಲಯದಲ್ಲಿ ಸುಮಾರು 3.20 ಲಕ್ಷ ಕಾರ್ಮಿಕರು ಇದ್ದು, ಇದುವರೆಗೂ ಈ ಯೋಜನೆಯಡಿ ಕೇವಲ 7500 ಕಾರ್ಮಿಕರು ನೊಂದಾಯಿಸಿಕೊಂಡಿರುವುದು ಬೇಸರದ ಸಂಗತಿಯಾಗಿದೆ.  

18 ರಿಂದ 40 ವರ್ಷ ಮೇಲ್ಪಟ್ಟ ಅಸಂಘಟಿತ ವಲಯದ ಕಾರ್ಮಿಕರು ಈ ಯೋಜನೆಯಡಿ ನೊಂದಾಯಿಸಲು ಅರ್ಹರಿದ್ದು, ಇಂತಹ ದುಡಿಮೆಯ ವರ್ಗ ತಮ್ಮ ಜೀವನ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಯಾವುದೇ ಆರ್ಥಿಕ ಮೂಲ ಹೊಂದಿರುವುದಿಲ್ಲ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆಯನ್ನು ಪಿಎಂ ಶ್ರಮಯೋಗಿ ಮಾನ್‍ಧನ್ ಯೋಜನೆ ನೀಡಲಿದೆ.  

ಇದನ್ನೂ ಓದಿ: ಅಡಿಕೆ ಧಾರಣೆ | 16 ಫೆಬ್ರವರಿ | ರಾಶಿ, ಗೊರಬಲು, ಸಿಪ್ಪೆಗೋಟು ಇನ್ನಿತರೆ ಅಡಿಕೆ ರೇಟ್‌

ಜಿಲ್ಲೆಯಲ್ಲಿ ಅಂಗನವಾಡಿಗಳ 5000 ಕ್ಕಿಂತ ಹೆಚ್ಚಿನ ಸಿಬ್ಬಂದಿಗಳು, 1380 ಆಶಾ ಕಾರ್ಯಕರ್ತೆಯರು, 4800 ರಷ್ಟು ನೇಕಾರರು, 4138 ಬಿಸಿಯೂಟ ತಯಾರಿ ಸಿಬ್ಬಂದಿಗಳು, 2650 ಮೀನುಗಾರರು, ನೀರುಗಂಟಿಗಳು, ಹಮಾಲರು, ಸ್ವಚ್ಛತೆಗಾರರು ಹೀಗೆ ಸಾವಿರಾರು ಸಂಖ್ಯೆಯಲ್ಲಿರುವ ಸಿಬ್ಬಂದಿಗಳು ಜಿಲ್ಲೆಯಲ್ಲಿದ್ದು, ಇವರೆಲ್ಲರನ್ನೂ ಕೂಡ ಈ ಯೋಜನೆಯ ವ್ಯಾಪ್ತಿಗೆ ತರಲು ಆಯಾ ಇಲಾಖಾ ಅಧಿಕಾರಿಗಳು ಶ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಯೋಜನೆಗೆ ಅರ್ಹರು :

18 ರಿಂದ 40 ವರ್ಷ ವಯೋಮಿತಿಯೊಳಗಿರುವ ಅಸಂಘಟಿತ ವಲಯದ ಎಲ್ಲ ಕಾರ್ಮಿಕರು ಯೋಜನೆಗೆ ನೊಂದಾಯಿಸಲು ಅರ್ಹರು. ಇದರಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿಬ್ಬಂದಿ, ಹಮಾಲಿಗಳು, ಚಮ್ಮಾರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ, ಬೀಡಿ, ಕೈಮಗ್ಗ, ಚರ್ಮೋದ್ಯಮ, ಇಟ್ಟಿಗೆಭಟ್ಟಿ, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಅಲ್ಲದೆ ಇದೇ ರೀತಿಯ ಇತರೆ ವೃತ್ತಿಯಲ್ಲಿ ದುಡಿಯುವ ವರ್ಗದವರೆಲ್ಲರೂ ಈ ಯೋಜನೆ ವ್ಯಾಪ್ತಿಗೆ ಸೇರಲು ಅರ್ಹರಿದ್ದಾರೆ.  

ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೋಟೆನಾಡು ಸಜ್ಜು | ಕಂಗೊಳಿಸುತ್ತಿವೆ ಕನ್ನಡ ಬಾವುಟಗಳು 

ಮಾಸಿಕ ಆದಾಯ 15 ಸಾವಿರ ರೂ. ಗಿಂತ ಕಡಿಮೆ ಇರಬೇಕು. ಆದಾಯ ತೆರಿಗೆ, ಇಎಸ್‍ಐ, ಪಿಎಫ್, ಎನ್‍ಪಿಎಸ್ ಯೋಜನೆಗೆ ಒಳಪಟ್ಟಿರಬಾರದು. ಬ್ಯಾಂಕ್ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು. ಇಂತಹ ಎಲ್ಲ ಕಾರ್ಮಿಕರು ನೊಂದಣಿಗೆ ಅರ್ಹರಿದ್ದಾರೆ ಎಂದು ಕಾರ್ಮಿಕ ಅಧಿಕಾರಿ ಅನಿಲ್ ಕುಮಾರ್ ಬಗಟೆ ತಿಳಿಸಿದರು.

ವಯೋಮಿತಿ ಆಧಾರದಲ್ಲಿ ವಂತಿಗೆ :

18 ರಿಂದ 40 ವರ್ಷದೊಳಗಿನ ವಯೋಮಿತಿಯ ಆಧಾರದಲ್ಲಿ ಮಾಸಿಕ ವಂತಿಗೆಯನ್ನು ನಿಗದಿಪಡಿಸಿದ್ದು, 18 ವರ್ಷದವರಿಗೆ ಮಾಸಿಕ ರೂ. 45, 40 ವರ್ಷದವರಿಗೆ ರೂ. 200, ಹೀಗೆ ಪ್ರತಿ ವಯಸ್ಸಿಗೆ ಅನುಗುಣವಾಗಿ ಮಾಸಿಕ ವಂತಿಗೆ ಹಣ ಸರ್ಕಾರ ನಿಗದಿಪಡಿಸಿದ್ದು, ಇದಕ್ಕೆ ಸಮಾನಾಂತರವಾಗಿ ಕೇಂದ್ರ ಸರ್ಕಾರವು ಕೂಡ ವಂತಿಗೆಯನ್ನು ಪಾವತಿಸಲಿದೆ.  

ವಂತಿಗೆ ಹಣವನ್ನು 60 ವರ್ಷ ವಯಸ್ಸಿನವರೆಗೂ ಪ್ರತಿ ಮಾಹೆ ಪಾವತಿಸಬೇಕಿದ್ದು, 60 ವರ್ಷ ಬಳಿಕ ಪ್ರತಿ ತಿಂಗಳು ರೂ. 3000 ಗಳ ನಿಶ್ಚಿತ ಪಿಂಚಣಿಯನ್ನು ಕಾರ್ಮಿಕರು ಪಡೆಯಲಿದ್ದಾರೆ. ಹೀಗಾಗಿ ವಂತಿಗೆ ಪಾವತಿಯನ್ನು ಪ್ರತಿ ತಿಂಗಳು ಕಾರ್ಮಿಕರ ಬ್ಯಾಂಕ್ ಖಾತೆಯಿಂದ ಸ್ವಯಂ ಚಾಲಿತವಾಗಿ ಪಾವತಿಯಾಗುವ ರೀತಿ ವ್ಯವಸ್ಥೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ನೊಂದಣಿ ವಿಧಾನ :

ಅರ್ಹ ಅಸಂಘಟಿತ ವಲಯದ ಕಾರ್ಮಿಕರು ತಮಗೆ ಸಮೀಪದ ಕಾಮನ್ ಸರ್ವಿಸ್ ಸೆಂಟರ್ ಗಳಲ್ಲಿ ಫಲಾನುಭವಿಯಾಗಿ ನೋಂದಾಯಿಸಬಹುದಾಗಿದ್ದು, ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಗೆ ಮೊತ್ತ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ನಾಮನಿರ್ದೇಶಿತರ ವಿವರ ಮತ್ತು ಮೊಬೈಲ್‍ನೊಂದಿಗೆ ಕಾಮನ್ ಸರ್ವಿಸ್ ಸೆಂಟರ್‍ಗೆ ತೆರಳಿ, ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸಬೇಕು. ನಂತರದ ವಂತಿಗೆಯನ್ನು ಬ್ಯಾಂಕ್ ಖಾತೆಯಿಂದ ಆಟೋ-ಡೆಬಿಟ್ ಮೂಲಕ ಕಟಾವು ಮಾಡಲಾಗುತ್ತದೆ ಎಂದು ಕಾರ್ಮಿಕ ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ: ಕೆರೆಯಲ್ಲಿ ತೇಲಿ ಹೋದ ಸೀರೆ ಹಿಡಿಯಲು ಹೋದ ಮಕ್ಕಳ ದುರ್ಮರಣ

ಸಭೆಯಲ್ಲಿ ಕಾರ್ಮಿಕ ನಿರೀಕ್ಷಕರುಗಳು, ಆರೋಗ್ಯ, ಕಾರ್ಮಿಕ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಸಮಾಜ ಕಲ್ಯಾಣ, ನಗರಾಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಆಟೋರಿಕ್ಷಾ ಚಾಲಕರ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPM-SYM SchemePM-SYM ಯೋಜನೆUnorganized Workersಅಸಂಘಟಿತ ಕಾರ್ಮಿಕರುಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಶೈಕ್ಷಣಿಕ ಚಟುವಟಿಕೆ ಕುರಿತು ಶಿಕ್ಷಕರಿಗೆ ಕಾರ್ಯಾಗಾರ ಶೈಕ್ಷಣಿಕ ಚಟುವಟಿಕೆ ಕುರಿತು ಶಿಕ್ಷಕರಿಗೆ ಕಾರ್ಯಾಗಾರ
Next Article ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ಉಗ್ರಪ್ಪ ಮಾತನಾಡಿದರು SC, ST ಹಿಂದುಳಿದ ವರ್ಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನ್ಯಾಯ | ಮಾಜಿ ಸಂಸದ ಉಗ್ರಪ್ಪ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಶ್ರೀ ಶಂಕರಾಚಾರ್ಯರ ಜಯಂತಿ
ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
ಮುಖ್ಯ ಸುದ್ದಿ
ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up