By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: SJM ಪಾಲಿಟೆಕ್ನಿಕ್ ಕಾಲೇಜಿನಲ್ಲಿ POLY FEST-2024 ಉತ್ಸವ | ಡಾ.ಬಸವಕುಮಾರ ಸ್ವಾಮೀಜಿ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » SJM ಪಾಲಿಟೆಕ್ನಿಕ್ ಕಾಲೇಜಿನಲ್ಲಿ POLY FEST-2024 ಉತ್ಸವ | ಡಾ.ಬಸವಕುಮಾರ ಸ್ವಾಮೀಜಿ ಭಾಗೀ

ಮುಖ್ಯ ಸುದ್ದಿ

SJM ಪಾಲಿಟೆಕ್ನಿಕ್ ಕಾಲೇಜಿನಲ್ಲಿ POLY FEST-2024 ಉತ್ಸವ | ಡಾ.ಬಸವಕುಮಾರ ಸ್ವಾಮೀಜಿ ಭಾಗೀ

News Desk Chitradurga News
Last updated: 28 October 2024 18:20
News Desk Chitradurga News
8 months ago
Share
SJM ಪಾಲಿಟೆಕ್ನಿಕ್ ಕಾಲೇಜಿನಲ್ಲಿ POLY FEST-2024 ಉತ್ಸವ
SJM ಪಾಲಿಟೆಕ್ನಿಕ್ ಕಾಲೇಜಿನಲ್ಲಿ POLY FEST-2024 ಉತ್ಸವ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 OCTOBER 2024

ಚಿತ್ರದುರ್ಗ: ಎಸ್. ಜೆ. ಎಂ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಪಾಲಿಫೆಸ್ಟ್ (POLY FEST) ಉತ್ಸವ- 2024ರ ಅಂಗವಾಗಿ ನಗರದ ಮುರುಘರಾಜೇಂದ್ರ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಏರ್ಪಡಿಸಿರುವ ಎರಡು ದಿನಗಳ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಎಸ್‍ಜೆಎಂ ವಿದ್ಯಾಪೀಠ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಭಾಗವಹಿಸಿದ್ದರು.

ಕ್ಲಿಕ್ ಮಾಡಿ ಓದಿ: Member; ಜಲ ಶಕ್ತಿ ಸಂಸದೀಯ ಸಲಹಾ ಸಮಿತಿ ಸದಸ್ಯರಾಗಿ ಸಂಸದ ಗೋವಿಂದ ಕಾರಜೋಳ ನೇಮಕ

ನಂತರ ಮಾತನಾಡಿದ ಅವರು, ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆಗೆ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳು ಪ್ರೇರಕವಾಗಿರುತ್ತವೆ. ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ಕಲೆ, ಕ್ರೀಡೆ , ಸಾಂಸ್ಕೃತಿಕ ಸೇರಿದಂತೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವುದು ಅತಿ ಮುಖ್ಯ ಎಂದರು.

ಹಲವರಲ್ಲಿ ಹಲವಾರು ವಿಧದ ಅಭಿರುಚಿ ಹವ್ಯಾಸಗಳಿರುತ್ತವೆ. ಅವುಗಳನ್ನು ವಿದ್ಯಾರ್ಥಿಗಳಲ್ಲಿ ಹೊರತೆಗೆಯುವ ಪ್ರಯತ್ನ ಶಿಕ್ಷಣ ಸಂಸ್ಥೆಗಳಿಂದ ಆದಾಗ ಅಲ್ಲಿ ಅನೇಕ ಪ್ರತಿಭೆಗಳು ಹೊರ ಹೊಮ್ಮುಲು ಸಾಧ್ಯವಾಗುತ್ತದೆ.

ಅದಕ್ಕೆ ಪೂರಕ ವಾತಾವರಣ ಅಗತ್ಯ. ಓದಿನ ಜೊತೆ ಜೊತೆಗೆ ಇತರ ಎಲ್ಲ ರೀತಿಯ ಪಠ್ಯೇತರ ಚಟುವಟಿಕೆಗಳು ಘನ ವ್ಯಕ್ತಿತ್ವವನ್ನು ರೂಪಿಸಲಿಕ್ಕೆ ಸಹಕಾರಿಯಾಗುತ್ತವೆ ಎಂದು ಕಿವಿಮಾತು ಹೇಳಿದರು.

ಕ್ಲಿಕ್ ಮಾಡಿ ಓದಿ: Power Cut: ಚಿತ್ರದುರ್ಗ ನಗರ, ಗ್ರಾಮಾಂತರ ಭಾಗದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಭರತ್, ಫಾರ್ಮಸಿಯ ಪ್ರಾಚಾರ್ಯ ನಾಗರಾಜ್, ಪ್ರಾಚಾರ್ಯರದ ಎಸ್ .ವಿ .ರವಿಶಂಕರ್, ದೈಹಿಕ ನಿರ್ದೇಶಕ ಕುಮಾರ ಸ್ವಾಮಿ, ಪಾಲಿಟೆಕ್ನಿಕ್ ನ ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಪಿ.ಬಿ ರಾಜೇಶ್, ನಳಿನಾಕ್ಷಿ, ಎಸ್.ಮೋಹನ್ ಕುಮಾರ್, ಪಿ.ಎ.ರಘು ಸೇರಿದಂತೆ ಪಾಲಿಟೆಕ್ನಿಕ್‍ನ ಬೋಧಕರು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDr. Basavakumar SwamijiKannada Latest NewsKannada NewsPOLY FEST-2024 FestivalPOLY FEST-2024 ಉತ್ಸವPolytechnic CollegeS. J. Mಎಸ್. ಜೆ. ಎಂಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಡಾ.ಬಸವಕುಮಾರ ಸ್ವಾಮೀಜಿಪಾಲಿಟೆಕ್ನಿಕ್ ಕಾಲೇಜು
Share This Article
Facebook Email Print
Previous Article arecanut price list AdikeRate: ಅಡಿಕೆ ಧಾರಣೆ | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಗಳಲ್ಲಿ ರಾಶಿ ಬೆಲೆ ಜಿಗಿತ
Next Article ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿ ಪೂಜೆ  Bridge: ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿ ಪೂಜೆ 
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up