Connect with us

    ನಾಳೆ ಮುಖ್ಯಮಂತ್ರಿ ಬರಲ್ಲ | ಬಾಗೀನ ಕಾರ್ಯಕ್ರಮ ಮುಂದೂಡಿಕೆ

    VaniVilasa sagara dam

    ಮುಖ್ಯ ಸುದ್ದಿ

    ನಾಳೆ ಮುಖ್ಯಮಂತ್ರಿ ಬರಲ್ಲ | ಬಾಗೀನ ಕಾರ್ಯಕ್ರಮ ಮುಂದೂಡಿಕೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 17 JANUARY 2025

    ಚಿತ್ರದುರ್ಗ: ಇತಿಹಾಸದಲ್ಲಿ ಮೂರನೇ ಬಾರಿಗೆ ಕೋಡಿ ಬಿದ್ದಿರುವ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯಕ್ಕೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗೀನ ಅರ್ಪಣೆ ಮಾಡಲು ಕಾರ್ಯಕ್ರಮ ನಿಗಧಿ ಮಾಡಲಾಗಿತ್ತು. ಆದರೆ, ಇತ್ತೀಚೆಗೆ ಬಂದ ಮಾಹಿತಿಯ ಅನ್ವಯ, ಜನವರಿ 18 ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಮುಂದೂಡಲಾಗಿದೆ.

    ಬದಲಾಗಿ ಜನವರಿ 23 ಗುರುವಾರ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಿಗಧಿ ಮಾಡಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಮುಖ್ಯಮಂತ್ರಿಗಳ ಕಚೇರಿಯಿಂದ ತಿಳಿಸಲಾಗಿದೆ.

    ಇದನ್ನೂ ಓದಿ: ಶಿವಮೊಗ್ಗ ಚಿತ್ರದುರ್ಗ ನಡುವೆ ರೈಲು ಮಾರ್ಗ | ಬಿ.ವೈ.ರಾಘವೇಂದ್ರ ಪ್ರಸ್ತಾವನೆ

    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top