Power cut: ಹಿರಿಯೂರು ತಾಲೂಕಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ

CHITRADURGA NEWS | 21  NOVEMBER 2024

ಹಿರಿಯೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವ್ಯಾಪ್ತಿಯ ಹಿರಿಯೂರು ತಾಲ್ಲೂಕಿನ 220 ಕೆ.ವಿ ಎಸ್.ಆರ್.ಎಸ್ ಹಿಂಡಸಕಟ್ಟೆ ಮತ್ತು ಭಜರಂಗಿ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ (ನಾಳೆ) ನ.22ರ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ಹಿಂಡಸಕಟ್ಟೆ ವಿದ್ಯುತ್ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.

ಕ್ಲಿಕ್ ಮಾಡಿ ಓದಿ: ಭರಮಸಾಗರದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ | ನ.24 ರಂದು ಸಮಾಲೋಚನಾ ಸಭೆ

ವಿದ್ಯುತ್ ಅಡಚಣೆಯಾಗುವ ಮಾರ್ಗಗಳು:

ಗೋಕುಲ ನಗರ, ಅರಿಶಿನಗುಂಡಿ, ಹಾಲ್‌ಮಾದೇನಹಳ್ಳಿ, ಶೇಷಪ್ಪನಹಳ್ಳಿ, ಯಲ್ಲದಕೆರೆ, ಬಡಗೊಲ್ಲರಹಟ್ಟಿ, ಚಿಗಲಿಕಟ್ಟಿ, ವೀರವ್ವನಾಗತಿಹಳ್ಳಿ, ನಾಯಕರಕೊಟ್ಟಿಗೆ, ಸೀಗೇಹಟ್ಟಿ, ಪಿಲಾಜನಹಳ್ಳಿ, ಕಾತ್ರಿಕೇನಹಳ್ಳಿ, ಪರಮೇಶನಹಳ್ಳಿ, ಉಡುವಳ್ಳಿ, ರಂಗಾಪುರ, ಮಾಳಗೊಂಡನಹಳ್ಳಿ, ಮಾದೇನಹಳ್ಳಿ ಮುಸ್ಲಿಂ ಕಾಲೋನಿ, ಗೌಡನಹಳ್ಳಿ, ದಿಂಡಾವರ, ಲಾಯರ್‌ದಾಸರಹಳ್ಳಿ, ಮಾವಿನಮಡು, ಎ.ವಿ ಕೊಟ್ಟಿಗೆ, ಗೌನಹಳ್ಳಿ, ಗೂಗುದ್ದು, ಭೂತಯ್ಯನಹಟ್ಟಿ, ಭರಂಗಿರಿ, ಕುರುಬರಹಳ್ಳಿ, ಕಕ್ಕಯ್ಯನಹಟ್ಟಿ, ವಿ ವಿ ಪುರ, ತಳವಾರಹಟ್ಟಿ, ಅಮ್ಮನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು, ರೈತರು, ಗ್ರಾಹಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಬೆಸ್ಕಾಂ ಸಹಾಯಕ ಇಂಜಿನಿಯರ್ ಹೆಚ್.ಪೀರ್‌ಸಾಬ್ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ಮಲ್ಲಿಕಾರ್ಜುನ ಖರ್ಗೆ ನಾಗಪುರದ RSS ಕಚೇರಿಗೆ ಬರಲಿ | ಗೋವಿಂದ ಕಾರಜೋಳ ಆಹ್ವಾನ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version