CHITRADURGA NEWS | 17 MARCH 2026
ಚಿತ್ರದುರ್ಗ: ಚಿತ್ರದುರ್ಗ ದಿಂದ ಅಮೃತಾಪುರ ರೈಲ್ವೇ ನಿಲ್ದಾಣದವರಗೆ ಮಾರ್ಚ್ 18 ರಂದು ವಿದ್ಯುತ್ ಮಾರ್ಗದ ಕಾಮಗಾರಿ ನಡೆಯುವ ಹಿನ್ನಲೆಯಲ್ಲಿ, ಚಿತ್ರದುರ್ಗ ವಿಭಾಗದ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಅರಸನಘಟ್ಟ ಮತ್ತು ಚಿಕ್ಕಜಾಜೂರು ಮಾರ್ಗಗಳಲ್ಲಿ ವಿದ್ಯುತ್ ಮಾರ್ಗ ಮುಕ್ತತೆ ನೀಡಲಾಗಿದೆ. ಸದರಿ ಮಾರ್ಗದಲ್ಲಿ ಮಾಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯವಾಗಲಿದೆ.
ಇದನ್ನೂ ಓದಿ: ಹರಿಹರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಯತ್ನ | ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ನಗರದ ಆಂಜನೇಯ ದೇವಸ್ಥಾನ ಪ್ರದೇಶ, ಬಸವೇಶ್ವರ ದೇವಸ್ಥಾನ ಪ್ರದೇಶ, ಮೇಕೇನಹಟ್ಟಿ, ಕಾಟಯ್ಯನಕೆರೆ ಪ್ರದೇಶ, ನರಸಿಂಹಸ್ವಾಮಿ ದೇವಸ್ಥಾನ(ಗರಗ), ಅರಸನಘಟ್ಟ, ಗರಗ ಕಾವಲು, ಸಾದರಹಳ್ಳಿ, ಚಿಕ್ಕಂದವಾಡಿ, ಕರೀಮಟ್ಟಿ, ಚಿಕ್ಕನಕಟ್ಟೆ, ಚಿಕ್ಕಹೆಮ್ಮಿಗನೂರು, ಕೆ.ಎನ್.ಹಳ್ಳಿ, ತನಿಗೆಹಳ್ಳಿ, ಹೆರೇಕಂದವಾಡಿ, ಗುಂಜಿಗನೂರು, ರಂಗವ್ವನಹಳ್ಳಿ, ಬಿ.ದುರ್ಗ, ಐಯನಹಳ್ಳಿ, ಕಡೂರು, ಕೋಟೇಹಾಳು, ಎಸ್.ಹೆಚ್.ಹಳ್ಳಿ, ಚಿಕ್ಕಂದವಾಡಿ, ಚಿಕ್ಕಜಾಜೂರು, ಕವಲಹಟ್ಟಿ, ಹೋಸಹಳ್ಳಿ, ಸಾವೇರಮ್ಮ, ಗುಂಜಿಗನೂರು, ಗಾಲೀಮಾರಮ್ಮ ದೇವಸ್ಥಾನ ಪ್ರದೇಶ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ಗ್ರಾಹಕರು ಸಹಕರಿಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಕ ಇಂಜಿನಿಯರ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

