CHITRADURGA NEWS | 28 OCTOBER 2024
ಹಿರಿಯೂರು: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಐಮಂಗಲ ಮತ್ತು ಮಲ್ಲಪ್ಪನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ (ನಾಳೆ)ಅ.29ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯ(POWER CUT)ವಾಗಲಿದೆ.
ಚಿತ್ರದುರ್ಗ 220/66/11 ಕೆವಿ ಎಸ್.ಆರ್.ಎಸ್ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ಐಮಂಗಳ ಮತ್ತು ಮಲ್ಲಪ್ಪನಹಳ್ಳಿ 66/11 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಅ.29ರಂದು ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಯವರೆಗೆ ಐಮಂಗಳ ಮತ್ತು ಮಲ್ಲಪ್ಪನಹಳ್ಳಿ ವಿ.ವಿ.ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಮೇಟಿಕುರ್ಕೆ, ಸೂರಗೊಂಡನಹಳ್ಳಿ, ಗುಯಿಲಾಳು, ಕಲ್ಲಹಟ್ಟಿ, ಭರಂಪುರ, ಕೆ.ಸಿ.ರೊಪ್ಪ, ಮರಡಿಹಳ್ಳಿ, ಐಮಂಗಳ, ಸಿ.ಎಸ್.ಹಳ್ಳಿ, ವದ್ದಿಕೆರೆ, ಮರಡಿದೇವಿಗೆರೆ, ದಾಸಣ್ಣನಮಾಳಿಗೆ, ಹುಲಿತೊಟ್ಟಿಲು, ತಾವಂದಿ, ಹರ್ತಿಕೋಟೆ, ಮಲ್ಲಪ್ಪನಹಳ್ಳಿ, ಗನ್ನಾಯಕನಹಳ್ಳಿ, ಕಳವಿಬಾಗಿ, ಕೋವೇರಹಟ್ಟಿ, ಹೊಸನಾಯಕರಹಟ್ಟಿ, ಸೊಂಡೆಕೆರೆ, ಯರಬಳ್ಳಿ, ವದ್ದಿಕೆರೆ ಗೊಲ್ಲಹಳ್ಳಿ, ಮರಡಿಹಳ್ಳಿ, ಎಂ.ಡಿ.ಕೋಟೆ, ಬುರುಜಿನರೊಪ್ಪ, ಪಾಲವ್ವನಹಳ್ಳಿ, ಸಿ.ಎಸ್ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕ್ಲಿಕ್ ಮಾಡಿ ಓದಿ: Member; ಜಲ ಶಕ್ತಿ ಸಂಸದೀಯ ಸಲಹಾ ಸಮಿತಿ ಸದಸ್ಯರಾಗಿ ಸಂಸದ ಗೋವಿಂದ ಕಾರಜೋಳ ನೇಮಕ
ಗ್ರಾಹಕರು ಸಹಕರಿಸಬೇಕು ಎಂದು ಹಿರಿಯೂರು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
