
CHITRADURGA NEWS | 26 DECEMBER 2024
ಚಿತ್ರದುರ್ಗ: ವಿದ್ಯುತ್ ಪ್ರಸರಣ ಮಾರ್ಗದ ಪರಿವರ್ತನೆ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.27 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ಭರಮಸಾಗರ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕ್ಲಿಕ್ ಮಾಡಿ ಓದಿ: ಕೃಷಿಕ ಸಮಾಜದ ಅಧ್ಯಕ್ಷರಾಗಿ ಬಿ.ಟಿ.ಜಗದೀಶ್ ಆಯ್ಕೆ

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಭರಮಸಾಗರ ವಿ.ವಿ. ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಹೆಗ್ಗೆರೆ , ಎಮ್ಮೆಹಟ್ಟಿ , ನಲ್ಲಿಕಟ್ಟೆ , ಕೋಳಾಳ್ ಎನ್.ಜೆ.ವೈ , ಹೆಗ್ಗಡೆಹಾಳ್, ವಿಜಾಪುರ , ಶಿವನಕೆರೆ , ನಂದಿಹಳ್ಳಿ , ಬಹದುರ್ ಘಟ್ಟ , ಅಡವಿ ಗೋಲ್ಲರಹಳ್ಳಿ , ಭರಮಸಾಗರ , ಪಮೇರಹಳ್ಳಿ , ಕೋಗುಂಡೆ , ಎಸ್.ಕೆ.ಎಮ್ ಕೈಗಾರಿಕ ಪ್ರದೇಶ, ಕೋಡಿಹಳ್ಳಿ , ಅರಳಕಟ್ಟೆ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕ್ಲಿಕ್ ಮಾಡಿ ಓದಿ: ಜನವರಿ ಮೊದಲ ವಾರದಲ್ಲಿ ವಿವಿ ಸಾಗರ ಕೋಡಿ
ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಬೇಕೆಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
