By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: MP: ವಿದ್ಯುತ್ ವ್ಯತ್ಯಯ ನಾಳೆಗೆ ಮುಂದೂಡಿಕೆ | ಸಂಸದರ ಸಭೆ ಹಿನ್ನೆಲೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » MP: ವಿದ್ಯುತ್ ವ್ಯತ್ಯಯ ನಾಳೆಗೆ ಮುಂದೂಡಿಕೆ | ಸಂಸದರ ಸಭೆ ಹಿನ್ನೆಲೆ

ಮುಖ್ಯ ಸುದ್ದಿ

MP: ವಿದ್ಯುತ್ ವ್ಯತ್ಯಯ ನಾಳೆಗೆ ಮುಂದೂಡಿಕೆ | ಸಂಸದರ ಸಭೆ ಹಿನ್ನೆಲೆ

chitradurganews.com
Last updated: 20 November 2024 22:47
chitradurganews.com
7 months ago
Share
ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 21 NOVEMBER 2024

ಚಿತ್ರದುರ್ಗ: ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ನ.21 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಚಿತ್ರದುರ್ಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದರು.

ಆದರೆ, ನ.21 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ (MP) ಸಂಸದ ಗೋವಿಂದ ಎಂ. ಕಾರಜೋಳ ಅವರು ಕೇಂದ್ರ ಪುರಸ್ಕøತ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆ (ದಿಶಾ ಮೀಟಿಂಗ್) ಆಯೋಜಿಸಿರುವ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯವನ್ನು ಮುಂದೂಡಲಾಗಿದೆ.

ಇದನ್ನೂ ಓದಿ: ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ‌ ದಿನಾಂಕ ನಿಗಧಿ

ನ.22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. ಇಂದಿನ ಬದಲು ನಾಳೆ ಕರೆಂಟ್ ಕಟ್ ಮಾಡಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ವಿದ್ಯುತ್ ಅಡಚಣೆಯಾಗಬೇಕಿದ್ದ ಕಾಪರ್ ಮೈನ್ ಏರಿಯಾ, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ನ.22 ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಹಾಡಹಗಲೇ 6 ಲಕ್ಷ ಕದ್ದ ಚಾಲಾಕಿ ಕಳ್ಳರು

ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BescomChitradurgaChitradurga LatestChitradurga newsKannada NewsKEBMPVidyutZilla Panchayatಕನ್ನಡ ಸುದ್ದಿಕೆಇಬಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಚಿತ್ರದುರ್ಗ ಸುದ್ದಿಜಿಲ್ಲಾ ಪಂಚಾಯಿತಿಬೆಸ್ಕಾಂವಿದ್ಯುತ್
Share This Article
Facebook Email Print
Previous Article arecanut price list Adike: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಹೆಚ್ಚಳ
Next Article today bhavishya Dina Bhavishya: ದಿನ ಭವಿಷ್ಯ | 21 ನವೆಂಬರ್ 2024 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಆರ್ಥಿಕ ಸಮೃದ್ಧಿ, ವ್ಯಾಪಾರದಲ್ಲಿ ಲಾಭ 
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up