By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    47 minutes ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    52 minutes ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    14 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    20 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    1 hour ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    5 minutes ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    54 minutes ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    24 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    1 day ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
Reading: ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ-ಸಚಿವ ಡಿ.ಸುಧಾಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ-ಸಚಿವ ಡಿ.ಸುಧಾಕರ್

News Desk Chitradurga News
Last updated: 10 March 2024 18:41
News Desk Chitradurga News
2 years ago
Share
ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ
ಪಿ.ಆರ್. ತಿಪ್ಪೇಸ್ವಾಮಿ ಸ್ಮಾರಕ ಹಾಗೂ ಪುತ್ಥಳಿ ಅನಾವರಣ
SHARE

CHITRADURGA NEWS | 10 MARCH 2024

ಹಿರಿಯೂರು : ಪಿ.ಆರ್.ಟಿ ಎಂದೇ ಜನಮಾನಸದಲ್ಲಿ ಹೆಸರಾಗಿರುವ ಹಿರಿಯೂರು ತಾಲ್ಲೂಕು ಹರ್ತಿಕೋಟೆ ಗ್ರಾಮದ ಪಿ.ಆರ್.ತಿಪ್ಪೇಸ್ವಾಮಿ ನಿಸ್ವಾರ್ಥದಿಂದ ಸಮಾಜಮುಖಿ ಜೀವನ ನಡೆಸಿದವರು. ಅವರ ಕೊಡುಗೆಗಳನ್ನು ನೆನಪಿಸುವ ಕೆಲಸವನ್ನು ಪಿ.ಆರ್.ಟಿ ಪ್ರತಿಷ್ಠಾನ ಮಾಡಬೇಕು. ಈ ಕಾರ್ಯಕ್ಕೆ ಒಂದು ವಾರದಲ್ಲಿಯೇ ರೂ.10ಲಕ್ಷ ಗೌರವ ಧನ ನೀಡುವುದಾಗಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.

ಇದನ್ನೂ ಓದಿ: ವಾಗ್ವಾದಕ್ಕೆ ಕಾರಣವಾದ ಸಂವಾದ | ಮಾದಾರ ಚನ್ನಯ್ಯ ಗುರುಪೀಠ ಕುರಿತ ಚರ್ಚೆಗೆ ತೀವ್ರ ವಿರೋಧ

ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ, ಹಿರಿಯೂರು ತಾಲ್ಲೂಕು ಹರ್ತಿಕೋಟೆಯಲ್ಲಿ ಭಾನುವಾರ ಆಯೋಜಿಸಿದ್ದ ಪಿ.ಆರ್. ತಿಪ್ಪೇಸ್ವಾಮಿಯವರ ನವೀಕೃತ ಸ್ಮಾರಕ ಲೋಕಾರ್ಪಣೆ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ.

ನವೀಕೃತ ಸ್ಮಾರಕ ನಿರ್ಮಾಣ ಕಾರ್ಯ ನಾಡಿಗೆ ಮಾದರಿಯಾಗಿದೆ. ಮೈಸೂರು ವಿಶ್ವ ವಿದ್ಯಾಲಯದಲ್ಲಿ ಪಿ.ಆರ್.ತಿಪ್ಪೇಸ್ವಾಮಿ ಕೆಲಸ ಮಾಡುತ್ತಿದ್ದಾಗ, ಜಿಲ್ಲೆಯ ಹಿಂದುಳಿದ ಭಾಗಗಳಿಂದ ವಿದ್ಯಾಭ್ಯಾಸ ಹರಿಸಿ ಮೈಸೂರಿಗೆ ಬರುವ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದರು. ಅವರ ನಿಸ್ವಾರ್ಥವಾದ ಪ್ರೇಮ, ಕಾಳಜಿಯಿಂದ ಬಹಳಷ್ಟು ಜನ ಉನ್ನತ ವಿದ್ಯಾಭ್ಯಾಸ ಗಳಿಸಿ ಜೀವನಮಟ್ಟ ಸುಧಾರಿಸಿಕೊಂಡಿದ್ದಾರೆ. ಕ್ರೀಯಾಶೀಲ ವ್ಯಕ್ತಿತ್ವದ ಪಿ.ಆರ್.ಟಿ ಬದುಕಿನ ಉದ್ದಕ್ಕೂ ಸಮಾಜ ಕಟ್ಟುವ ಕೆಲಸ ಮಾಡಿದರು ಎಂದು ಸಚಿವ.ಡಿ.ಸುಧಾಕರ್ ಸ್ಮರಿಸಿದರು.

ಇದನ್ನೂ ಓದಿ: ಶಿವರಾತ್ರಿ ಪ್ರಯುಕ್ತ ಕಬೀರಾನಂದಾ ಮಠದಲ್ಲಿ ವಿಶಿಷ್ಟ ಕೌದಿ ಪೂಜೆ

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಾತನಾಡಿ, ದೇಶದ ನೂರಾರು ವಿದ್ಯಾರ್ಥಿಗ, ಕಲಾವಿದರ ಬದುಕಿಗೆ ಪಿ.ಆರ್.ಟಿ ದಾರಿ ದೀಪವಾಗಿದ್ದಾರೆ. ಪಿ.ಆರ್.ಟಿ ಅವರ ಸಾಹಿತ್ಯ ಕೃಷಿ ವಿಭಿನ್ನವಾದದು. ಎಂದಿಗೂ ಅವರು ತಮ್ಮ ಸಾಹಿತ್ಯವನ್ನು ವ್ಯಾಪಾರೀಕರಣ ಮಾಡಲಿಲ್ಲ. ತಾವು ಬರೆದ ಕೃತಿಗಳನ್ನು ಇತರರಿಗೆ ಮಾರಾಟ ಮಾಡದೆ ಸ್ನೇಹಿತರಿಗೆ ಕೊಡುಗೆಯಾಗಿ ಕೊಟ್ಟಿದ್ದಾರೆ.

ಆಸೆ ಆಮಿಷಕ್ಕೆ ಬಲಿಯಾಗದೆ, ಸ್ವಾರ್ಥ ರಹಿತ ಬದುಕು ಜೀವಿಸಿದ ಪಿ.ಆರ್.ಟಿ ನಮಗೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಬೆಂಗಳೂರು ಮಹಾನಗರದಲ್ಲಿನ ಒಂದು ವೃತ್ತಕ್ಕೆ ಹಾಗೂ ಮೈಸೂರಿನ ವಿಶ್ವವಿದ್ಯಾಲಯದ ವಸ್ತು ಸಂಗ್ರಹಾಲಯಕ್ಕೆ ಇವರ ಹೆಸರನ್ನು ನಾಮಕರಣ ಮಾಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ. ಈ ವಿಚಾರದಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳುವ ಭರವಸೆಯನ್ನು ಕೆ.ವಿ.ಪ್ರಭಾಕರ್ ವ್ಯಕ್ತಪಡಿಸಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ | ಸಿದ್ಧತೆಗಳ ಬಗ್ಗೆ ನಿಗಾ ಇರಿಸಲು ಡಿಸಿ ಸೂಚನೆ

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಕಾಗಿನೆಲೆ ಕನಕ ಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮೀಜಿ, ಸಾಮಾನ್ಯ ವ್ಯಕ್ತಿಯ ಹುಟ್ಟು ಹಾಗೂ ಜೀವನ ಚಾರಿತ್ರಿಕವಾಗಬೇಕಾದರೆ ಅವರ ಜೀವನ ಸಾಧನೆ ಜಗತ್ತಿಗೆ ಮಾದರಿಯಾಗಿರಬೇಕು. ಅಂತಹ ಚಾರಿತ್ರಿಕ ವ್ಯಕ್ತಿತ್ವ ಪಿ.ಆರ್.ತಿಪ್ಪೇಸ್ವಾಮಿ ಅವರದ್ದಾಗಿದೆ. ವೈಯಕ್ತಿಕ ಜೀವನ ಬದಿಗೊತ್ತಿ, ಮದುವೆಯೂ ಅಗದೇ, ಪಿ.ಆರ್.ಟಿ ಅವರು ಸಮಾಜವೇ ತನ್ನ ಕುಟುಂಬ ಎಂದು ಭಾವಿಸಿ ಬದುಕಿದವರು.

ಅವರ ಸಾಧನೆ ಅಪಾರವಾದದ್ದು ಪಿ.ಆರ್.ಟಿ.ಚಿತ್ರಕಲೆಯೇ ಜೀವನದ ಉಸಿರನ್ನಾಗಿಸಿ ಸ್ವೀಕರಿಸಿದವರು. ಎಲ್ಲ ವರ್ಗದ ಮಕ್ಕಳಿಗೆ ವಿದ್ಯಾಧಾನ, ಅನ್ನದಾನಮಾಡಿ ಅವರ ಬದುಕಿಗೆ ಆಸರೆಯಾದರು. ಅವರಿಂದ ಸಹಾಯ ಪಡೆದ ಎಲ್ಲರ ಮನಸ್ಸಲ್ಲಿ ಪಿ.ಆರ್.ಟಿ ಸ್ಥಿರವಾಗಿ ಉಳಿದಿದ್ದಾರೆ. ಪಿಆರ್‍ಟಿ ಪ್ರತಿ ಪ್ರತಿಷ್ಠಾನದ ಸಹಕಾರದಿಂದ ಅವರ ಸ್ಮಾರಕ ನಿರ್ಮಾಣದ ಕೆಲಸ ಆಗಿದೆ. ಇದೇ ಮಾದರಿಯಲ್ಲಿ ಹರ್ತಿಕೋಟೆ ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ ಸಹಕರಿಬೇಕು ಎಂದು ನಿರಂಜನಾನಂದ ಪುರಿ ಮಹಾಸ್ವಾಮೀಜಿ ಕೋರಿದರು.

ಇದನ್ನೂ ಓದಿ: ಎಸ್‍ಓಪಿ ರಸಗೊಬ್ಬರ ಜಪ್ತಿ | ಕೃಷಿ ಇಲಾಖೆ ಜಾರಿ ದಳ ಜಾರಿ

ಈ ಸಮಾರಂಭದಲ್ಲಿ ಪಿ.ಆರ್.ಟಿ ಪ್ರತಿಷ್ಠಾನದ ಸಂಚಾಲಕ ಹರ್ತಿಕೋಟೆ ರುದ್ರಣ್ಣ, ಅಧ್ಯಕ್ಷ ರಾಜಶೇಖರ್ ಕದಂಬ, ಗೌರವ ಕಾರ್ಯದರ್ಶಿ ಮಹದೇವ ಶೆಟ್ಟಿ, ಪ್ರಜಾಪ್ರಗತಿ ಪತ್ರಿಕೆ ಸಂಪಾದಕ ಎಸ್ ನಾಗಣ್ಣ, ಗ್ರಾ.ಪಂ.ಅಧ್ಯಕ್ಷ ಪ್ರತಾಪ ಸಿಂಹ, ಉಪಾಧ್ಯಕ್ಷೆ ಮಹೇಶ್ವರಿ ಗೋಡೆ ತಿಪ್ಪೇಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್, ಸ್ಮಾರಕ ಶಿಲ್ಪಿ ನರಸಿಂಹರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನದೊಂದಿಗೆ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:D. SudhakarHiriyurKV PrabhakarMemorialPR TippeswamyPutthaliಕೆ.ವಿ.ಪ್ರಭಾಕರ್ಡಿ.ಸುಧಾಕರ್ಪಿ.ಆರ್. ತಿಪ್ಪೇಸ್ವಾಮಿಪುತ್ಥಳಿಸ್ಮಾರಕಹಿರಿಯೂರು
Share This Article
Facebook Email Print
Previous Article ವಾಗ್ವಾದಕ್ಕೆ ಕಾರಣವಾದ ಸಂವಾದ | ಮಾದಾರ ಚನ್ನಯ್ಯ ಗುರುಪೀಠ ಕುರಿತ ಚರ್ಚೆಗೆ ತೀವ್ರ ವಿರೋಧ | ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಹರಸಾಹಸ
Next Article ಪ್ರೊ.ಅಂಜಿನಪ್ಪ ಪ್ರೊ.ಅಂಜಿನಪ್ಪ ನುಡಿನಮನ | ದಲಿತ ನಾಯಕ ಎಂ.ಜಯಣ್ಣ, ಅಂಜಿನಪ್ಪ ಕುರಿತ ಕೃತಿಗಳು ಬರಬೇಕು
Leave a Comment

Leave a Reply Cancel reply

Your email address will not be published. Required fields are marked *

rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
ಮುಖ್ಯ ಸುದ್ದಿ
hernia
ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up