By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: SOLAR; ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ | 3 ಕಿಲೋ ವ್ಯಾಟ್ ಸಾಮರ್ಥ್ಯದ‌ ಸೋಲಾರ್ ಅಳವಡಿಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » SOLAR; ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ | 3 ಕಿಲೋ ವ್ಯಾಟ್ ಸಾಮರ್ಥ್ಯದ‌ ಸೋಲಾರ್ ಅಳವಡಿಕೆ

ಮುಖ್ಯ ಸುದ್ದಿ

SOLAR; ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ | 3 ಕಿಲೋ ವ್ಯಾಟ್ ಸಾಮರ್ಥ್ಯದ‌ ಸೋಲಾರ್ ಅಳವಡಿಕೆ

News Desk Chitradurga News
Last updated: 4 August 2024 20:02
News Desk Chitradurga News
11 months ago
Share
ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ | 3 ಕಿಲೋ ವ್ಯಾಟ್ ಸಾಮರ್ಥ್ಯದ‌ ಸೋಲಾರ್ ಅಳವಡಿಕೆ
ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ | 3 ಕಿಲೋ ವ್ಯಾಟ್ ಸಾಮರ್ಥ್ಯದ‌ ಸೋಲಾರ್ ಅಳವಡಿಕೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 AUGUST 2024

ಚಿತ್ರದುರ್ಗ: ರೋಟರಿಕ್ಲಬ್ ಚಿನ್ಮೂಲಾದ್ರಿಯ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಅಡಿಯಲ್ಲಿ ವಿ.ಪಿ ಬಡಾವಣೆಯಲ್ಲಿನ ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಜಂಟಿ ಕಾರ್ಯದರ್ಶಿ ಶೈಲಾ ಅರುಣ್‌ ಅವರ ಮನೆಯಲ್ಲಿ 3 ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ಘಟಕ(SOLAR) ವನ್ನು ಅಳವಡಿಸಲಾಯಿತು.

ಕ್ಲಿಕ್ ಮಾಡಿ ಓದಿ: Hindu Mahaganapathi: ಹಿಂದೂ ಮಹಾಗಣಪತಿ ಉತ್ಸವ ಸಮಿತಿಗೆ ಬಿ.ನಯನ್ ಅಧ್ಯಕ್ಷ

ಈ ವೇಳೆ ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಅಧ್ಯಕ್ಷ ಮಂಜುನಾಥ್ ಭಾಗವತ್ ಮಾತನಾಡಿ, ಪ್ರಸುತ್ತಾ ದಿನಮಾನದಲ್ಲಿ ನಮ್ಮಲ್ಲಿರುವ ಇಂಧನಗಳು ಮುಂದಿನ ದಿನದಲ್ಲಿ ಖಾಲಿಯಾಗಬಹುದು ಆದರೆ ಸೂರ್ಯನ ಕಿರಣಗಳು ಎಂದಿಗೂ ಸಹಾ ಖಾಲಿಯಾಗುವುದಿಲ್ಲ, ಇದನ್ನು ಬಳಕೆ ಮಾಡಿಕೊಂಡು ವಿದ್ಯುತ್ ಉತ್ಪಾದನೆ ಮಾಡುವುದರ ಮೂಲಕ ಸಂಪಾದನೆಯನ್ನು ಸಹಾ ಮಾಡಬಹುದಾಗಿದೆ ಎಂದು ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಅಧ್ಯಕ್ಷ ಮಂಜುನಾಥ್ ಭಾಗವತ್ ತಿಳಿಸಿದ್ದಾರೆ.

ನಮ್ಮಲ್ಲಿನ ಇಂಧನಗಳು ಹಲವಾರು ವರ್ಷಗಳಿಂದ ಬಳಕೆ ಮಾಡಲಾಗುತ್ತಿದೆ, ಇವುಗಳು ಮುಂದೆ ಒಂದು ದಿನ ಖಾಲಿಯಾಗಬಹುದು ಆದರೆ ಸೂರ್ಯನ ಕಿರಣಗಳು ನಮ್ಮ ಭೂಮಿ ಇರುವವರೆಗೂ ಸಹಾ ಇರುತ್ತದೆ ಇದನ್ನು ಮನೆ ಅಥವಾ ಕಟ್ಟಡದ ಮೇಲೆ ಆಳವಡಿಕೆಯನ್ನು ಮಾಡುವುದರ ಮೂಲಕ ಸೂರ್ಯನಿಂದ ನೇರವಾಗಿ ವಿದ್ಯುತ್‌ನ್ನು ಬಳಕೆ ಮಾಡಬಹುದಾಗಿದೆ.

ಇದರ ಅಳವಡಿಕೆಯೂ ಸಹಾ ಸುಲಭವಾಗಿದ್ದು ಇದಕ್ಕೆ ಕೇಂದ್ರ ಸರ್ಕಾರ ಸಹಾಯಧನ ನೀಡಲಿದೆ, ಅಲ್ಲದೆ ನಿಮ್ಮಲ್ಲಿ ಉತ್ಪಾದನೆಯಾಗಿ ನೀವು ಬಳಕೆ ಮಾಡಿ ಉಳಿದ ವಿದ್ಯುತ್‌ನ್ನು ವಾಪಾಸ್ಸ್ ಮಾರಾಟ ಮಾಡಬಹುದಾಗಿದೆ, ಇದರಿಂದ ಸಂಪದಾನೆಯೂ ಸಹಾ ಆಗಲಿದೆ ಎಂದರು.

ಮುಂದಿನ 15 ವರ್ಷಗಳ ಕಾಲ ನಿಮ್ಮಲ್ಲಿ ಉತ್ಪಾದನೆಯಾದ ವಿದ್ಯುತ್‌ನ್ನು ಸರ್ಕಾರ ಖರೀದಿ ಮಾಡಲಿದೆ ಎಂದು ಮಂಜುನಾಥ್ ತಿಳಿಸಿದರು.

ಕ್ಲಿಕ್ ಮಾಡಿ ಓದಿ: Muda scam: ಜನ ನಿಮ್ಮನ್ನು ಕ್ಷಮಿಸುವುದಿಲ್ಲ | ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ

ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಸರ್ಕಾರ ಸೂರ್ಯನ ಬೆಳಕಿನಿಂದ ಉತ್ಪಾದನೆಯಾಗುವ ವಿದ್ಯುತ್ ಬಳಕೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುವುದರ ಮೂಲಕ ಕೇಂದ್ರ ಸರ್ಕಾರ ದೇಶದ ಎಲ್ಲಡೆ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯನ್ನು ಅನುಷ್ಠಾನ ಮಾಡುತ್ತಿದೆ. ತಮ್ಮ ಮನೆಗಳ ಮೇಲೆ ಇದನ್ನು ಆಳವಡಿಕೆ ಮಾಡುವುದರ ಮೂಲಕ ಉಚಿತ ವಿದ್ಯುತ್ ಪಡೆಯಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ರೋಟರಿಕ್ಲಬ್ ಚಿನ್ಮೂಲಾದ್ರಿಯ ಶಂಕರ್ರಪ್ಪ, ತಿಪ್ಪೇಸ್ವಾಮಿ, ಜಂಟಿ ಕಾರ್ಯದರ್ಶಿ ಶೈಲಾ, ನಾಗರತ್ನ, ಸೆಲ್ಕೂದ ವ್ಯವಸ್ಥಾಪಕ ಅಜೇಯ್, ಲಾವಣ್ಯ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AdaptationChitradurgaChitradurga newsKannada Latest NewskilowattPrime MinisterSolarSuryagarh Projectಅಳವಡಿಕೆಕನ್ನಡ ಲೇಟೆಸ್ಟ್ ನ್ಯೂಸ್ಕಿಲೋ ವ್ಯಾಟ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಧಾನಮಂತ್ರಿಸೂರ್ಯಘರ್ ಯೋಜನೆಸೋಲಾರ್
Share This Article
Facebook Email Print
Previous Article B Nayan Hindu Mahaganapathi: ಹಿಂದೂ ಮಹಾಗಣಪತಿ ಉತ್ಸವ ಸಮಿತಿಗೆ ಬಿ.ನಯನ್ ಅಧ್ಯಕ್ಷ
Next Article ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ BIKE RALLY; ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up