By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    4 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    4 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    5 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    15 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    16 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    8 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    15 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    16 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: 150 ಎಕರೆ ಪ್ರದೇಶದಲ್ಲಿ ಸಮಾವೇಶದ ಸಿದ್ಧತೆ | ಚಿತ್ರದುರ್ಗದಲ್ಲಿ ಐತಿಹಾಸಿಕ ಶೋಷಿತರ ಸಮಾವೇಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

150 ಎಕರೆ ಪ್ರದೇಶದಲ್ಲಿ ಸಮಾವೇಶದ ಸಿದ್ಧತೆ | ಚಿತ್ರದುರ್ಗದಲ್ಲಿ ಐತಿಹಾಸಿಕ ಶೋಷಿತರ ಸಮಾವೇಶ

chitradurganews.com
Last updated: 28 January 2024 08:08
chitradurganews.com
3 years ago
Share
ಚಿತ್ರದುರ್ಗದಲ್ಲಿ ಐತಿಹಾಸಿಕ ಶೋಷಿತರ ಸಮಾವೇಶ
ಚಿತ್ರದುರ್ಗದಲ್ಲಿ ಐತಿಹಾಸಿಕ ಶೋಷಿತರ ಸಮಾವೇಶ
SHARE

 CHITRADURGA NEWS | 28 JANUARY 2024

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆ ಇಂದು ಐತಿಹಾಸಿಕ ಸಮಾವೇಶಕ್ಕೆ ಸಾಕ್ಷಿಯಾಗಲಿದೆ.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಶೋಷಿತ ಸಮುದಾಯಗಳ ರಾಜ್ಯಮಟ್ಟದ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಮುರುಘಾ ಮಠದಿಂದ ಸೀಬಾರ ಹೆದ್ದಾರಿ ಬಂದ್

ಇದು ಒಂದು ರೀತಿಯಲ್ಲಿ ಶೋಷಿತ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಿದೆ.

ಚಿತ್ರದುರ್ಗ ನಗರದ ಹೊರವಲಯದ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದಲ್ಲಿ ಸುಮಾರು 150 ಎಕರೆ ಪ್ರದೇಶದಲ್ಲಿ ಸಮಾವೇಶಕ್ಕೆ ಕಳೆದ ಒಂದು ತಿಂಗಳಿನಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚಿತ್ರದುರ್ಗದಲ್ಲಿ ಐತಿಹಾಸಿಕ ಶೋಷಿತರ ಸಮಾವೇಶ
ಚಿತ್ರದುರ್ಗದಲ್ಲಿ ಐತಿಹಾಸಿಕ ಶೋಷಿತರ ಸಮಾವೇಶ

ಈಗಾಗಲೇ ಬೃಹತ್ ವೇದಿಕೆ ಸಿದ್ಧವಾಗಿದ್ದು, ಸುಮಾರು ಮೂರುವರೇ ಲಕ್ಷ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಲೋಕಸಭೆಗೆ ಶಾಸಕ ಚನ್ನಬಸಪ್ಪ, ಎಸ್.ಲಿಂಗಮೂರ್ತಿ ಉಸ್ತುವಾರಿ

ಈ ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.

ಜ.28 ಭಾನುವಾರ(ಇಂದು) ಬೆಳಗ್ಗೆ 11 ಗಂಟೆಗೆ ನಡೆಯುವ ಶೋಷಿತ ವರ್ಗಗಳ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಬಹುತೇಕ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ.

ವೇದಿಕೆಯಲ್ಲಿ ಎಷ್ಟು ಜನರಿರುತ್ತಾರೆ:

ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶ ಆಗಿರುವುದರಿಂದ ಸಹಜವಾಗಿ ಸಾಕಷ್ಟು ಹಿಂದುಳಿದ ಜಾತಿಗಳ ಒಕ್ಕೂಟವೇ ಇಲ್ಲಿರುತ್ತದೆ. ನಾಯಕರ ಸಂಖ್ಯೆ ಕೂಡಾ ದೊಡ್ಡ ಮಟ್ಟದಲ್ಲಿರುತ್ತದೆ.

ಈ ಹಿನ್ನೆಲೆಯಲ್ಲಿ ವೇದಿಕೆಯಲ್ಲಿ ನಾಯಕರಿಗಾಗಿಯೇ 200 ಕುರ್ಚಿಗಳನ್ನು ಹಾಕಲಾಗುತ್ತದೆ. ಅಷ್ಟು ವಿಶಾಲವಾದ ವೇದಿಕೆ ನಿರ್ಮಾಣವಾಗಿದೆ.

ಇದನ್ನೂ ಓದಿ: ಶಾಸಕರಾದ ಟಿ.ರಘುಮೂರ್ತಿ-ಬಿಜಿ.ಗೋವಿಂದಪ್ಪಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಇನ್ನೂ ವೇದಿಕೆಯ ಎರಡೂ ಬದಿಗಳಲ್ಲಿ ಶೋಷಿತ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳಿಗಾಗಿ ಎಡ ಮತ್ತು ಬಲ ಬದಿಯಲ್ಲಿ ತಲಾ 200 ರಂತೆ 400 ಕುರ್ಚಿಗಳನ್ನು ಹಾಕಲಾಗಿದೆ.

ಎಲ್ಲೆಲ್ಲಿಂದ ಬರಲಿದ್ದಾರೆ ಜನ:

ಚಿತ್ರದುರ್ಗ ಜಿಲ್ಲೆಯಲ್ಲಿ ಸಮಾವೇಶ ನಡೆಯುತ್ತಿರುವುದರಿಂದ ಸಹಜವಾಗಿ ಹೆಚ್ಚು ಜನ ಈ ಜಿಲ್ಲೆಯವರು ಸೇರುತ್ತಾರೆ. ಆನಂತರ ಅಕ್ಕಪಕ್ಕದಲ್ಲೇ ಇರುವ ದಾವಣಗೆರೆ, ಶಿವಮೊಗ್ಗ, ತುಮಕೂರು, ಬಳ್ಳಾರಿ, ವಿಜಯನಗರ, ಕೊಪ್ಪಳ, ಗದಗ, ಹಾವೇರಿ ಭಾಗದಿಂದ ಹೆಚ್ಚು ಸಂಖ್ಯೆಯಲ್ಲಿ ಜನ ಬರಲಿದ್ದಾರೆ.

ಉಳಿದಂತೆ ರಾಜ್ಯದ ಪ್ರತಿ ಜಿಲ್ಲೆಯಿಂದಲೂ 5 ರಿಂದ 10 ಸಾವಿರ ಜನ ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ಜನರನ್ನು ಹೊತ್ತು ತರುವ ವಾಹನಗಳ ಸಂಖ್ಯೆಯೇ 10 ಸಾವಿರ ಮುಟ್ಟಲಿದೆ ಎನ್ನುವುದು ಸಂಘಟಕರ ಲೆಕ್ಕಾಚಾರವಾಗಿದೆ.

ಚಿತ್ರದುರ್ಗದಲ್ಲಿ ಐತಿಹಾಸಿಕ ಶೋಷಿತರ ಸಮಾವೇಶ
ಚಿತ್ರದುರ್ಗದಲ್ಲಿ ಐತಿಹಾಸಿಕ ಶೋಷಿತರ ಸಮಾವೇಶ

ಸಮಾವೇಶಕ್ಕೆ ಬಂದವರಿಗೆ ಭರ್ಜರಿ ಬಾಡೂಟ:

ಶೋಷಿತರ, ಹಿಂದುಳಿದವರ ಸಮಾವೇಶ ಆಗಿರುವುದರಿಂದ ಇಲ್ಲಿಗೆ ಬರುವ ಬಹುತೇಕ ಎಲ್ಲರೂ ಮಾಂಸಹಾರಿಗಳೇ ಆಗಿದ್ದಾರೆ. ಆದ್ದರಿಂದ ಶೋಷಿತರ ಆಹಾರ ಪದ್ಧತಿಯಾಗಿರುವ ಮಾಂಸಾಹರವನ್ನೇ ಮಧ್ಯಾಹ್ನದ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸುಮಾರು 3 ಲಕ್ಷ ಜನರಿಗೆ ಶೋಷಿತರ ಮಾಂಸಾಹಾರಿ(ಚಿಕನ್ ಬಿರಿಯಾನಿ) ಊಟದ ವ್ಯವಸ್ಥೆ ಮಾಡಲಾಗಿದೆ.
ಶೋಷಿತರಾಗಿದ್ದರೂ ಮಾಂಸಾಹಾರ ಸೇವನೆ ಮಾಡದವರಿಗೆ ಸಸ್ಯಾಹಾರಿ ಊಟವೂ ಇರುತ್ತದೆ.

ಇಲ್ಲಿ ಜನ ಹೆಚ್ಚಾದರೆ ಸಮಸ್ಯೆಯಾಗಬಹುದು ಎನ್ನುವ ಕಾರಣಕ್ಕೆ ಕೆಲವರು ಅವರ ಬಸ್ಸುಗಳಲ್ಲೇ ಊಟದ ವ್ಯವಸ್ಥೆ ಮಾಡಿಕೊಂಡು ಬರಲಿದ್ದಾರೆ.

ಸೀಬಾರ-ಮುರುಘಾ ಮಠ ಹೆದ್ದಾರಿ ಬಂದ್:

ಮಾದಾರ ಚನ್ನಯ್ಯ ಗುರುಪೀಠದ ಪಕ್ಕದಲ್ಲಿ ಸಮಾವೇಶ ನಡೆಯುತ್ತಿದ್ದು, ಮುರುಘಾ ಮಠದಿಂದ ಸೀಬಾರ ಹೋಗುವ ಹೆದ್ದಾರಿಯನ್ನು ಪೊಲೀಸರು ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಿದ್ದಾರೆ.

ದಾವಣಗೆರೆ ಕಡೆಯಿಂದ ಚಿತ್ರದುರ್ಗಕ್ಕೆ ಬರಬೇಕಾದವರು ಸೀಬಾರಾ ಬೈಪಾಸ್ ಮೂಲಕ ಮದಕರಿ ಪುರ ಬಳಿ ಇಳಿದು ಚಳ್ಳಕೆರೆ ಗೇಟ್ ಮೂಲಕ ಚಿತ್ರದುರ್ಗ ನಗರ ಪ್ರವೇಶಿಸಲು ಮನವಿ ಮಾಡಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDK ShivakumarExploited Awareness ConferencegovtSiddaramaiahಚಿತ್ರದುರ್ಗಡಿ.ಕೆ.ಶಿವಕುಮಾರ್ಶೋಷಿತರ ಜಾಗೃತಿ ಸಮಾವೇಶಸರ್ಕಾರಸಿದ್ದರಾಮಯ್ಯ
Share This Article
Facebook Email Print
Previous Article ಶಾಸಕ ಚನ್ನಬಸಪ್ಪ- ಎಸ್.ಲಿಂಗಮೂರ್ತಿ ಚಿತ್ರದುರ್ಗ ಲೋಕಸಭೆಗೆ ಶಾಸಕ ಚನ್ನಬಸಪ್ಪ, ಎಸ್.ಲಿಂಗಮೂರ್ತಿ ಉಸ್ತುವಾರಿ
Next Article ಮುಖ್ಯಮಂತ್ರಿ ಸಿದ್ದರಾಮಯ್ಯ ಆರೆಸ್ಸೆಸ್ಸ್-ಬಿಜೆಪಿ ಮೀಸಲಾತಿ ವಿರೋಧಿಗಳು | ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up