By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಿತ್ರದುರ್ಗ ತಾಲ್ಲೂಕು ಪಂಚಾಯತ್
    ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
    4 hours ago
    ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ
    4 hours ago
    ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ | ನಿರ್ದೇಶಕರಾಗಿ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವಿರೋಧ ಆಯ್ಕೆ
    ಸಹಕಾರಿ ಕ್ಷೇತ್ರಕ್ಕೆ ವೀರೇಂದ್ರ ಪಪ್ಪಿ ಪ್ರವೇಶ | ತಳುಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆ
    7 hours ago
    ಗರ್ಭನಿರೋಧಕ ಇಂಪ್ಲಾಂಟ್ ತರಬೇತಿ
    ಗರ್ಭ ನಿರೋಧಕ್ಕೆ ಹೊಸ ವಿಧಾನ | ಇಂಪ್ಲಾಂಟ್ ಸುರಕ್ಷಿತ ಡಾ.ಚಂದ್ರಿಕಾ
    16 hours ago
    ತುರುವನೂರು ಕಾಲೇಜಿನಲ್ಲಿ ಪರಿಸರ ದಿನಾಚರಣೆ
    ತುರುವನೂರು ಕಾಲೇಜಿನಲ್ಲಿ ಪರಿಸರ ದಿನಾಚರಣೆ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    15 hours ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 week ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    22 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    6 hours ago
    green chilies
    ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
    7 hours ago
    ad habits of yours are increasing your debt burden
    ನಿಮ್ಮ ಈ ನಾಲ್ಕು ಕೆಟ್ಟ ಅಭ್ಯಾಸಗಳು ನಿಮ್ಮ ಸಾಲದ ಹೊರೆಯನ್ನು ಹೆಚ್ಚಿಸುತ್ತಿವೆಯಂತೆ 
    1 day ago
    trawberry-honey
    ಕಳೆದುಹೋದ ತೇವಾಂಶವನ್ನು ಮರಳಿ ತರಲು ಹಚ್ಚಿ ಸ್ಟ್ರಾಬೆರಿ-ಜೇನುತುಪ್ಪದ ಫೇಸ್ ಪ್ಯಾಕ್
    1 day ago
    Shoe Stains From Your Feet
    ಪಾದಗಳಲ್ಲಿ ಮೂಡಿರುವ ಚಪ್ಪಲಿಯ ಕಲೆಗಳನ್ನು ಹೋಗಲಾಡಿಸಲು ಮನೆಯಲ್ಲೇ ಈ ಪ್ಯಾಕ್ ತಯಾರಿಸಿ ಹಚ್ಚಿ
    2 days ago
Reading: ಮುದ್ರಣ ಮಾಧ್ಯಮ ಅಪಾಯದಲ್ಲಿದೆ | ಕೆ.ವಿ.ಪ್ರಭಾಕರ್ | ಸುಭಾಷ್ ಹೂಗಾರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುದ್ರಣ ಮಾಧ್ಯಮ ಅಪಾಯದಲ್ಲಿದೆ | ಕೆ.ವಿ.ಪ್ರಭಾಕರ್ | ಸುಭಾಷ್ ಹೂಗಾರ್

chitradurganews.com
Last updated: 12 January 2025 21:01
chitradurganews.com
1 year ago
Share
Kendhuli magazine 200 edition release
ಕೆಂಧೂಳಿ ವಾರ ಪತ್ರಿಕೆಯ 200ನೇ ಸಂಚಿಕೆ ಬಿಡುಗಡೆ
SHARE

CHITRADURGA NEWS | 12 JANUARY 2025

ಚಿತ್ರದುರ್ಗ: ಹಿರಿಯ ಪತ್ರಕರ್ತ ತುರುವನೂರು ಮಂಜುನಾಥ್ ಅವರ ಸಂಪಾದಕತ್ವದ ಕೆಂಧೂಳಿ ವಾರ ಪತ್ರಿಕೆಯ 200ನೇ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಭಾನುವಾರ ನಡೆಯಿತು.

ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್.ವೇಣು ಕೆಂಧೂಳಿಯ 200ನೇ ಸಂಚಿಕೆ ಲೋಕಾರ್ಪಣೆ ಮಾಡಿದರು.

ಇದನ್ನೂ ಓದಿ: ಏಕಲವ್ಯ ಮಾದರಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಇದೇ ವೇಳೆ ಕೆಂಧೂಳಿ ಪತ್ರಿಕೆಯ ಡಿಜಿಟಲ್ ಮೀಡಿಯಾವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಉದ್ಘಾಟಿಸಿದರು. ಹಿರಿಯ ಪತ್ರಕರ್ತರಾದ ಸುಭಾಷ್ ಹೂಗಾರ್, ಆರ್.ಜಿ.ಹಳ್ಳಿ ನಾಗರಾಜ್, ಲಕ್ಷ್ಮೀನಾರಾಯಣ, ನರೇನಹಳ್ಳಿ ಅರುಣ್‍ಕುಮಾರ್, ಎಚ್.ಲಕ್ಷ್ಮಣ್ ಸಾಕ್ಷಿಯಾದರು.

ಈ ವೇಳೆ ತಮ್ಮ ಅಭಿಪ್ರಾಯ ಹಂಚಿಕೊಂಡ ಕೆ.ವಿ.ಪ್ರಭಾಕರ್, ಸ್ವಾತಂತ್ರ್ಯ ನಂತರ ಅಭಿವೃದ್ಧಿ ಪತ್ರಿಕೋದ್ಯಮ ಅಸ್ತಿತ್ವಕ್ಕೆ ಬಂದಿತ್ತು. ಆನಂತರ ತನಿಖಾ ಪತ್ರಿಕೋದ್ಯಮ ಸೇರಿದಂತೆ ಅನೇಕ ಆಯಾಮಗಳು ಸೇರ್ಪಡೆಯಾದವು. ಪತ್ರಿಕೆಗಳ ವರದಿ ಕಾರಣಕ್ಕೆ ಸರ್ಕಾರಗಳೇ ಬಿದ್ದು ಹೋದವು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಆದರೆ, ಇಂದು ಹೇಳಿಕೆಗಳ ಆಧಾರದಲ್ಲಿ ಪತ್ರಿಕೋದ್ಯಮ ನಡೆಯುತ್ತಿದೆ. ಜನರ ಅಭಿಪ್ರಾಯಕ್ಕೆ ಜಾಗವೇ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂದು ಪತ್ರಿಕೆಗಳು ಆತಂಕದ ಸ್ಥಿತಿಯಲ್ಲಿವೆ. ಪತ್ರಿಕೆ ನಡೆಸುವುದು ಕಷ್ಟವಾಗಿದೆ. ಎಐ ಕಾಲಘಟ್ಟದಲ್ಲಿ ಸಾಕಷ್ಟು ಸವಾಲುಗಳು ಎದುರಾಗಿವೆ ಎಂದರು.

ದೃಶ್ಯ ಮಾಧ್ಯಮಗಳಲ್ಲಿ ಇಂದು ಹೇಗೆ ಸುದ್ದಿ ಬರುತ್ತಿದೆ ಎನ್ನುವುದು ಎಲ್ಲರಿಗೂ ಅರ್ಥವಾಗಿದೆ. ಸುದ್ದಿಗಳನ್ನು ಮನರಂಜನೆಯಂತೆ ನೋಡಲಾಗುತ್ತಿದೆ. ಅಲ್ಲಿ ನೋಡುಗರ ಅಭಿಪ್ರಾಯಗಳಿಗೆ ಜಾಗವೇ ಇಲ್ಲದಂತಾಗಿದೆ. ನೋಡುಗರ ಆಲೋಚನೆ ಅರ್ಥ ಮಾಡಿಕೊಂಡು ಪೂರಕ ಸುದ್ದಿಗಳನ್ನು ಕೊಡುವಂತಾಗಲಿ ಎಂದರು.

ಇದನ್ನೂ ಓದಿ: ಜೇನುತುಪ್ಪಕ್ಕೆ ಬ್ರ್ಯಾಂಡ್ ಅಳವಡಿಕೆ | ಮಾರಾಟ ಇನ್ನುಷ್ಟು ಸುಲಭ

25 ವರ್ಷಗಳ ಹಿಂದೆ ಕೋಲಾರದಲ್ಲಿ ಸ್ಥಳೀಯ ಪತ್ರಿಕೆಯಲ್ಲಿ ಕೆಲಸ ಮಾಡಿದ ಅನುಭವ ಹೇಳುತ್ತಾ, ಮಾಧ್ಯಮ ಸ್ವರೂಪ ಬದಲಾಗಿರುವುದನ್ನು ಕೆ.ವಿ.ಪ್ರಭಾಕರ್ ವಿವರಿಸಿದರು.

ಹಿರಿಯ ಪತ್ರಕರ್ತ ಸುಭಾಷ್ ಹೂಗಾರ್ ಮಾತನಾಡುತ್ತಾ, 2014ರ ನಂತರ ಭಾರತದಲ್ಲಿ ಪತ್ರಿಕೆಯನ್ನು ಮುದ್ರಿಸುವ ನ್ಯೂಸ್‍ಪ್ರಿಂಟ್‍ಗೆ ತೆರಿಗೆ ಹಾಕಲು ಪ್ರಾರಂಭಿಸಲಾಯಿತು. ಇದರಿಂದಾಗಿ ಇಂದು ನ್ಯೂಸ್‍ಪ್ರಿಂಟ್ ದರ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದರು.

ಇದನ್ನೂ ಓದಿ: ST ಪಟ್ಟಿಗೆ ಕಾಡುಗೊಲ್ಲ ಸಮುದಾಯ | ಅನುಸರಣ ವರದಿ ಶೀಘ್ರ ಕೇಂದ್ರಕ್ಕೆ | CM ಭರವಸೆ 

ಭಾರತದ ನ್ಯೂಸ್‍ಪ್ರಿಂಟ್ ಗುಣಮಟ್ಟ ಕಡಿಮೆ ಎಂಬ ಕಾರಣಕ್ಕೆ ರಷ್ಯಾ ಮತ್ತಿತರೆ ದೇಶಗಳಿಂದ ಭಾರತದ ಪತ್ರಿಕೆಗಳು ನ್ಯೂಸ್‍ಪ್ರಿಂಟ್ ಆಮದು ಮಾಡಿಕೊಳ್ಳುತ್ತವೆ. ಒಂದು ವೇಳೆ ಭಾರತದಲ್ಲೇ ನ್ಯೂಸ್‍ಪ್ರಿಂಟ್ ಖರೀಧಿಸುವುದಾದರೆ ಪ್ರತಿ ದಿನ 600 ಎಕರೆ ಅರಣ್ಯ ನಾಶ ಮಾಡಬೇಕಾಗುತ್ತದೆ. ಈ ಸ್ಥಿತಿ ಭಾರತಕ್ಕೆ ಕಷ್ಟ ಎಂದು ಹೇಳಿದರು.

ಇಂದು ಪತ್ರಿಕೆ ನಡೆಸುವವರಿಗೆ ಅವರದ್ದೇ ಆದ ಹಿತಾಸಕ್ತಿ ಇವೆ. ಪತ್ರಿಕಾ ವೃತ್ತಿ ಇತರೆ ವೃತ್ತಿಗಳಂತೆ ಅಲ್ಲ. ಲಾಭ ನೋಡುವ ಉದ್ಯಮವಾದಾಗ ಆಗಬಹುದಾದ ಸಮಸ್ಯೆ ಇಂದು ಕಾಣಿಸುತ್ತಿವೆ. ಪತ್ರಿಕೋದ್ಯಮದ ಮೂಲ ಆಶಯಗಳು ಉಳಿದುಕೊಂಡಾಗ ಮಾತ್ರ ಘನತೆ ಇರುತ್ತದೆ. ಈಗ ಎಐ ಸಾಕಷ್ಟು ಪತ್ರಕರ್ತರ ವೃತ್ತಿಗೆ ಅಪಾಯ ತಂದೊಡ್ಡಿದೆ ಎಂದರು.

ಇದನ್ನೂ ಓದಿ: 16. ಬಡಗಿ ಕಂಡ ಗೌನಳ್ಳಿ

ಮುದ್ರಣ ಮಾಧ್ಯಮಕ್ಕೆ ಒಂದು ಘನತೆ ಇದೆ. ಆದರೆ, ಕ್ರಮೇಣ ಘನತೆ ಅದನ್ನು ಕಳೆದುಕೊಳ್ಳುವ ಹಾದಿ ಹಿಡಿದಿವೆ. ಎಲ್ಲದಕ್ಕೂ ಲಾಭದ ದೃಷ್ಟಿ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.

ಎಲೆಕ್ಟ್ರಾನಿಕ್ ಮಾಧ್ಯಮ ಬಹಳ ತಡವಾಗಿ ಆರಂಭವಾಗಿ ಬೇಗ ಸತ್ತು ಹೋಗುತ್ತಿದೆ. ಟಿವಿಗಳಲ್ಲಿ ನ್ಯೂಸ್ ನೋಡುವವರ ಸಂಖ್ಯೆ ಕಡಿಮೆ ಆಗಿದೆ. ನೋಡಿದವರು ಸುದ್ದಿಗಳನ್ನು ನಂಬುವವರ ಸಂಖ್ಯೆ ಕಡಿಮೆ. ಟಿವಿಗಳಲ್ಲಿ ಮನೊರಂಜನಾ ಕಾರ್ಯಕ್ರಮ ನೋಡುವವರೇ ಹೆಚ್ಚು ಎಂದರು.

ಜಾಗತೀಕರಣದ ನಂತರ ನಂತರ ಪತ್ರಿಕೆಗಳ ಸ್ವರೂಪ ಬದಲಾಗಿದೆ. ಪತ್ರಿಕೆಗಳಲ್ಲಿನ ಜಾಹೀರಾತು ಊಟದ ಜೊತೆಗಿನ ಉಪ್ಪಿನಕಾಯಿ ಮಾದರಿಯಲ್ಲಿತ್ತು. ಆದರೆ, ಈಗ ಸುದ್ದಿಯ ರೂಪದಲ್ಲೇ ಜಾಹೀರಾತು ಪ್ರಕಟವಾಗುತ್ತಿದೆ. ಓದುಗರಿಗೆ ಸುದ್ದಿ, ಜಾಹೀರಾತು ಯಾವುದು ಎನ್ನುವ ಗೊಂದಲ ಸೃಷ್ಟಿಯಾಗಿದೆ ಎಂದು ಹೇಳಿದರು.

ಜಾತಿ ವಿನಾಶ ಸಾಧ್ಯವಿಲ್ಲ | ಬಿ.ಎಲ್.ವೇಣು:

ರಾಜಕಾರಣಿಗಳು ಹಾಗೂ ಮಠಾಧೀಶರು ಇರುವವರೆಗೆ ಜಾತಿ ನಾಶ ಸಾಧ್ಯವಿಲ್ಲ. ಒಬ್ಬರು ನೀರು ಹಾಕಿದರೆ ಮತ್ತೊಬ್ಬರು ಗೊಬ್ಬರ ಹಾಕಿ ಬೆಳೆಸುತ್ತಿದ್ದಾರೆ ಎಂದು ಖ್ಯಾತ ಕಾದಂಬರಿಕಾರ ಡಾ.ಬಿ.ಎಲ್.ವೇಣು ಕಿಡಿಕಾರಿದರು.

ಸ್ವಾಮಿಜಿಯೊಬ್ಬರು ಸಂವಿಧಾನ ಗೌರವಿಸಲ್ಲ ಎಂದರೆ, ಮತ್ತೊಬ್ಬರು ಮುಸ್ಲೀಮರ ಮತದಾನದ ಹಕ್ಕು ತೆಗೆಯಬೇಕು ಎನ್ನುತ್ತಾರೆ. ಸಾತ್ವಿಕತೆ, ನೈತಿಕತೆ ಬಿಟ್ಟಿದ್ದಾರೆ ಎಂದರು.

ಇದನ್ನೂ ಓದಿ: ಕೋಡಿ ಬಿತ್ತು ವಿವಿ ಸಾಗರ‌ | 118 ವರ್ಷಗಳ ಇತಿಹಾಸದಲ್ಲಿ 3ನೇ ಬಾರಿ‌ ದಾಖಲೆ

ಇಂದು ಪತ್ರಿಕೆ ನಡೆಸುವುದು ಹುಡುಗಾಟದ ಮಾತಲ್ಲ. ಒದುಗರು ಕಡಿಮೆ ಆಗುತ್ತಿದ್ದಾರೆ, ನೋಡುವುದು, ಕೇಳುವುದು ಹೆಚ್ಚಾಗಿದೆ. ಪುಸ್ತಕ ಹಿಡಿಯಬೇಕಾದ ಕೈಯಲ್ಲಿ ಮೊಬೈಲ್ ಬಂದಿದೆ. ಮುದ್ರಣ ಮಾಧ್ಯಮಗಳಿಗೆ ಇರುವ ಬದ್ಧತೆ ಟಿವಿ ಮಾಧ್ಯಮಗಳಿಗೆ ಇಲ್ಲ. ಕೆಲ ಮಾಧ್ಯಮಗಳು ಪಕ್ಷಗಳಿಗೆ ತುತ್ತೂರಿಯಂತೆ ಕೆಲಸ ಮಾಡುತ್ತಿವೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಲಂಕೇಶ್ ಪತ್ರಿಕೆಯಂತೆಯೇ ಜಾಹೀರಾತುಗಳಿಲ್ಲದೆ ಕೆಂಧೂಳಿ ಪತ್ರಿಕೆ ನಡೆದು ಬರುತ್ತಿದೆ. ತುರುವನೂರು ಮಂಜುನಾಥ್ ಸಾಕಷ್ಟು ಪರಿಶ್ರಮ ಹಾಕಿ ಉತ್ತಮವಾಗಿ ಪತ್ರಿಕೆ ನಡೆಸುತ್ತಿದ್ದಾರೆ. ಹೊಸ ವರ್ಷದಿಂದ ಕೆಂಧೂಳಿ ಭ್ರಷ್ಟರು, ವಂಚಕರ ಧೂಳು ಜಾಢಿಸುವ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಜ.14 ರಂದು ಮೇದೆಹಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ ಲಕ್ಷ ದೀಪೋತ್ಸವ

ಸಾಹಿತಿ, ಪತ್ರಕರ್ತ ಆರ್.ಜಿ.ಹಳ್ಳಿ ನಾಗರಾಜ್, ಕೋವಿಡ್ ಸಂದರ್ಭದಲ್ಲಿ ಪತ್ರಿಕೆಗಳ ಬಗ್ಗೆ ಅಪಪ್ರಚಾರ ನಡೆಯಿತು. ಅಂದಿನಿಂದ ಪತ್ರಿಕೆಗಳ ಪ್ರಸರಣ ಕುಸಿಯತೊಡಗಿತು. ಪುಟಗಳು ಕಡಿಮೆಯಾದವು. ಓದುಗರಿಗೆ ಜ್ಞಾನ ಉಣಬಡಿಸುತ್ತಿದ್ದ ಪುರವಣಿಗಳು ಕಣ್ಮರೆಯಾಗಿವೆ ಎಂದು ವಿಷಾಧ ವ್ಯಕ್ತಪಡಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BL VenuChief Minister's Media AdviserChitradurga LatestChitradurga newsjournalistKannada NewsKendhuliKV PrabhakarSubhash HoogarWeeklyಕನ್ನಡ ಸುದ್ದಿಕೆ.ವಿ.ಪ್ರಭಾಕರ್ಕೆಂಧೂಳಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಪತ್ರಕರ್ತಬಿ.ಎಲ್.ವೇಣುಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರವಾರಪತ್ರಿಕೆಸುಭಾಷ್ ಹೂಗಾರ್
Share This Article
Facebook Email Print
Previous Article Shri Ayyappaswamy temple chitradurga ಜ.14 ರಂದು ಮೇದೆಹಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ ಲಕ್ಷ ದೀಪೋತ್ಸವ
Next Article today bhavishya Astrology: ದಿನ ಭವಿಷ್ಯ | ಜನವರಿ 13 | ಹಣಕಾಸಿನ ಪರಿಸ್ಥಿತಿ ಸುಧಾರಣೆ, ನಿರುದ್ಯೋಗಿಗಳಿಗೆ ಶುಭ ಸುದ್ದಿ, ನಿರೀಕ್ಷಿತ ಪ್ರಗತಿ
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ತಾಲ್ಲೂಕು ಪಂಚಾಯತ್
ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
ಮುಖ್ಯ ಸುದ್ದಿ
ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ
ಮುಖ್ಯ ಸುದ್ದಿ
pregnant women to eat pumpkin seeds
ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
Life Style
green chilies
ಹಸಿರು ಮೆಣಸಿನಕಾಯಿ ಕತ್ತರಿಸುವಾಗ ಕೈ ಖಾರವಾಗಬಾರದಂತಿದ್ದರೆ ಈ ಟ್ರಿಕ್ಸ್ ಫಾಲೋ ಮಾಡಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up