By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

ಮುಖ್ಯ ಸುದ್ದಿ

ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

News Desk Chitradurga News
Last updated: 23 April 2025 19:48
News Desk Chitradurga News
2 months ago
Share
ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 APRIL 2025

ಚಿತ್ರದುರ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಭಯೋತ್ಪಾದಕರು ನಡೆಸಿರುವ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿ 26 ಮಂದಿ ಅಮಾಯಕರು ಬಲಿಯಾಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

Also Read: ಮೆಡಿಕಲ್ ಕಾಲೇಜು ನೇಮಕಾತಿ ಅಕ್ರಮ | ಸಚಿವರಿಗೆ ಪತ್ರ | ಕೆ.ಎಸ್.ನವೀನ್

ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ದೇಶದ ಪ್ರಧಾನಿ ನರೇಂದ್ರ ಮೋದಿಗೆ ಮನವಿ ರವಾನಿಸಲಾಯಿತು.

ಕೇಂದ್ರ ಗೃಹ ಇಲಾಖೆ ಹಾಗೂ ಗುಪ್ತಚರ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ. ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯ ತಲೆದಂಡವಾಗಬೇಕು. 2019 ರಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರ ಇದು ಎರಡನೆ ಅತ್ಯಂತ ಭೀಕರ ದಾಳಿಯಾಗಿದೆ.

ಹಿಂದೂಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರನ್ನು ಸದೆ ಬಡಿಯಬೇಕು. ಆಗ ಬಲಿಯಾದವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗುತ್ತದೆ. ದಾಳಿಯಲ್ಲಿ ಬಲಿಯಾದವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು. ಜೊತೆಗೆ ಮೃತರಿಗೆ ತಲಾ ಒಂದು ಕೋಟಿ ರೂ.ಗಳ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

Also Read: ಸಿರಿಗೆರೆಯಲ್ಲಿ ಏ.25 ರಂದು ಕನ್ನಡ ಕರಡು ತಿದ್ದುವ ಕಾರ್ಯಾಗಾರ

ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾಧ್ಯಕ್ಷೆ ವೀಣಗೌರಣ್ಣ, ಗೋಪಿನಾಥ್, ಕಮಲಮ್ಮ, ಅವಿನಾಶ್, ತಿಪ್ಪೇಸ್ವಾಮಿ, ನಾಗೇಶ್, ನಾಗರಾಜ್ ಮುತ್ತು, ಶಶಿ, ವಿಜಯಬಾಬು, ಪ್ರದೀಪ್, ಹರೀಶ್‍ಕುಮಾರ್, ಅಖಿಲೇಶ್ ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesJammu and KashmirKannada Latest NewsKannada NewsKannadigasPrime Minister Narendra Modiprotestterrorist attackಉಗ್ರರ ದಾಳಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕನ್ನಡಿಗರುಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಮ್ಮು-ಕಾಶ್ಮೀರಪ್ರತಿಭಟನೆಪ್ರಧಾನಿ ನರೇಂದ್ರ ಮೋದಿ
Share This Article
Facebook Email Print
Previous Article ಮೆಡಿಕಲ್ ಕಾಲೇಜು ನೇಮಕಾತಿ ಅಕ್ರಮ | ಸಚಿವರಿಗೆ ಪತ್ರ | ಕೆ.ಎಸ್.ನವೀನ್
Next Article arecanut price list 61 ಸಾವಿರದತ್ತ ಅಡಿಕೆ ರೇಟ್‌
Leave a Comment

Leave a Reply Cancel reply

Your email address will not be published. Required fields are marked *

ಆಶ್ರಯ ಬಡಾವಣೆ ನಿರ್ಮಾಣ, ಸಿಸಿ ರಸ್ತೆ, ಶಾಲಾ ಕಟ್ಟಡ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ತರಬೇತಿಗೆ ನೇರ ಅಹ್ವಾನ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 17 | ಇಂದಿನ ಮಾರುಕಟ್ಟೆ ಪೂರ್ಣ ವಿವರ
ಅಡಕೆ ಧಾರಣೆ
ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up