By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: BSP PRESS MEET; ಸಮಾಜವಾದಿ ಪಕ್ಷದಿಂದ ಜು.26 ರಂದು ಪ್ರತಿಭಟನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » BSP PRESS MEET; ಸಮಾಜವಾದಿ ಪಕ್ಷದಿಂದ ಜು.26 ರಂದು ಪ್ರತಿಭಟನೆ 

ಮುಖ್ಯ ಸುದ್ದಿ

BSP PRESS MEET; ಸಮಾಜವಾದಿ ಪಕ್ಷದಿಂದ ಜು.26 ರಂದು ಪ್ರತಿಭಟನೆ 

News Desk Chitradurga News
Last updated: 23 July 2024 19:53
News Desk Chitradurga News
11 months ago
Share
ಬಹುಜನ ಸಮಾಜ ಪಾರ್ಟಿಯಿಂದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ
ಬಹುಜನ ಸಮಾಜ ಪಾರ್ಟಿಯಿಂದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 JULY 2024

ಚಿತ್ರದುರ್ಗ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಿರುವ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ವಿರುದ್ದ ಜು.26 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಿಗ್ಗೆ 11.30 ಕ್ಕೆ ಪ್ರತಿಭಟನೆ ನಡೆಸಲಾಗುವುದೆಂದು ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಎನ್.ಪ್ರಕಾಶ್ ತಿಳಿಸಿದರು.

ಇದನ್ನೂ ಓದಿ: BJP SC MORCHA CELEBRATION; ಬಿಜೆಪಿ ಎಸ್ಸಿ ಮೋರ್ಚಾದಿಂದ ಸಂಭ್ರಮಾಚರಣೆ

ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ(BSP PRESS MEET) ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24-25 ನೇ ಸಾಲಿಗೆ ಬಳಸಬೇಕಾಗಿದ್ದ ಎಸ್.ಸಿ.ಪಿ. ಟಿ.ಎಸ್ಪಿ. ಹಣ 25 ಸಾವಿರದ 39 ಕೋಟಿ ರೂ.ಗಳನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರಿಗೆ ದ್ರೋಹವೆಸಗಿದ್ದಾರೆ.  ಬಹುಜನ ಸಮಾಜ ಪಾರ್ಟಿ

ಕಾಂಗ್ರೆಸ್, ಬಿಜೆಪಿ, ಜೆಡಿಸ್ ಪಕ್ಷಗಳು ಇದುವರೆಗೂ 70 ಸಾವಿರ ಕೋಟಿ ರೂ.ಗಳನ್ನು ದುರುಪಯೋಗ ಪಡಿಸಿಕೊಂಡಿರುವುದರ ವಿರುದ್ದ ಪ್ರತಿಭಟನೆ ನಡೆಸಲಾಗುವುದು.

ಇದನ್ನೂ ಓದಿ: MINSE LORRY PROTEST; ಜಾನ್, ವೇದಾಂತ ಮೈನ್ಸ್ ವಿರುದ್ಧ ಪ್ರತಿಭಟನೆ 

ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಎಸ್ಸಿ.ಎಸ್ಟಿ. ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಬಹುದಿತ್ತು. ಲಕ್ಷಾಂತರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ನೀಡಬೇಕಾಗಿದ್ದ ಹಣ ಅನ್ಯ ಉದ್ದೇಶಗಳಿಗೆ ಬಳಕೆಯಾಗಿದೆ.

ಮನೆಯಿಲ್ಲದವರಿಗೆ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿಲ್ಲ. ಭೂರಹಿತ ಎಸ್ಸಿ, ಎಸ್ಟಿ ಗಳಿಗೆ ತಲಾ ಐದು ಎಕರೆ ಕೃಷಿ ಜಮೀನು ನೀಡಬಹುದು. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಎಲ್ಲಾ ರೀತಿಯ ಕಾಯಿಲೆಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಅವಕಾಶವಿದೆ.

ಇದ್ಯಾವುದನ್ನು ಮಾಡದ ಮೂರು ಪಕ್ಷಗಳಿಗೆ ನಮ್ಮ ಹಣವನ್ನು ಬಳಸಿಕೊಳ್ಳುವ ಅಧಿಕಾರವಿಲ್ಲವೆಂದು ಎಚ್ಚರಿಸುವುದಕ್ಕಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ.

ಎಸ್ಸಿ, ಎಸ್ಟಿ ಸಮುದಾಯದಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: AMBUJAKSHI YOGA AWARD; ಭಜನಾ ಗಾಯಕಿ ಅಂಬುಜಾಕ್ಷಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ 

ಪತ್ರಿಕಾಗೋಷ್ಟಿಯಲ್ಲಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಸಂಯೋಜಕ ಕೆ.ಎನ್.ದೊಡ್ಡೆಟ್ಟಪ್ಪ, ಉಪಾಧ್ಯಕ್ಷ ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ಓ.ಹನುಮಂತರಾಯ, ಕಾರ್ಯದರ್ಶಿಗಳಾದ ಜಗದೀಶ್, ಹೆಚ್.ಆರ್.ಶ್ರೀನಿವಾಸ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ಮಹಲಿಂಗಪ್ಪ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷೆ ಲಕ್ಷ್ಮಕ್ಕ, ಮೊಳಕಾಲ್ಮುರು ತಾಲ್ಲೂಕು ಅಧ್ಯಕ್ಷ ಮರಿಸ್ವಾಮಿ, ಚಳ್ಳಕೆರೆ ತಾಲ್ಲೂಕು ಸಂಯೋಜಕ ಯು.ನರಸಿಂಹಮೂರ್ತಿ, ಗೋವಿಂದಪ್ಪ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPChitradurgaChitradurga newscongressJDSKannada Latest NewsMisuseN. PrakashprotestSocialist Partyಎನ್.ಪ್ರಕಾಶ್‍ಕನ್ನಡ ಲೇಟೆಸ್ಟ್ ನ್ಯೂಸ್ಕಾಂಗ್ರೆಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಜೆಡಿಎಸ್ದುರ್ಬಳಕೆಪ್ರತಿಭಟನೆಬಿಜೆಪಿಸಮಾಜವಾದಿ ಪಕ್ಷ
Share This Article
Facebook Email Print
Previous Article ಬಿಜೆಪಿ ಎಸ್ಸಿ ಮೋರ್ಚಾದಿಂದ ಸಂಭ್ರಮಾಚರಣೆ BJP SC MORCHA CELEBRATION; ಬಿಜೆಪಿ ಎಸ್ಸಿ ಮೋರ್ಚಾದಿಂದ ಸಂಭ್ರಮಾಚರಣೆ
Next Article arecanut price list AdikeRate; ಅಡಿಕೆ ಧಾರಣೆ | ಜುಲೈ 23 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿತ್ತು
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up