
CHITRADURGA NEWS | 19 JANUARY 2025
ಚಿತ್ರದುರ್ಗ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲನ್ನು ಕತ್ತರಿಸಿ ವಿಕೃತಿ ಮೆರೆದ ದುಷ್ಟರ ಅಮಾನವೀಯ ಕೃತ್ಯವನ್ನು ಖಂಡಿಸಿ ಗೋ ಸಂರಕ್ಷಣ ಸಂವರ್ಧನ ಸಮಿತಿ – ಚಿತ್ರದುರ್ಗ ವತಿಯಿಂದ ಜನವರಿ 20(ನಾಳೆ) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
Also Read: 13ನೇ ಶರಣ ಸಾಹಿತ್ಯ ಸಮ್ಮೇಳನ | ಕೋಟೆ ನಾಡಲ್ಲಿ ವಿದ್ಯುಕ್ತ ಚಾಲನೆ | ಯಾರು ಏನು ಹೇಳಿದ್ರು ?

ಹಸುವಿನ ಕೆಚ್ಚಲು ಕತ್ತರಿಸಿದ ರಾಕ್ಷಸರಿಗೆ ಉಗ್ರ ಶಿಕ್ಷೆಯನ್ನು ನೀಡಿ ಗೋಸಂಕುಲವನ್ನು ಸಂರಕ್ಷಿಸಲು ಕಠಿಣ ಕಾನೂನನ್ನು ಜಾರಿಗೆ ಆಗ್ರಹಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಗರದ ಆನೆ ಬಾಗಿಲಿನಿಂದ ಒನಕೆ ಓಬವ್ವ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ಗೋ ಪೂಜೆ ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಬಾಂಧವರು, ಗೋ ಪ್ರೇಮಿಗಳು ಭಾಗವಹಿಸಲು ಗೋ ಸಂವರ್ಧನಾ ಸಂರಕ್ಷಣಾ ಸಮಿತಿ ಮನವಿ ಮಾಡಿದೆ.
Also Read: ಮೋಟಾರ್ ಪಂಪ್, ಕೇಬಲ್ ಕಳ್ಳನ ಬಂಧನ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
