By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    PU ಫಲಿತಾಂಶ | SRS ಕಾಲೇಜಿನ ಸುದರ್ಶನ್ ರಾಜ್ಯಕ್ಕೆ 6ನೇ ಸ್ಥಾನ
    PU ಫಲಿತಾಂಶ | SRS ಕಾಲೇಜಿನ ಸುದರ್ಶನ್ ರಾಜ್ಯಕ್ಕೆ 6ನೇ ಸ್ಥಾನ 
    58 minutes ago
    ರಸಗೊಬ್ಬರ ಮಾರಾಟಗಾರರ ಜಾಗೃತಿ ತರಬೇತಿ
    ಅನ್ಯ ಉದ್ದೇಶಕ್ಕೆ ಯೂರಿಯಾ ಬಳಸಿದರೆ ಕಠಿಣ ಕಾನೂನು ಕ್ರಮ | ಎಚ್ಚರಿಕೆ
    2 hours ago
    ಮೇದಾರ ಕೇತೇಶ್ವರ ಮಠಕ್ಕೆ ಕೆ.ಜಿ.ಜಗದೀಶ್ ಭೇಟಿ
    ಮೇದಾರ ಕೇತೇಶ್ವರ ಮಠಕ್ಕೆ ಕೆ.ಜಿ.ಜಗದೀಶ್ ಭೇಟಿ 
    2 hours ago
    ಅರ್ಜಿ ಅಹ್ವಾನ
    ಬೇಳೆ ಕಾಳು ಸಂಸ್ಕರಣಾ ಘಟಕ ಸ್ಥಾಪನೆ | ರೂ.25 ಲಕ್ಷದವರೆಗೆ ಸಹಾಯಧನ | ಅರ್ಜಿ ಅಹ್ವಾನ 
    8 hours ago
    SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ
    SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ 
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    5 days ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 week ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 week ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    1 week ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    2 weeks ago
  • ತಾಲೂಕು
    ತಾಲೂಕುShow More
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 hour ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    25 minutes ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | 09 ಏಪ್ರಿಲ್ | ಆಕಸ್ಮಿಕ ಧನಲಾಭ, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 08 | ವ್ಯಾಪಾರದಲ್ಲಿ ಹೊಸ ಹೂಡಿಕೆ, ಉದ್ಯೋಗದಲ್ಲಿ ಅಧಿಕಾರಿಗಳ ಒತ್ತಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 07 | ಆಪ್ತರೊಂದಿಗೆ ಅನಿರೀಕ್ಷಿತ ವಾಗ್ವಾದಗಳು, ಕೈಗೊಂಡ ಕೆಲಸಗಳಲ್ಲಿ ವಿಳಂಬ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 06 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದ, ದೂರ ಪ್ರಯಾಣಗಳಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 week ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    3 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    4 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    4 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 hour ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 month ago
  • Life Style
    Life StyleShow More
    Pink salt or black salt
    ಪಿಂಕ್ ಸಾಲ್ಟ್ ಅಥವಾ ಬ್ಲ್ಯಾಕ್ ಸಾಲ್ಟ್‍ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ ಗೊತ್ತಾ?
    13 hours ago
    Do this yoga pose to get rid of knee problems
    ಮೊಣಕಾಲಿನ ಸಮಸ್ಯೆಯನ್ನು ಹೋಗಲಾಡಿಸಲು ಈ ಯೋಗಾಸನ ಮಾಡಿ
    14 hours ago
    hair loss
    ಹದಿಹರೆಯದ ವಯಸ್ಸಿನಲ್ಲೇ ಕೂದಲು ಕೂದುರಲು ಈ ಅಭ್ಯಾಸಗಳೇ ಕಾರಣವಂತೆ
    2 days ago
    Is your throat dry from thirst as soon as you wake up in the morning
    ಬೆಳಿಗ್ಗೆ ಎದ್ದ ತಕ್ಷಣ ಬಾಯಾರಿಕೆಯಿಂದ ಗಂಟಲು ಒಣಗುತ್ತಿದೆಯೇ? ಅದು ಈ ಅನಾರೋಗ್ಯದ ಸಂಕೇತವಾಗಿರಬಹುದು ಎಚ್ಚರ
    2 days ago
    Neem face pack
    ಮೊಡವೆಗಳನ್ನು ನಿವಾರಿಸಲು ಬೇವಿನ ಫೇಸ್ ಪ್ಯಾಕ್‌ 
    3 days ago
Reading: ನಗರಸಭೆ ಸದಸ್ಯರ ಪ್ರವಾಸ ವಿರೋಧಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಗರಸಭೆ ಸದಸ್ಯರ ಪ್ರವಾಸ ವಿರೋಧಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ

News Desk Chitradurga News
Last updated: 24 October 2025 19:30
News Desk Chitradurga News
6 months ago
Share
protests against the tour of municipal council members
ನಗರಸಭೆ ಸದಸ್ಯರ ಪ್ರವಾಸ ವಿರೋಧಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ
SHARE

CHITRADURGA NEWS | 24 OCTOBER 2025

ಚಿತ್ರದುರ್ಗ: ನಗರಸಭೆ ಸದಸ್ಯರುಗಳ ಅಧಿಕಾರವಧಿ ಅ.31ಕ್ಕೆ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಸದಸ್ಯರುಗಳು ಸಾರ್ವಜನಿಕರ ತೆರಿಗೆ ಹಣದಲ್ಲಿ ಪ್ರವಾಸ ಹೊರಟಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ನಗರಸಭೆ ಎದುರು ಪ್ರತಿಭಟನೆ ನಡೆಸಿ ಮ್ಯಾನೇಜರ್ ಮೂಲಕ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ನಗರಸಭೆ ಸದಸ್ಯರ ಪ್ರವಾಸ | ಅಕ್ರಮ ಮತ್ತು ಮೋಜು ಮಸ್ತಿಗಾಗಿ | ಮಹೇಶ್ ಸಿ ನಗರಂಗೆರೆ

ನಗರದ 35 ವಾರ್ಡ್‍ಗಳಲ್ಲಿ ಸಾರ್ವಜನಿಕರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕುಡಿಯುವ ನೀರು, ರಸ್ತೆ, ಬೀದಿ, ದೀಪ ಚರಂಡಿ ವ್ಯವಸ್ಥೆಗಳಿಲ್ಲ. ನಗರದ ಪ್ರವಾಸಿ ಮಂದಿರದಿಂದ ಹಿಡಿದು ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ ಹಾಗೂ ಮೆದೆಹಳ್ಳಿ ರಸ್ತೆ ಕಿಷ್ಕಿಂದೆಯಿಂದ ಕೂಡಿದ್ದು, ವಾಹನಗಳ ದಟ್ಟಣೆ ಜಾಸ್ತಿಯಾಗಿದೆ. 

ಘನತ್ಯಾಜ್ಯ ನಿರ್ವಹಣೆ ಅಧ್ಯಯನದ ಹೆಸರಿನಲ್ಲಿ ಅಹಮದಾಬಾದ್, ಚಂಢೀಗಡ ನಗರಗಳಿಗೆ ನಗರಸಭೆ ಸದಸ್ಯರುಗಳು ಪ್ರವಾಸ ಹೊರಟಿರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಪ್ರಶ್ನಿಸಿದರು?

ಇದನ್ನೂ ಓದಿ: ವಿವಿಧ ಯೋಜನೆ | ಕ್ರಿಶ್ಚಿಯನ್ ಸಮುದಾಯದಿಂದ ಅರ್ಜಿ ಅಹ್ವಾನ

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಅಣ್ಣಪ್ಪ, ಯುವ ಘಟಕದ ಅಧ್ಯಕ್ಷ ನಾಗರಾಜ್‍ಮುತ್ತು, ತಿಪ್ಪೇಸ್ವಾಮಿ, ವಿಜಯಬಾಬು, ಅವಿನಾಶ್, ಅಖಿಲೇಶ್, ಶಶಿ, ನಾಗೇಶ್, ಸಿ.ಚಂದನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMunicipal Council MembersprotestTourಚಿತ್ರದುರ್ಗಚಿತ್ರದುರ್ಗ ನ್ಯೂಸ್ನಗರಸಭೆ ಸದಸ್ಯರುಪ್ರತಿಭಟನೆಪ್ರವಾಸ
Share This Article
Facebook Email Print
Previous Article Vachana Karthika as part of Karthika month at Murugamath ಮುರುಘಾಮಠದಲ್ಲಿ ಕಾರ್ತೀಕ ಮಾಸದ ಅಂಗವಾಗಿ ವಚನ ಕಾರ್ತೀಕ | ಇಂದಿನಿಂದ ಆರಂಭ
Next Article arecanut price list ಅಡಿಕೆ ಧಾರಣೆ | ಅಕ್ಟೋಬರ್‌ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
ಅಡಕೆ ಧಾರಣೆ
PU ಫಲಿತಾಂಶ | SRS ಕಾಲೇಜಿನ ಸುದರ್ಶನ್ ರಾಜ್ಯಕ್ಕೆ 6ನೇ ಸ್ಥಾನ
PU ಫಲಿತಾಂಶ | SRS ಕಾಲೇಜಿನ ಸುದರ್ಶನ್ ರಾಜ್ಯಕ್ಕೆ 6ನೇ ಸ್ಥಾನ 
ಮುಖ್ಯ ಸುದ್ದಿ
ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
ಹೊಸದುರ್ಗ
ರಸಗೊಬ್ಬರ ಮಾರಾಟಗಾರರ ಜಾಗೃತಿ ತರಬೇತಿ
ಅನ್ಯ ಉದ್ದೇಶಕ್ಕೆ ಯೂರಿಯಾ ಬಳಸಿದರೆ ಕಠಿಣ ಕಾನೂನು ಕ್ರಮ | ಎಚ್ಚರಿಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up