By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    5 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    7 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    7 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    14 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    6 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    18 hours ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    19 hours ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
    Applying this mixture with almond oil will increase the radiance of the face
    ಬಾದಾಮಿ ಎಣ್ಣೆಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ
    2 days ago
    Saying these things to your partner after marriage can ruin your relationship
    ಮದುವೆಯ ನಂತರ ನಿಮ್ಮ ಸಂಗಾತಿಗೆ ಈ ವಿಷಯಗಳನ್ನು ಹೇಳಿದರೆ ನಿಮ್ಮ ಸಂಬಂಧ ಹಾಳಾಗಬಹುದು
    3 days ago
Reading: ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ

chitradurganews.com
Last updated: 29 June 2025 20:23
chitradurganews.com
11 months ago
Share
Gavayi smaranothsava
ಶ್ರೀ ಗಾನಯೋಗಿ ಸಂಗೀತ ಬಳಗದವತಿಯಿಂದ ಗೀತಾ ಗಾಯನ ಕಾರ್ಯಕ್ರಮ
SHARE

CHITRADURGA NEWS | 29 JUNE 2025

ಚಿತ್ರದುರ್ಗ: ಗಾನಯೋಗಿ ಪಂಚಾಕ್ಷರ ಗವಾಯಿಗಳು ಮತ್ತು ಪುಟ್ಟರಾಜ ಕವಿ ಗವಾಯಿಗಳು ಸಮಾಜ, ಸಂಗೀತ ಮತ್ತು ದೀನದಲಿತರ ಉನ್ನತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಗುರುಮಠಕಲ್‌ನ ಶ್ರೀ ಶಾಂತವೀರ ಮುರುಘ ಶ್ರೀಗಳು ತಿಳಿಸಿದರು.

ಶ್ರೀ ಗಾನಯೋಗಿ ಸಂಗೀತ ಬಳಗದಿಂದ ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀಮತಿ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಲಿಂ.ಪಂಚಾಕ್ಷರ ಗವಾಯಿಗಳ 81ನೇ ಹಾಗೂ ಲಿಂ. ಡಾ.ಪುಟ್ಟರಾಜ ಕವಿ ಗವಾಯಿಗಳ 15ನೇ ಪುಣ್ಯ ಸ್ಮರಣೋತ್ಸವದ ಸಾನಿಧ್ಯವಹಿಸಿ ಮಾತನಾಡಿದರು.

ಇದನ್ನೂ ಓದಿ: ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ

ಗಾನಯೋಗಿ ಪಂಡಿತ್ ಪಂಚಾಕ್ಷರ ಗವಾಯಿ ಒಬ್ಬ ಹಿಂದೂಸ್ತಾನಿ ಸಂಗೀತಗಾರ ಮತ್ತು ಕರ್ನಾಟಕದ ಗುರುವಾಗಿದ್ದರು, ಪಂಚಾಕ್ಷರ ಗವಾಯಿ ತಬಲಾ ಜೊತೆಗೆ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಶೈಲಿಗಳೆರಡರಲ್ಲೂ ಪರಿಣಿತರಾಗಿ ಬೆಳೆದು ಜನಪ್ರಿಯರಾದರು. ಹಾನಗಲ್ ಕುಮಾರ ಸ್ವಾಮೀಜಿಯವರ ಆಜ್ಞೆಯಂತೆ, ಅವರು ಅಂಧ ಮತ್ತು ಅನಾಥ ಮಕ್ಕಳಿಗೆ ಸಂಗೀತದಲ್ಲಿ ತರಬೇತಿ ನೀಡಲು ಪ್ರಾರಂಭಿಸಿದರು.

ಗವಾಯಿಗಳು ಬ್ರಹ್ಮಚಾರಿಯಾಗಿ ಉಳಿದು ಕಡಿಮೆ ಸೌಲಭ್ಯ ಹೊಂದಿರುವ ಜನರಿಗೆ ಸೇವೆ ಸಲ್ಲಿಸಿದರು. ಗದಗಿನಲ್ಲಿ ವೀರೇಶ್ವರ ಪುಣ್ಯಾಶ್ರಮ’ವನ್ನು ಸ್ಥಾಪನೆ ಮಾಡಿದ್ದು, ಇದು ಈಗ ಸಂಗೀತ ಪ್ರಿಯರಿಗೆ ತೀರ್ಥಯಾತ್ರೆಯ ಕೇಂದ್ರವಾಗಿದೆ. ಸಾವಿರಾರು ಅಂಧ, ಬಡ ಹುಡುಗರು ಇಲ್ಲಿ ಸಂಗೀತ ಕಲಿತು ದೇಶಾದ್ಯಂತ ಸಂಗೀತಕ್ಕೆ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಗಾನಯೋಗಿ ಪಂಚಾಕ್ಷರ ಗವಾಯಿ ಸಮಾಜ, ಸಂಗೀತ ಮತ್ತು ದೀನದಲಿತರ ಉನ್ನತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದರು.

ಇದನ್ನೂ ಓದಿ: ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್

ನಿವೃತ್ತ ಉಪನ್ಯಾಸಕಿ ಸಿ.ಬಿ.ಶೈಲಾ ವಿಜಯಕುಮಾರ್ ಗವಾಯಿಗಳ ಕುರಿತು ಉಪನ್ಯಾಸ ನೀಡುತ್ತಾ, ಉಭಯ ಶ್ರೀಗಳು ತಮ್ಮ ಚಿಂತನ ಮಂಥನದಿಂದ ದೊಡ್ಡವರಾಗಿದ್ದಾರೆ. ಸಂಗೀತದ ಮೂಲಕ ಸಾಧನೆಯನ್ನು ಮಾಡಿದ್ದಾರೆ. ಗವಾಯಿಗಳಿಗೆ ಭೌತಿಕವಾಗಿ ಅಂಧರಾಗಿದ್ದರೂ ಸಹಾ ಅಂತರಿಕವಾಗಿ ಒಳಗಣ್ಣನಿಂದ ಲೋಕವನ್ನು ನೋಡುತ್ತಾ ಸಮಾಜದ ಪರಿವರ್ತನೆಗೆ ಕಾರಣರಾಗಿದ್ದರು ಎಂದರು.

avayi smaranothsava
ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು.

ಇಂತಹ ಗವಾಯಿಗಳು ನಮಗೆ ಆದರ್ಶವಾಗಬೇಕಿದೆ. ತಮಲ್ಲಿ ದೃಷ್ಟಿ ಇಲ್ಲದಿದ್ದರೂ ಸಹಾ ಬೇರೆಯವರ ದೃಷ್ಟಿ ಕೋನವನ್ನು ಗವಾಯಿಗಳು ಬದಲಾಯಿಸಿದ್ದಾರೆ. ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದ್ದ್ ಬಸವಣ್ಣ ರವರನ್ನು ದೆಹಲಿಯವರೆಗೂ ಕೊಂಡ್ಯೋದ ಕೀರ್ತಿ ಗವಾಯಿಗಳಿಗೆ ಸಲ್ಲುತ್ತದೆ ಎಂದರು.

ಇದನ್ನೂ ಓದಿ: ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ

ಅಂಧರಾಗಿದ್ದ `ಪಂಚಾಕ್ಷರ ಗವಾಯಿ’ಯವರ ಅವರ ಹುಟ್ಟು ಹೆಸರು ಗದಿಗೆಯ್ಯ. ಹುಟ್ಟು ಕುರುಡರಾದ ಗದಿಗೆಯ್ಯ ಮತ್ತು ಅವರ ಅಣ್ಣ ಗುರುಬಸವ ಇಬ್ಬರೂ ಮಧುರವಾದ ಧ್ವನಿ ಮತ್ತು ಸಂಗೀತ ಪ್ರತಿಭೆಯನ್ನು ಹೊಂದಿದ್ದರು.

ಅವರು ಅನೇಕ ವಾದ್ಯಗಳನ್ನು ನುಡಿಸಬಲ್ಲವರಾಗಿದ್ದರು. ಅವರ ಸಂಗೀತ ಸಾಮಥ್ರ್ಯದಿಂದ ಸಂತಸಗೊಂಡ ಹಾನಗಲ್ಲಿನ ಶ್ರೀ ಕುಮಾರ ಸ್ವಾಮೀಜಿ ಅವರಿಗೆ ಸರಿಯಾದ ಸಂಗೀತ ತರಬೇತಿಯನ್ನು ಏರ್ಪಡಿಸಲು ಮುಂದೆ ಬಂದರು. ತಂಜಾವೂರಿನ ಸಂಗೀತಗಾರರೊಬ್ಬರು ಈ ಮಕ್ಕಳಿಗೆ ಸ್ವಲ್ಪ ಸಮಯ ದವರೆಗೆ ಕರ್ನಾಟಕ ಸಂಗೀತವನ್ನು ಕಲಿಸಿದರು ಎಂದು ತಿಳಿಸಿದರು.

ಇದನ್ನೂ ಓದಿ: ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ

ಅಂಧ ಬಾಲಕ ಗದಿಗೆಯ್ಯ ಸಂಗೀತಾಭ್ಯಾಸ ಮುಂದುವರಿಸಲು ಮೈಸೂರಿಗೆ ಹೋದ. ವಿದ್ವಾನ್ ವೆಂಕಟರಮಣಯ್ಯ ಅವರ ಬಳಿ 4 ವರ್ಷ ಕಲಿತರು. ಗದಿಗೆಯ್ಯ ಮೈಸೂರಿನಲ್ಲಿ ಜನಪ್ರಿಯರಾದರು ಅಖಿಲ ಭಾರತ ವೀರಶೈವ ಸಮಾವೇಶದಲ್ಲಿ ಹಾಡಿ ಮೆಚ್ಚುಗೆ ಗಳಿಸಿದರು. ಕುಮಾರ ಸ್ವಾಮೀಜಿ ಅವರಿಗೆ `ಪಂಚಾಕ್ಷರ ಗವಾಯಿ’ ಎಂಬ ಹೊಸ ಹೆಸರನ್ನಿಟ್ಟರು. ಕುಮಾರ ಸ್ವಾಮೀಜಿ ರೋಣದಲ್ಲಿ ‘ಕುಮಾರೇಶ್ವರ ಕೃಪೋಷಿತ ಸಂಗೀತ – ಸಾಹಿತ್ಯ ಮಹಾವಿದ್ಯಾಲಯ’ವನ್ನು ಪ್ರಾರಂಭಿಸಿದಾಗ, ಪಂಚಾಕ್ಷರ ಗವಾಯಿ ಅದರ ಮುಖ್ಯಸ್ಥರಾದರು.

ತಮ್ಮ ಗುರುಗಳ ಆಶಯವನ್ನು ಪಾಲಿಸಿದರು. ಅವರ ಸಂಚಾರಿ ಸಂಗೀತ ಶಾಲೆಯಲ್ಲಿ 100 ಕ್ಕೂ ಹೆಚ್ಚು ಮಕ್ಕಳಿದ್ದರು. ಗದಗಿನ ಶ್ರೀಮಂತ ಭಕ್ತ ಶ್ರೀ ಬಸರಿಗಿಡದ ವೀರಪ್ಪ ಅವರು ತಮ್ಮ ಭೂಮಿಯನ್ನು ದಾನ ಮಾಡಿ ಗವಾಯಿಗಾಗಿ ಅಲ್ಲಿ ಒಂದು ಆಶ್ರಮವನ್ನು ನಿರ್ಮಿಸಿದರು. ಈ ಆಶ್ರಮವು ಪ್ರಸಿದ್ಧ ‘ವೀರೇಶ್ವರ ಪುಣ್ಯಾಶ್ರಮ’ ವಾಗ್ಮಿ ಪಂಚಾಕ್ಷರ ಗವಾಯಿಯವರ ಅನೇಕ ವಿದ್ಯಾರ್ಥಿಗಳು ಇಂದು ಪ್ರಸಿದ್ಧ ಸಂಗೀತಗಾರರಾಗಿದ್ದಾರೆ ಎಂದರು.

ಇದನ್ನೂ ಓದಿ: ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ

ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ, ಸಾಧನೆ ಮಾಡಿದ ಹಿರಿಯ ಪತ್ರಕರ್ತರು, ಬರಹಗರರಾದ ಜಿ.ಎಸ್.ಉಜ್ಜನಪ್ಪ, ಜಾನಪದ ಗಾಯಕಿ ಶ್ರೀಮತಿ ಸುಶೀಲಮ್ಮ, ಪರಿಸರ ಪ್ರೇಮಿ ಸಿದ್ದರಾಜು ಜೋಗಿ, ಸಂಗೀತಗರರಾದ ರಾಮಲಿಂಗ ಜಲ್ಲಾಪುರ ಹಾಗೂ ರಂಗಕರ್ಮಿ ಪ್ರಕಾಶ್ ಬಾದರದಿನ್ನಿಯವರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದರೊಂದಿಗೆ ಶ್ರೀ ಗಾನಯೋಗಿ ಸಂಗೀತ ಬಳಗದವತಿಯಿಂದ ಗೀತಾ ಗಾಯನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗಾನಯೋಗಿ ಸಂಗೀತ ಬಳಗದ ಎಂ.ತೋಟಪ್ಪ ಉತ್ತಂಗಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ಶಾರದಮ್ಮ ರುದ್ರಪ್ಪ, ಶ್ರೀಮತಿ ಉಮಾ ರಮೇಶ್, ಶ್ರೀಮತಿ ಪ್ರೇಮ ಬಾಲಚಂದ್ರಪ್ಪ, ಶ್ರೀಮತಿ ನೀಲಮ್ಮ ಬಸಯ್ಯ ಹಾಗೂ ಬ್ರಹ್ಮಚಾರಿ ಕೆ.ಎಂ. ವಿರೇಶ್, ನಾಗರಾಜ್ ಸಗಂ, ಶ್ರೀ ಗಾನಯೋಗಿ ಸಂಗೀತ ಬಳಗದ ಕಾರ್ಯಾಧ್ಯಕ್ಷರಾದ ನಂದೀಶ್ ಜಿ.ಟಿ, ಜ್ಞಾನಮೂರ್ತಿ ಭಾಗವಹಿಸಿದ್ದರು.

ಇದನ್ನೂ ಓದಿ: ಎಣ್ಣೆಯುಕ್ತ ಕೂದಲಿಗೆ ಮೊಸರು ಹಚ್ಚಬೇಕೇ ಅಥವಾ ಬೇಡವೇ? 

ವರದಶಂಕರ್ ಸ್ವಾಗತಿಸಿದರೆ, ಶ್ರೀಮತಿ ಜಗದೀಶ್ವರಿ ಹಿರೇಮಠ ಪ್ರಸ್ತಾವಿಕವಾಗಿ ಮಾತನಾಡಿದರು, ಶ್ರೀಮತಿ ನೇತ್ರಾ ವಂದಿಸಿದರು, ಶ್ರೀಮತಿ ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಹಿಂದೂಸ್ತಾನಿ ಗಾಯಕರಾದ ಆನಂದ ಪಾಟೀಲ್ ಗೀತನಮನ ಸಲ್ಲಿಸಿದರೆ ಕುಮಾರಿ ಗಾನಶ್ರೀಯವರು ಗೀತ ನೃತ್ಯವನ್ನು ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:achievementChitradurga newsGawaisGS UjjinappaKannada NewsMusicPanchakshara GawaiPandit Puttaraja GawaiSmt. Sharadamma Rudrappa Kalyana MantapaSongThotappa Uttangiಕನ್ನಡ ಸುದ್ದಿಗವಾಯಿಗಳುಚಿತ್ರದುರ್ಗ ನ್ಯೂಸ್ಜಿ.ಎಸ್.ಉಜ್ಜಿನಪ್ಪತೋಟಪ್ಪ ಉತ್ತಂಗಿಪಂಚಾಕ್ಷರ ಗವಾಯಿಪಂಡಿತ್‌ ಪುಟ್ಟರಾಜ ಗವಾಯಿಶ್ರೀಮತಿ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪಸಂಗೀತಸಾಧನೆಹಾಡು
Share This Article
Facebook Email Print
Previous Article ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
Next Article today bhavishya Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
ARECANUT RATE
ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
Municipal Council
ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
ಮುಖ್ಯ ಸುದ್ದಿ
MLC KS NAVEEN
ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up