By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    7 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    7 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    7 hours ago
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    8 hours ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    18 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    9 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    17 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    7 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    17 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    18 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 days ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    3 days ago
Reading: ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ

chitradurganews.com
Last updated: 29 June 2025 20:23
chitradurganews.com
1 year ago
Share
Gavayi smaranothsava
ಶ್ರೀ ಗಾನಯೋಗಿ ಸಂಗೀತ ಬಳಗದವತಿಯಿಂದ ಗೀತಾ ಗಾಯನ ಕಾರ್ಯಕ್ರಮ
SHARE

CHITRADURGA NEWS | 29 JUNE 2025

ಚಿತ್ರದುರ್ಗ: ಗಾನಯೋಗಿ ಪಂಚಾಕ್ಷರ ಗವಾಯಿಗಳು ಮತ್ತು ಪುಟ್ಟರಾಜ ಕವಿ ಗವಾಯಿಗಳು ಸಮಾಜ, ಸಂಗೀತ ಮತ್ತು ದೀನದಲಿತರ ಉನ್ನತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಗುರುಮಠಕಲ್‌ನ ಶ್ರೀ ಶಾಂತವೀರ ಮುರುಘ ಶ್ರೀಗಳು ತಿಳಿಸಿದರು.

ಶ್ರೀ ಗಾನಯೋಗಿ ಸಂಗೀತ ಬಳಗದಿಂದ ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀಮತಿ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಲಿಂ.ಪಂಚಾಕ್ಷರ ಗವಾಯಿಗಳ 81ನೇ ಹಾಗೂ ಲಿಂ. ಡಾ.ಪುಟ್ಟರಾಜ ಕವಿ ಗವಾಯಿಗಳ 15ನೇ ಪುಣ್ಯ ಸ್ಮರಣೋತ್ಸವದ ಸಾನಿಧ್ಯವಹಿಸಿ ಮಾತನಾಡಿದರು.

ಇದನ್ನೂ ಓದಿ: ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ

ಗಾನಯೋಗಿ ಪಂಡಿತ್ ಪಂಚಾಕ್ಷರ ಗವಾಯಿ ಒಬ್ಬ ಹಿಂದೂಸ್ತಾನಿ ಸಂಗೀತಗಾರ ಮತ್ತು ಕರ್ನಾಟಕದ ಗುರುವಾಗಿದ್ದರು, ಪಂಚಾಕ್ಷರ ಗವಾಯಿ ತಬಲಾ ಜೊತೆಗೆ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಶೈಲಿಗಳೆರಡರಲ್ಲೂ ಪರಿಣಿತರಾಗಿ ಬೆಳೆದು ಜನಪ್ರಿಯರಾದರು. ಹಾನಗಲ್ ಕುಮಾರ ಸ್ವಾಮೀಜಿಯವರ ಆಜ್ಞೆಯಂತೆ, ಅವರು ಅಂಧ ಮತ್ತು ಅನಾಥ ಮಕ್ಕಳಿಗೆ ಸಂಗೀತದಲ್ಲಿ ತರಬೇತಿ ನೀಡಲು ಪ್ರಾರಂಭಿಸಿದರು.

ಗವಾಯಿಗಳು ಬ್ರಹ್ಮಚಾರಿಯಾಗಿ ಉಳಿದು ಕಡಿಮೆ ಸೌಲಭ್ಯ ಹೊಂದಿರುವ ಜನರಿಗೆ ಸೇವೆ ಸಲ್ಲಿಸಿದರು. ಗದಗಿನಲ್ಲಿ ವೀರೇಶ್ವರ ಪುಣ್ಯಾಶ್ರಮ’ವನ್ನು ಸ್ಥಾಪನೆ ಮಾಡಿದ್ದು, ಇದು ಈಗ ಸಂಗೀತ ಪ್ರಿಯರಿಗೆ ತೀರ್ಥಯಾತ್ರೆಯ ಕೇಂದ್ರವಾಗಿದೆ. ಸಾವಿರಾರು ಅಂಧ, ಬಡ ಹುಡುಗರು ಇಲ್ಲಿ ಸಂಗೀತ ಕಲಿತು ದೇಶಾದ್ಯಂತ ಸಂಗೀತಕ್ಕೆ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಗಾನಯೋಗಿ ಪಂಚಾಕ್ಷರ ಗವಾಯಿ ಸಮಾಜ, ಸಂಗೀತ ಮತ್ತು ದೀನದಲಿತರ ಉನ್ನತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದರು.

ಇದನ್ನೂ ಓದಿ: ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್

ನಿವೃತ್ತ ಉಪನ್ಯಾಸಕಿ ಸಿ.ಬಿ.ಶೈಲಾ ವಿಜಯಕುಮಾರ್ ಗವಾಯಿಗಳ ಕುರಿತು ಉಪನ್ಯಾಸ ನೀಡುತ್ತಾ, ಉಭಯ ಶ್ರೀಗಳು ತಮ್ಮ ಚಿಂತನ ಮಂಥನದಿಂದ ದೊಡ್ಡವರಾಗಿದ್ದಾರೆ. ಸಂಗೀತದ ಮೂಲಕ ಸಾಧನೆಯನ್ನು ಮಾಡಿದ್ದಾರೆ. ಗವಾಯಿಗಳಿಗೆ ಭೌತಿಕವಾಗಿ ಅಂಧರಾಗಿದ್ದರೂ ಸಹಾ ಅಂತರಿಕವಾಗಿ ಒಳಗಣ್ಣನಿಂದ ಲೋಕವನ್ನು ನೋಡುತ್ತಾ ಸಮಾಜದ ಪರಿವರ್ತನೆಗೆ ಕಾರಣರಾಗಿದ್ದರು ಎಂದರು.

avayi smaranothsava
ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು.

ಇಂತಹ ಗವಾಯಿಗಳು ನಮಗೆ ಆದರ್ಶವಾಗಬೇಕಿದೆ. ತಮಲ್ಲಿ ದೃಷ್ಟಿ ಇಲ್ಲದಿದ್ದರೂ ಸಹಾ ಬೇರೆಯವರ ದೃಷ್ಟಿ ಕೋನವನ್ನು ಗವಾಯಿಗಳು ಬದಲಾಯಿಸಿದ್ದಾರೆ. ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದ್ದ್ ಬಸವಣ್ಣ ರವರನ್ನು ದೆಹಲಿಯವರೆಗೂ ಕೊಂಡ್ಯೋದ ಕೀರ್ತಿ ಗವಾಯಿಗಳಿಗೆ ಸಲ್ಲುತ್ತದೆ ಎಂದರು.

ಇದನ್ನೂ ಓದಿ: ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ

ಅಂಧರಾಗಿದ್ದ `ಪಂಚಾಕ್ಷರ ಗವಾಯಿ’ಯವರ ಅವರ ಹುಟ್ಟು ಹೆಸರು ಗದಿಗೆಯ್ಯ. ಹುಟ್ಟು ಕುರುಡರಾದ ಗದಿಗೆಯ್ಯ ಮತ್ತು ಅವರ ಅಣ್ಣ ಗುರುಬಸವ ಇಬ್ಬರೂ ಮಧುರವಾದ ಧ್ವನಿ ಮತ್ತು ಸಂಗೀತ ಪ್ರತಿಭೆಯನ್ನು ಹೊಂದಿದ್ದರು.

ಅವರು ಅನೇಕ ವಾದ್ಯಗಳನ್ನು ನುಡಿಸಬಲ್ಲವರಾಗಿದ್ದರು. ಅವರ ಸಂಗೀತ ಸಾಮಥ್ರ್ಯದಿಂದ ಸಂತಸಗೊಂಡ ಹಾನಗಲ್ಲಿನ ಶ್ರೀ ಕುಮಾರ ಸ್ವಾಮೀಜಿ ಅವರಿಗೆ ಸರಿಯಾದ ಸಂಗೀತ ತರಬೇತಿಯನ್ನು ಏರ್ಪಡಿಸಲು ಮುಂದೆ ಬಂದರು. ತಂಜಾವೂರಿನ ಸಂಗೀತಗಾರರೊಬ್ಬರು ಈ ಮಕ್ಕಳಿಗೆ ಸ್ವಲ್ಪ ಸಮಯ ದವರೆಗೆ ಕರ್ನಾಟಕ ಸಂಗೀತವನ್ನು ಕಲಿಸಿದರು ಎಂದು ತಿಳಿಸಿದರು.

ಇದನ್ನೂ ಓದಿ: ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ

ಅಂಧ ಬಾಲಕ ಗದಿಗೆಯ್ಯ ಸಂಗೀತಾಭ್ಯಾಸ ಮುಂದುವರಿಸಲು ಮೈಸೂರಿಗೆ ಹೋದ. ವಿದ್ವಾನ್ ವೆಂಕಟರಮಣಯ್ಯ ಅವರ ಬಳಿ 4 ವರ್ಷ ಕಲಿತರು. ಗದಿಗೆಯ್ಯ ಮೈಸೂರಿನಲ್ಲಿ ಜನಪ್ರಿಯರಾದರು ಅಖಿಲ ಭಾರತ ವೀರಶೈವ ಸಮಾವೇಶದಲ್ಲಿ ಹಾಡಿ ಮೆಚ್ಚುಗೆ ಗಳಿಸಿದರು. ಕುಮಾರ ಸ್ವಾಮೀಜಿ ಅವರಿಗೆ `ಪಂಚಾಕ್ಷರ ಗವಾಯಿ’ ಎಂಬ ಹೊಸ ಹೆಸರನ್ನಿಟ್ಟರು. ಕುಮಾರ ಸ್ವಾಮೀಜಿ ರೋಣದಲ್ಲಿ ‘ಕುಮಾರೇಶ್ವರ ಕೃಪೋಷಿತ ಸಂಗೀತ – ಸಾಹಿತ್ಯ ಮಹಾವಿದ್ಯಾಲಯ’ವನ್ನು ಪ್ರಾರಂಭಿಸಿದಾಗ, ಪಂಚಾಕ್ಷರ ಗವಾಯಿ ಅದರ ಮುಖ್ಯಸ್ಥರಾದರು.

ತಮ್ಮ ಗುರುಗಳ ಆಶಯವನ್ನು ಪಾಲಿಸಿದರು. ಅವರ ಸಂಚಾರಿ ಸಂಗೀತ ಶಾಲೆಯಲ್ಲಿ 100 ಕ್ಕೂ ಹೆಚ್ಚು ಮಕ್ಕಳಿದ್ದರು. ಗದಗಿನ ಶ್ರೀಮಂತ ಭಕ್ತ ಶ್ರೀ ಬಸರಿಗಿಡದ ವೀರಪ್ಪ ಅವರು ತಮ್ಮ ಭೂಮಿಯನ್ನು ದಾನ ಮಾಡಿ ಗವಾಯಿಗಾಗಿ ಅಲ್ಲಿ ಒಂದು ಆಶ್ರಮವನ್ನು ನಿರ್ಮಿಸಿದರು. ಈ ಆಶ್ರಮವು ಪ್ರಸಿದ್ಧ ‘ವೀರೇಶ್ವರ ಪುಣ್ಯಾಶ್ರಮ’ ವಾಗ್ಮಿ ಪಂಚಾಕ್ಷರ ಗವಾಯಿಯವರ ಅನೇಕ ವಿದ್ಯಾರ್ಥಿಗಳು ಇಂದು ಪ್ರಸಿದ್ಧ ಸಂಗೀತಗಾರರಾಗಿದ್ದಾರೆ ಎಂದರು.

ಇದನ್ನೂ ಓದಿ: ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ

ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ, ಸಾಧನೆ ಮಾಡಿದ ಹಿರಿಯ ಪತ್ರಕರ್ತರು, ಬರಹಗರರಾದ ಜಿ.ಎಸ್.ಉಜ್ಜನಪ್ಪ, ಜಾನಪದ ಗಾಯಕಿ ಶ್ರೀಮತಿ ಸುಶೀಲಮ್ಮ, ಪರಿಸರ ಪ್ರೇಮಿ ಸಿದ್ದರಾಜು ಜೋಗಿ, ಸಂಗೀತಗರರಾದ ರಾಮಲಿಂಗ ಜಲ್ಲಾಪುರ ಹಾಗೂ ರಂಗಕರ್ಮಿ ಪ್ರಕಾಶ್ ಬಾದರದಿನ್ನಿಯವರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದರೊಂದಿಗೆ ಶ್ರೀ ಗಾನಯೋಗಿ ಸಂಗೀತ ಬಳಗದವತಿಯಿಂದ ಗೀತಾ ಗಾಯನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗಾನಯೋಗಿ ಸಂಗೀತ ಬಳಗದ ಎಂ.ತೋಟಪ್ಪ ಉತ್ತಂಗಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ಶಾರದಮ್ಮ ರುದ್ರಪ್ಪ, ಶ್ರೀಮತಿ ಉಮಾ ರಮೇಶ್, ಶ್ರೀಮತಿ ಪ್ರೇಮ ಬಾಲಚಂದ್ರಪ್ಪ, ಶ್ರೀಮತಿ ನೀಲಮ್ಮ ಬಸಯ್ಯ ಹಾಗೂ ಬ್ರಹ್ಮಚಾರಿ ಕೆ.ಎಂ. ವಿರೇಶ್, ನಾಗರಾಜ್ ಸಗಂ, ಶ್ರೀ ಗಾನಯೋಗಿ ಸಂಗೀತ ಬಳಗದ ಕಾರ್ಯಾಧ್ಯಕ್ಷರಾದ ನಂದೀಶ್ ಜಿ.ಟಿ, ಜ್ಞಾನಮೂರ್ತಿ ಭಾಗವಹಿಸಿದ್ದರು.

ಇದನ್ನೂ ಓದಿ: ಎಣ್ಣೆಯುಕ್ತ ಕೂದಲಿಗೆ ಮೊಸರು ಹಚ್ಚಬೇಕೇ ಅಥವಾ ಬೇಡವೇ? 

ವರದಶಂಕರ್ ಸ್ವಾಗತಿಸಿದರೆ, ಶ್ರೀಮತಿ ಜಗದೀಶ್ವರಿ ಹಿರೇಮಠ ಪ್ರಸ್ತಾವಿಕವಾಗಿ ಮಾತನಾಡಿದರು, ಶ್ರೀಮತಿ ನೇತ್ರಾ ವಂದಿಸಿದರು, ಶ್ರೀಮತಿ ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಹಿಂದೂಸ್ತಾನಿ ಗಾಯಕರಾದ ಆನಂದ ಪಾಟೀಲ್ ಗೀತನಮನ ಸಲ್ಲಿಸಿದರೆ ಕುಮಾರಿ ಗಾನಶ್ರೀಯವರು ಗೀತ ನೃತ್ಯವನ್ನು ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:achievementChitradurga newsGawaisGS UjjinappaKannada NewsMusicPanchakshara GawaiPandit Puttaraja GawaiSmt. Sharadamma Rudrappa Kalyana MantapaSongThotappa Uttangiಕನ್ನಡ ಸುದ್ದಿಗವಾಯಿಗಳುಚಿತ್ರದುರ್ಗ ನ್ಯೂಸ್ಜಿ.ಎಸ್.ಉಜ್ಜಿನಪ್ಪತೋಟಪ್ಪ ಉತ್ತಂಗಿಪಂಚಾಕ್ಷರ ಗವಾಯಿಪಂಡಿತ್‌ ಪುಟ್ಟರಾಜ ಗವಾಯಿಶ್ರೀಮತಿ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪಸಂಗೀತಸಾಧನೆಹಾಡು
Share This Article
Facebook Email Print
Previous Article ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
Next Article today bhavishya Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
ಮುಖ್ಯ ಸುದ್ದಿ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ಮುಖ್ಯ ಸುದ್ದಿ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up