CHITRADURGA NEWS | 18 MARCH 2025
ಹೊಳಲ್ಕೆರೆ: ಆರ್.ನುಲೇನೂರಿನ ನಿವೃತ್ತ ಮುಖ್ಯಶಿಕ್ಷಕ ಶರಣ ಜಿ.ಎನ್.ಬಸವರಾಜಪ್ಪ(85ವರ್ಷ) ಸೋಮವಾರ ಮೃತಪಟ್ಟಿದ್ದಾರೆ.
Also Read: ಬಾನಾಡಿಗಳ ಬಾಯಾರಿಕೆಗೆ ನೀರೆರೆದ ಜಿಪಂ ಸಿಇಓ | ಮರ ಮರದಲ್ಲೂ ನೀರು, ಕಾಳಿನ ವ್ಯವಸ್ಥೆ
ಮುರುಘಾಮಠದ ಬಸವತತ್ತ್ವ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಒಬ್ಬ ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಇವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಆರ್.ನುಲೇನೂರಿನ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Also Read: ಅಗ್ನವೀರ್ ನೇಮಕಾತಿ | ಭಾರತೀಯ ಸೇನೆ ಸೇರಲು ಸುವರ್ಣವಕಾಶ | ಇಂದೇ ಅರ್ಜಿ ಸಲ್ಲಿಸಿ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
