By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: MLA: ಶಾಸಕ ಟಿ.ರಘುಮೂರ್ತಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ನೇಮಕ | ರಾಜ್ಯ ಸರ್ಕಾರದಿಂದ ಆದೇಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » MLA: ಶಾಸಕ ಟಿ.ರಘುಮೂರ್ತಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ನೇಮಕ | ರಾಜ್ಯ ಸರ್ಕಾರದಿಂದ ಆದೇಶ

ಮುಖ್ಯ ಸುದ್ದಿ

MLA: ಶಾಸಕ ಟಿ.ರಘುಮೂರ್ತಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ನೇಮಕ | ರಾಜ್ಯ ಸರ್ಕಾರದಿಂದ ಆದೇಶ

chitradurganews.com
Last updated: 26 November 2024 12:03
chitradurganews.com
7 months ago
Share
DCC BANK
ಶಾಸಕ ಟಿ.ರಘುಮೂರ್ತಿ ನಾಮಪತ್ರ ತಿರಸ್ಕøತ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 26 NOVEMBER 2024

ಚಿತ್ರದುರ್ಗ: ಡಿಸಿಸಿ ಬ್ಯಾಂಕ್ ನಾಮ ನಿರ್ದೇಶಿತ ಸದಸ್ಯರಾಗಿ ಚಳ್ಳಕೆರೆ ಶಾಸಕ (MLA) ಟಿ.ರಘುಮೂರ್ತಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ಹಿಂದೆ ಚಳ್ಳಕೆರೆಯ ಸಿ.ವೀರಭದ್ರ ಬಾಬು ಅವರನ್ನು ನಾಮ ನಿರ್ದೇಶನ ಮಾಡಲಾಗಿತ್ತು. ‌

ಇದನ್ನೂ ಓದಿ: ವಿವಿ ಸಾಗರಕ್ಕೆ 462 CUSECS ಒಳಹರಿವು

ಈಗ ಅವರ ನೇಮಕಾತಿಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ತಡೆಹಿಡಿದು, ಅವರ ಜಾಗಕ್ಕೆ ಶಾಸಕ ಟಿ.ರಘುಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.

ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಜಿಲ್ಲೆಯ ಹಲವು ಕೃಷಿ ಪತ್ತಿನ ಸಹಕಾರಿ ಸಂಘಗಳು ಚುನಾವಣೆಗೆ ಸ್ಪರ್ಧಿಸಲು ಹಾಗೂ ಮತದಾನದ ಅರ್ಹತೆ ಕಳೆದುಕೊಂಡಿದ್ದವು.

ಇದನ್ನೂ ಓದಿ: ವಿದ್ಯುತ್ ಟ್ರಾನ್ಸ್‍ಫಾರ್ಮರ್ ರಿಪೇರಿಗೆ ದುಡ್ಡು ಕೊಡಬೇಡಿ | ಬೆಸ್ಕಾಂ ಸೂಚನೆ

ಇದರಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಪ್ರತಿನಿಧಿಸುವ ಕಡಬನಕಟ್ಟೆ ಕೃಷಿ ಪತ್ತಿನ ಸಹಕಾರ ಸಂಘ ಕೂಡಾ ಅನರ್ಹವಾಗಿತ್ತು.

ಇದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಸಚಿವ ಡಿ.ಸುಧಾಕರ್ ಹಾಗೂ ಶಾಸಕ ಟಿ.ರಘುಮೂರ್ತಿ ನಡುವಿನ ಮುಸುಕಿನ ಗುದ್ದಾಟಕ್ಕೂ ಕಾರಣವಾಗಿತ್ತು.

ಈಗ ಹೊಸ ಬೆಳವಣಿಗೆಯಲ್ಲಿ ಶಾಸಕ ಟಿ.ರಘುಮೂರ್ತಿ ಅವರನ್ನು ಡಿಸಿಸಿ ಬ್ಯಾಂಕ್ ನಾಮನಿರ್ದೇಶಿತ ಸದಸ್ಯರಾಗಿ ನೇಮಿಸಿ, ಸಹಕಾರ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Challakere MLAChitradurgaChitradurga Latest NewsChitradurga newsChitradurga UpdatesDCC BankDirectorfeaturedKarnataka GovernmentT. Raghumurthyಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಟಿ.ರಘುಮೂರ್ತಿಡಿಸಿಸಿ ಬ್ಯಾಂಕ್‌ನಾಮನಿರ್ದೇಶನನಿರ್ದೇಶಕ
Share This Article
Facebook Email Print
Previous Article ಸಮುದಾಯ ಆರೋಗ್ಯಾಧಿಕಾರಿಗಳ ಕಾರ್ಯಾಗಾರ Health Officers: ಸಮುದಾಯ ಆರೋಗ್ಯಾಧಿಕಾರಿಗಳ ಕಾರ್ಯಾಗಾರ | ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಉದ್ಘಾಟನೆ 
Next Article CHITRADURGA APMC: ಚಿತ್ರದುರ್ಗ ಮಾರುಕಟ್ಟೆ | ಮಂಗಳವಾರದ ಹತ್ತಿ ರೇಟ್ ಇಲ್ಲಿದೆ 
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up