CHITRADURGA NEWS | 14 AUGUST 2024
ಚಿತ್ರದುರ್ಗ: ಜಿಲ್ಲೆಯಲ್ಲಿ ರಾತ್ರಿ ಭರ್ಜರಿ ಮಳೆಯಾಗಿದ್ದು, ಮದ್ಯಾಹ್ನ ರಾತ್ರಿ 3 ಗಂಟೆಗೆ ಪ್ರಾರಂಭವಾದ ಮಳೆರಾಯ ಸತತವಾಗಿ ಸುರಿದಿದ್ದಾನೆ.
ಕ್ಲಿಕ್ ಮಾಡಿ ಓದಿ: Leopard Death: ಹೆದ್ದಾರಿಯಲ್ಲಿ ವಾಹನ ಡಿಕ್ಕಿ ಚಿರತೆ ಸಾವು
ರಾತ್ರಿ ಮಳೆಗೆ ಚಿತ್ರದುರ್ಗ ಪಟ್ಟಣದ ಬಿಡಿ ರಸ್ತೆಯಲ್ಲಿ ಇರುವ ಅಜಂತ ಟೆಕ್ಸ್ ಟೈಲ್ ಅಂಗಡಿ ಮುಂಭಾಗ ಸಂಪೂರ್ಣವಾಗಿ ನೀರು ನಿಂತಿದೆ. ಬಟ್ಟೆಗಳೆಲ್ಲ ಒದ್ದೆ ಯಾಗಿದ್ದಾವೆ.
ಎದೆಮಟ್ಟದವರೆಗೆ ನೀರು ತುಂಬಿದ್ದು, ಮೋಟಾರ್ ಇಟ್ಟು ನೀರು ಹೊರಹಾಕಲಾಗುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number