Connect with us

    ಕವಾಡಿಗರಹಟ್ಟಿ ಹಾಗೂ ಯೂನಿಯನ್ ಪಾರ್ಕ್ ಕಾರ್ನರ್ ನಲ್ಲಿರುವ ರಾಜಕಾಲುವೆ ಒತ್ತುವರಿ ತೆರವು 

    ಕವಾಡಿಗರಹಟ್ಟಿ ಹಾಗೂ ಯೂನಿಯನ್ ಪಾರ್ಕ್ ಕಾರ್ನರ್ ನಲ್ಲಿರುವ ರಾಜಕಾಲುವೆ ಒತ್ತುವರಿ ತೆರವು 

    ಮುಖ್ಯ ಸುದ್ದಿ

    ಕವಾಡಿಗರಹಟ್ಟಿ ಹಾಗೂ ಯೂನಿಯನ್ ಪಾರ್ಕ್ ಕಾರ್ನರ್ ನಲ್ಲಿರುವ ರಾಜಕಾಲುವೆ ಒತ್ತುವರಿ ತೆರವು 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 31 MAY 2024

    ಚಿತ್ರದುರ್ಗ: ನಗರದ ಕವಾಡಿಗರಹಟ್ಟಿಯಲ್ಲಿ ಹಾಗೂ ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್ ಕಾರ್ನರ್‍ನಲ್ಲಿರುವ ರಾಜಕಾಲುವೆಯನ್ನು ಒತ್ತುವರಿ ತೆರವುಯನ್ನು ಮಾಡಲಾಯಿತು.

    ಇದನ್ನೂ ಓದಿ: ಮದ್ಯಪ್ರಿಯರೇ ಗಮನಿಸಿ…ನಾಳೆಯಿಂದ ಮದ್ಯ ಮಾರಾಟ ಬಂದ್‌

    ರಾಜಕಾಲುವೆಯಲ್ಲಿ ತುಂಬಿದ್ದ ಹೂಳು ತೆಗೆಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲಾಯಿತು.

    ಈ ವೇಳೆ ನಗರಸಭೆ ಪೌರಾಯುಕ್ತೆ ರೇಣುಕಾ ಮಾತನಾಡಿ, ಮಳೆಗಾಲದಲ್ಲಿ ರಾಜಕಾಲುವೆ ತುಂಬಿ ಮನೆಗಳಿಗೆಲ್ಲಾ ನೀರು ನುಗ್ಗಿ ಅಪಾಯ ಸಂಭವಿಸಬಾರದೆಂದು ಹೂಳು ತೆಗೆಸಲಾಗುತ್ತಿದೆ. ಸಾರ್ವಜನಿಕರು ಪ್ಲಾಸ್ಟಿಕ್ ಮತ್ತು ಕಸವನ್ನು ಚರಂಡಿ, ರಾಜಕಾಲುವೆಗಳಲ್ಲಿ ಎಸೆಯುವ ಬದಲು ದಿನ ಬೆಳಿಗ್ಗೆ ಮನೆ ಬಾಗಿಲಿಗೆ ಬರುವ ನಗರಸಭೆ ವಾಹನಗಳಿಗೆ ಹಸಿ ಕಸ ಒಣ ಕಸವನ್ನು ಬೇರ್ಪಡಿಸಿ ಹಾಕುವ ಮೂಲಕ ಸ್ವಚ್ಚತೆಗೆ ನಗರಸಭೆಯೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

    ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ನ್ಯಾಯಾಧೀಶರ ಭೇಟಿ | ಸ್ವಚ್ಛತೆ ಕಾಪಾಡಲು ಸೂಚನೆ

    ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಜಯಪ್ಪ, ಹೆಲ್ತ್ ಇನ್ಸ್‍ಪೆಕ್ಟರ್‍ಗಳಾದ ಸರಳ, ಭಾರತಿ, ನಾಗರಾಜ್ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top