By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Madakari Nayaka; ಮದಕರಿ ಪ್ರತಿಮೆಗೆ ವಾಲ್ಮೀಕಿ ಶ್ರೀ ಪುಷ್ಪಾರ್ಚನೆ | ದುರ್ಗದ ದೊರೆಯ ಅದ್ದೂರಿ ಜಯಂತಿಗೆ ನಿರ್ಧಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Madakari Nayaka; ಮದಕರಿ ಪ್ರತಿಮೆಗೆ ವಾಲ್ಮೀಕಿ ಶ್ರೀ ಪುಷ್ಪಾರ್ಚನೆ | ದುರ್ಗದ ದೊರೆಯ ಅದ್ದೂರಿ ಜಯಂತಿಗೆ ನಿರ್ಧಾರ

ಮುಖ್ಯ ಸುದ್ದಿ

Madakari Nayaka; ಮದಕರಿ ಪ್ರತಿಮೆಗೆ ವಾಲ್ಮೀಕಿ ಶ್ರೀ ಪುಷ್ಪಾರ್ಚನೆ | ದುರ್ಗದ ದೊರೆಯ ಅದ್ದೂರಿ ಜಯಂತಿಗೆ ನಿರ್ಧಾರ

News Desk Chitradurga News
Last updated: 13 October 2024 18:57
News Desk Chitradurga News
9 months ago
Share
ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
ರಾಜವೀರ ಮದಕರಿ ನಾಯಕ ಜಯಂತಿ ಆಚರಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 13 OCTOBER 2024

ಚಿತ್ರದುರ್ಗ: ರಾಜವೀರ ಮದಕರಿ ನಾಯಕ ಜಯಂತೋತ್ಸವ ಅಂಗವಾಗಿ ನಗರದ ಮದಕರಿ ವೃತ್ತದಲ್ಲಿ ಇರುವ ರಾಜವೀರ ಮದಕರಿ ನಾಯಕ(Madakari Nayaka) ಪ್ರತಿಮೆಗೆ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು ಪುಷ್ಪಾರ್ಚನೆ ಸಲ್ಲಿಸಿದರು.

ಕ್ಲಿಕ್ ಮಾಡಿ ಓದಿ: Membership Registration; ಸದಸ್ಯತ್ವ ನೊಂದಣಿ ಹೆಚ್ಚಾದರೆ ಜಿಪಂ ಚುನಾವಣೆ ಗೆಲುವು ಸುಲಭ | ಎಂ.ಚಂದ್ರಪ್ಪ

ನಂತರ ಮಾತನಾಡಿದ ಶ್ರೀಗಳು, ರಾಜವೀರ ಮದಕರಿ ನಾಯಕ ಯಾವೊಂದು ಜಾತಿಗೆ ಸೀಮಿತವಾಗದೆ, ಜಾತ್ಯಾತೀತ ನಾಯಕನಾಗಿದ್ದವರು.

ನಾಡಿನಾದ್ಯಂತ ಇಂದು ಚಿತ್ರದುರ್ಗ ಆಳಿದ ನಾಡದೂರೆ ರಾಜವೀರ ಮದಕರಿ ನಾಯಕ ಜಯಂತೋತ್ಸವ ಅತಂತ್ಯ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ.

ಬಹುತೇಕ ದಕ್ಷಿಣ ಭಾರತದಲ್ಲಿ ಮೊಗಲರ ಧಾಳಿಯನ್ನು ಸಮರ್ಥವಾಗಿ ಎದುರಿಸಿದ ತನ್ನ ಸುತ್ತಾ-ಮುತ್ತಲ್ಲಿನ ವೈರಿಗಳನ್ನು ಹಿಮೆಟ್ಟಿಸಿ ಚಿತ್ರದುರ್ಗ ಮದಕರಿ ನಾಯಕ 25 ವರ್ಷಗಳ ಆಳ್ವಿಕೆ ನಡೆಸಿದ ನಾಯಕ ಮದಕರಿ ನಾಯಕ.

ಯಾವುದೇ ರೀತಿಯ ತಾರತಮ್ಯ ಮಾಡದೆ ಎಲ್ಲಾ ಜಾತಿಯವರನ್ನು ಸಮಾನಾಗಿ ಕಾಣುವುದರ ಮೂಲಕ ರಾಜ್ಯಭಾರ ನಡೆಸಿದ್ದಾನೆ ಎಂದರು.

ಕ್ಲಿಕ್ ಮಾಡಿ ಓದಿ: Jaldhi Festival; ಬುಡಕಟ್ಟು ಸಂಪ್ರದಾಯದ ಜಲಧಿ ಉತ್ಸವ | ಶಾಂತವೀರ ಶ್ರೀ ಭಾಗೀ

ಮದಕರಿ ನಾಯಕ ಜಯಂತಿಯನ್ನು ಪ್ರತಿ ವರ್ಷ ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ವರ್ಷ ಸಾಂಕೇತಿಕವಾಗಿ ಆಚರಣೆ ಮಾಡಲಾಗುತ್ತಿದೆ. ಮುಂದಿನ ವರ್ಷ ಮದಕರಿ ನಾಯಕ ಜಯಂತಿ ಅದ್ದೂರಿಯಾಗಿ ಆಚರಿಸಲಾಗುವುದು.

ಈಗ ದಸರಾ, ಶರಣ ಸಂಸ್ಕೃತಿ ಉತ್ಸವ ನಡೆದಿದೆ. ನಿನ್ನೆ ಅದರ ಮೆರವಣಿಗೆ ಆಗಿದೆ. ಮದಕರಿ ಜಯಂತಿಯ ಅದ್ದೂರಿ ಅಚರಣೆಯ ಬಗ್ಗೆ ತೀರ್ಮಾನ ತೆಗೆದುಕೊಂಡು ಎಲ್ಲರನ್ನು ಜೊತೆಗೂಡಿಸಿ ಆಚರಣೆ ಮಾಡಲಾಗುವುದು ಎಂದರು.

ಕ್ಲಿಕ್ ಮಾಡಿ ಓದಿ: Bichchugatti Bharamanna Nayaka; ಜಯದೇವ ಶ್ರೀಗಳಿಗೆ ಬಿಚ್ಚುಗತ್ತಿ ಭರಮಣ್ಣನಾಯಕ ವಂಶಸ್ಥರಿಂದ ಭಕ್ತಿ ಸಮರ್ಪಣೆ

ಜಯಂತೋತ್ಸವದಲ್ಲಿ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಮದಕರಿ ನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಂದೀಪ್, ಜೆಡಿಎಸ್‌ನ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಬಿಜೆಪಿ ಮುಖಂಡರಾದ ರತ್ನಮ್ಮ, ಸೋಮು, ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಕಾಟೇಹಳ್ಳಿ ಕರಿಯಣ್ಣ, ಜಿ.ಟಿ.ರಾಜೇಶ್, ನಗರಸಭಾ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಅಹೋಬಲ ಕಂಪನಿಯ ಅರುಣ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:celebrationChitradurgaChitradurga newsChitradurga UpdatesjayantiKannada Latest NewsKannada NewsPrasannanand srigaluRajveera Madkari heroValmiki Gurpeethಆಚರಣೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಯಂತಿಪ್ರಸನ್ನಾನಂದ ಶ್ರೀಗಳುರಾಜವೀರ ಮದಕರಿ ನಾಯಕವಾಲ್ಮೀಕಿ ಗುರುಪೀಠ
Share This Article
Facebook Email Print
Previous Article ಹೊಳಲ್ಕೆರೆ ನಗರದ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನ ಕಾರ್ಯಕರ್ತರ ಸಭೆ  Membership Registration; ಸದಸ್ಯತ್ವ ನೊಂದಣಿ ಹೆಚ್ಚಾದರೆ ಜಿಪಂ ಚುನಾವಣೆ ಗೆಲುವು ಸುಲಭ | ಎಂ.ಚಂದ್ರಪ್ಪ
Next Article today bhavishya Astrology; ದಿನ ಭವಿಷ್ಯ | 14 ಅಕ್ಟೋಬರ್ | ವಾಹನ ಖರೀದಿ, ವ್ಯಾಪಾರ ಮತ್ತು ಉದ್ಯೋಗದಲ್ಲಿ ಪ್ರಗತಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up