By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್‌ | ಹಾಲಿ ಡಿಸಿ ಟಿ.ವೆಂಕಟೇಶ್‌ ವರ್ಗಾವಣೆ
    8 hours ago
    ಚಿತ್ರದುರ್ಗಕ್ಕೆ ರೈಲ್ವೇ ಗೊಬ್ಬರ ರೇಕ್‌ ಪಾಯಿಂಟ್‌ ಕೊಡಿ | ರೈಲ್ವೇ ಸಚಿವ ವಿ.ಸೋಮಣ್ಣಗೆ ಮನವಿ
    8 hours ago
    ಶ್ರೀ ಗುರುರಾಯರ 355 ನೇ ಆರಾಧನಾ ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು
    ಚಿತ್ರದುರ್ಗದಲ್ಲಿ ವೈಭವದಿಂದ ನಡೆದ ಶ್ರೀ ಗುರುರಾಯರ 355ನೇ ಆರಾಧನಾ ಮಹೋತ್ಸವ
    9 hours ago
    ಚಿತ್ರದುರ್ಗ ಬಂದ್‌ ನಡೆಸಲು ವಿವಿಧ ಸಂಘಟನೆಗಳಿಂದ ಪ್ರವಾಸಿ ಮಂದಿರದಲ್ಲಿ ಸಭೆ
    ಚಿತ್ರದುರ್ಗ ಬಂದ್‌ಗೆ ತೀರ್ಮಾನ | ಬರ ಘೋಷಣೆ ತಾರತಮ್ಯ, ಗುಟ್ಕಾ ನಿಷೇಧಕ್ಕೆ ಖಂಡನೆ
    9 hours ago
    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
    ಮಳೆ ನೀರು ಸಂರಕ್ಷಣೆಗೆ ಚೆಕ್‌ಡ್ಯಾಂ ನಿರ್ಮಾಣಕ್ಕೆ ಆದ್ಯತೆ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    23 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    15 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    10 hours ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    21 hours ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    22 hours ago
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    2 days ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    2 days ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    3 days ago
Reading: ಪ್ರಭು ಶ್ರೀರಾಮನ ಗುಣದ ಹಾದಿಯಲ್ಲಿ ಸಾಗೋಣ | ರಾಮ ಮಂದಿರದಲ್ಲಿ ರಾಮನವಮಿ ಸಂಭ್ರಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪ್ರಭು ಶ್ರೀರಾಮನ ಗುಣದ ಹಾದಿಯಲ್ಲಿ ಸಾಗೋಣ | ರಾಮ ಮಂದಿರದಲ್ಲಿ ರಾಮನವಮಿ ಸಂಭ್ರಮ

News Desk Chitradurga News
Last updated: 17 April 2024 17:10
News Desk Chitradurga News
2 years ago
Share
SHARE

CHITRADURGA NEWS | 17 APRIL 2024
ಚಿತ್ರದುರ್ಗ: ನಗರದ ಭೋವಿ ವಿದ್ಯಾರ್ಥಿ ನಿಲಯದ ಆವರಣದಲ್ಲಿರುವ ಶ್ರೀ ರಾಮ ಮಂದಿರದಲ್ಲಿ ಬುಧವಾರ ರಾಮನವಮಿ ಆಚರಿಸಲಾಯಿತು. ಪೂಜಾ ಕಾರ್ಯದಲ್ಲಿ ಹಿಂದುಳಿದ ದಲಿತ ಮಠಾಧೀಶರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ‘ನಮ್ಮಲ್ಲಿನ ಗುಣಗಳನ್ನು ಪರಿವರ್ತನೆಗೊಳಿಸಿಕೊಂಡಾಗ ಮಾತ್ರ ನಾವು ರಾಮನಾಗಲೂ ಸಾಧ್ಯ. ಕೆಟ್ಟ ಗುಣಗಳನ್ನು ನಾಶಮಾಡಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.

‘ಎಲ್ಲರಲ್ಲೂ ರಾಮನಂತಹ, ರಾವಣನಂತಹ ಗುಣವಿದೆ. ಕೆಟ್ಟ ಅಂಶಗಳನ್ನು ನಾಶಮಾಡಿ ಉತ್ತಮ ಗುಣ ಬೆಳೆಸಿಕೊಂಡರೆ ನಾವು ಕೂಡ ರಾಮನ ಸ್ವಭಾವ ಹೊಂದಬಹುದು. ಬದಲಾಗಿ, ದುಶ್ಚಟ ರೂಢಿಸಿಕೊಂಡರೆ ರಾವಣನಂತೆ ಆಗುತ್ತೇವೆ. ಇಂದಿನಿಂದಲೇ ನಾವು ನಮ್ಮ ಸ್ವಭಾವ ಬದಲಾಯಿಸಿಕೊಳ್ಳೊಣ. ಎಲ್ಲರೂ ಸಭ್ಯರೇ, ಎಲ್ಲರಲ್ಲೂ ಸದ್ಗುಣಗಳಿವೆ, ಅವುಗಳನ್ನು ಅರಿತು, ರೂಢಿಸಿಕೊಂಡು ಮುಂದೆ ಸಾಗೋಣ’ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಶ್ರೀರಾಮನ ಕೃಪೆಯಿಂದ ಬದಲಾಗಲಿದೆ ಅದೃಷ್ಟ | ಇನ್ಮುಂದೆ ಈ ರಾಶಿಯವರಿಗೆ ಎಲ್ಲವೂ ಶುಭ

ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ ಮಾತನಾಡಿ, ‘ರಾಮ ಭಾರತದ ನಂಬಿಕೆ, ರಾಮ ಭಾರತದ ಆಧಾರ, ರಾಮ ಭಾರತದ ಕಲ್ಪನೆ, ರಾಮ ಭಾರತದ ಕಾನೂನು, ರಾಮ ಭಾರತದ ಚೇತನ, ರಾಮ ಭಾರತದ ಚಿಂತನೆ, ರಾಮ ಭಾರತದ ಪ್ರತಿಷ್ಠೆ, ರಾಮ ಭಾರತದ ಕೀರ್ತಿ, ರಾಮ ಪ್ರಭಾವಿ, ರಾಮ ಪರಿಣಾಮಕಾರಿ, ರಾಮನೇ ನಿಷ್ಠೆ , ರಾಮನೇ ನೀತಿ, ರಾಮ ಶಾಶ್ವತ , ರಾಮ ನಿತ್ಯನಿರಂತರ, ರಾಮನೇ ಭವಿಷ್ಯ, ರಾಮ ಸರ್ವವ್ಯಾಪಿ, ರಾಮನೇ ವಿಶ್ವ, ರಾಮನೇ ವಿಶ್ವಾಸ’ ಎಂದು ಬಣ್ಣಿಸಿದರು.

ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ ಮಾತನಾಡಿ, ‘ರಾಮ ತನ್ನ ಸಂಬಂಧಗಳು, ಆಪ್ತರು, ಪ್ರಜೆಗಳು, ಸ್ನೇಹಿತರು ಹಾಗೂ ವಿರೋಧಿಗಳನ್ನೆಲ್ಲಾ ಧರ್ಮದ ದೃಷ್ಟಿಯಿಂದ ನೋಡುತ್ತಿದ್ದ. ತತ್ವ ಪ್ರಧಾನವಾಗಿ ನೋಡುವ ದೃಷ್ಟಿಯ ನಿರ್ಲಿಪ್ತತೆ, ರಾಮನಲ್ಲಿ ಕಾಣಬಹುದು’ ಎಂದರು.

ಹಡಪದ ಗುರುಪೀಠದ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ ಮಾತನಾಡಿ, ‘ಪ್ರಜೆಗಳ ವರ್ಣನೆಯಲ್ಲಿ ಚಿತ್ರಿಸಲ್ಪಟ್ಟ ರಾಮನ ಗುಣಗಳು, ಸ್ವಯಂ ರಾಮನಲ್ಲಿಯೇ ಇತ್ತು. ಲೋಕ ಒಂದು ವ್ಯಕ್ತಿತ್ವವನ್ನು ನಿರೀಕ್ಷೆ ಮಾಡುತ್ತಿದ್ದಾಗ, ಆ ಎತ್ತರಕ್ಕೆ ಮುಟ್ಟಬೇಕಾದ ಅನಿವಾರ್ಯತೆಯನ್ನು ನಮಗೆ ನಾವು ಹೇರಿಕೊಳ್ಳಬೇಕಾಗುತ್ತದೆ. ಹೀಗಾಗಿ ರಾಮ, ಆ ಎತ್ತರವನ್ನು ಏರಲು ಬಳಸಿದ್ದು ಧರ್ಮವೆಂಬ ಏಣಿಯನ್ನು, ನೀತಿಯೆಂಬ ದಾರಿಯನ್ನು. ಈ ಹಾದಿಯನ್ನು ಅನುಸರಿಸಿ ಬಂದಿದ್ದರಿಂದ, ಪ್ರಜೆಗಳು ಬಯಸಿದ ರಾಮ ಸಿದ್ಧನಾದ. ಹೀಗಾಗಿ ಯುಗ ಯುಗಗಳಲ್ಲಿ ವಿರಳವಾಗಿ ಕಾಣುವ, ಒಂದು ವಿಶಿಷ್ಟ ವ್ಯಕ್ತಿತ್ವ ರಾಮನಾಗಿ ನಮಗೆ ಕಂಡಿದೆ’ ಎಂದು ತಿಳಿಸಿದರು.

ಕುಂಬಾರ ಗುರುಪೀಠದ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಶಕ್ತಿ ಗುರುಪೀಠದ ಬಸವಪ್ರಸಾದ ಸ್ವಾಮೀಜಿ, ಪಾರಮಾರ್ಥಿಕ ಗವಿಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಬಸವ ಮಹಾಲಿಂಗ ಸ್ವಾಮೀಜಿ, ಬಸವಕಲ್ಯಾಣದ ಸತ್ಯಕ್ಕ ತಾಯಿ, ನಗರಸಭೆ ಸದಸ್ಯ ತಿಮ್ಮಣ್ಣ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Ram MandirRam NavamiSambhramaSri RamVidyarthi Nilayaರಾಮ ಮಂದಿರರಾಮನವಮಿವಿದ್ಯಾರ್ಥಿ ನಿಲಯಶ್ರೀರಾಮಸಂಭ್ರಮ
Share This Article
Facebook Email Print
Previous Article ವದ್ದೀಕೆರೆ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ | 22ರಂದು ಬ್ರಹ್ಮ ರಥೋತ್ಸವ
Next Article arecanut price list ಚನ್ನಗಿರಿ ಮಾರುಕಟ್ಟೆಯಲ್ಲಿ ಮತ್ತೆ 582 ರೂ. ಹೆಚ್ಚಳ ಕಂಡ ರಾಶಿ ಅಡಿಕೆ ಬೆಲೆ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾಧಿಕಾರಿ ರಮ್ಯಾ ಎಸ್‌
ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್‌ | ಹಾಲಿ ಡಿಸಿ ಟಿ.ವೆಂಕಟೇಶ್‌ ವರ್ಗಾವಣೆ
ಮುಖ್ಯ ಸುದ್ದಿ
ಚಿತ್ರದುರ್ಗಕ್ಕೆ ರೈಲ್ವೇ ಗೊಬ್ಬರ ರೇಕ್‌ ಪಾಯಿಂಟ್‌ ಕೊಡಿ | ರೈಲ್ವೇ ಸಚಿವ ವಿ.ಸೋಮಣ್ಣಗೆ ಮನವಿ
ಮುಖ್ಯ ಸುದ್ದಿ
ಶ್ರೀ ಗುರುರಾಯರ 355 ನೇ ಆರಾಧನಾ ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು
ಚಿತ್ರದುರ್ಗದಲ್ಲಿ ವೈಭವದಿಂದ ನಡೆದ ಶ್ರೀ ಗುರುರಾಯರ 355ನೇ ಆರಾಧನಾ ಮಹೋತ್ಸವ
ಮುಖ್ಯ ಸುದ್ದಿ
ಚಿತ್ರದುರ್ಗ ಬಂದ್‌ ನಡೆಸಲು ವಿವಿಧ ಸಂಘಟನೆಗಳಿಂದ ಪ್ರವಾಸಿ ಮಂದಿರದಲ್ಲಿ ಸಭೆ
ಚಿತ್ರದುರ್ಗ ಬಂದ್‌ಗೆ ತೀರ್ಮಾನ | ಬರ ಘೋಷಣೆ ತಾರತಮ್ಯ, ಗುಟ್ಕಾ ನಿಷೇಧಕ್ಕೆ ಖಂಡನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up