By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    5 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    5 hours ago
    Rain
    ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
    6 hours ago
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    11 hours ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    18 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    17 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    18 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    2 days ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    3 days ago
Reading: ಸ್ವಾಮಿ ವಿವೇಕಾನಂದರ‌‌ ಚಿಂತನೆಗಳ ಪ್ರಸ್ತುತತೆ | ಕಾನೂನು ಕಾಲೇಜಿನಲ್ಲಿ ಸಮ್ಮೇಳನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸ್ವಾಮಿ ವಿವೇಕಾನಂದರ‌‌ ಚಿಂತನೆಗಳ ಪ್ರಸ್ತುತತೆ | ಕಾನೂನು ಕಾಲೇಜಿನಲ್ಲಿ ಸಮ್ಮೇಳನ

News Desk Chitradurga News
Last updated: 4 April 2025 21:56
News Desk Chitradurga News
1 year ago
Share
ಸ್ವಾಮಿ ವಿವೇಕಾನಂದರ‌‌ ಚಿಂತನೆಗಳ ಪ್ರಸ್ತುತತೆ | ಕಾನೂನು ಕಾಲೇಜಿನಲ್ಲಿ ಸಮ್ಮೇಳನ
SHARE

CHITRADURGA NEWS | 05 APRIL 2025 

ಚಿತ್ರದುರ್ಗ: ಯುವಜನ ಸೇವಾ ಮತ್ತು ಕ್ರೀಡಾ ಸಬಲೀಕರಣ, ಎನ್.ಎಸ್.ಎಸ್. ವಿಭಾಗ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿ ಇವರುಗಳ ಸಹಯೋಗದೊಂದಿಗೆ ಸರಸ್ವತಿ ಕಾನೂನು ಕಾಲೇಜಿನಲ್ಲಿ ವರ್ತಮಾನದ ಸನ್ನಿವೇಶದಲ್ಲಿ ಯುವಕರ ಬಗೆಗಿನ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಸ್ತುತತೆ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

Also Read: ಬೆಸ್ಕಾಂ ಎಇಇ ಸೇರಿ ಮೂರು ಜನರಿಗೆ ಜೈಲು ಶಿಕ್ಷೆ | ವಿದ್ಯುತ್‌ ತಗುಲಿ ಬಾಲಕ ಮೃತಪಟ್ಟಿದ್ದ ಪ್ರಕರಣ

ಸಮ್ಮೇಳನವನ್ನು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಸಿ.ಬಸವರಾಜು ಮಾತನಾಡಿ, ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಂಡಾಗ ಮಾನವೀಯ ಮೌಲ್ಯಗಳನ್ನು ಗೌರವಿಸಿದಂತಾಗುತ್ತದೆಂದು ಸ್ವಾಮಿ ವಿವೇಕಾನಂದ ವಿಶ್ವಕ್ಕೆ ಸಂದೇಶ ಸಾರಿದ್ದಾರೆ ಎಂದು ಹೇಳಿದರು.

ಅಮೇರಿಕಾದ ಚಿಕಾಗೋದಲ್ಲಿ 1893 ರಲ್ಲಿ ನಡೆದ ಧಾರ್ಮಿಕ ಸಂಸತ್ ಉದ್ದೇಶಿಸಿ ಮಾತನಾಡಿದ ಸ್ವಾಮಿ ವಿವೇಕಾನಂದರು ಹಿಂದೂ ಧರ್ಮ ಕೇವಲ ಭಾರತಕ್ಕಷ್ಟೆ ಅಲ್ಲ. ಇಡೀ ವಿಶ್ವಕ್ಕೆ ಬೇಕಾಗಿದೆಯೆಂದು ಭಾಷಣ ಮಾಡಿದ್ದರು.

ಸಾಮರಸ್ಯ, ಸಹಭಾಳ್ವೆ, ಐಕ್ಯತೆಯಿಂದ ಎಲ್ಲಾ ಜಾತಿ ಧರ್ಮದವರು ಬಾಳಬೇಕಾಗಿರುವುದರಿಂದ ಯಾವುದೆ ಒಂದು ಧರ್ಮವನ್ನು ಅವಮಾನಿಸಬಾರದು. ಎಲ್ಲಾ ಧರ್ಮಗಳಲ್ಲಿರುವ ಒಳ್ಳೆ ಅಂಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

Also Read: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ | ಕೇಂದ್ರದ ವಿರುದ್ಧ ಮೌನ ಪ್ರತಿಭಟನೆ

ಪರಸ್ಪರರು ಅರ್ಥಮಾಡಿಕೊಂಡು ಸಹನೆಯಿಂದ ಬದುಕಿದಾಗ ಧರ್ಮ ಸಂಘರ್ಷಕ್ಕೆ ದಾರಿಯಿರುವುದಿಲ್ಲ. ಸೈದ್ದಾಂತಿಕ, ಧಾರ್ಮಿಕ ತಳಹದಿಯ ಮೇಲೆ ಸಮಾಜದಲ್ಲಿ ಶಾಂತಿ ಉಂಟು ಮಾಡಬಹುದೆನ್ನುವುದು ಸ್ವಾಮಿ ವಿವೇಕಾನಂದರವರ ಚಿಂತನೆಯಾಗಿತ್ತು ಎಂದರು.

ಇಂದಿನ ಯುವ ಜನಾಂಗಕ್ಕೆ ಸ್ವಾಮಿ ವಿವೇಕಾನಂದರವರ ಚಿಂತನೆ, ಆದರ್ಶ ಮುಖ್ಯ. ವಿಶ್ವದಲ್ಲಿಯೇ ಅಸಮಾನ್ಯ ಪುರುಷನಾಗಿದ್ದ ವಿವೇಕಾನಂದರವರ ಕೊಡುಗೆ ಅಪಾರ.

ವಿಜ್ಞಾನ, ತಂತ್ರಜ್ಞಾನ, ಸಂಸ್ಕøತಿ, ಧರ್ಮ, ಮಾನವೀಯತೆ ಹೀಗೆ ಎಲ್ಲಾ ರಂಗಗಳಲ್ಲಿಯೂ ಸ್ವಾಮಿ ವಿವೇಕಾನಂದರವರ ಚಿಂತನೆಗಳು ಅಡಗಿದೆ.

ಶಾಂತಿ, ಸಹೋದರತ್ವವನ್ನು ಹೇಗೆ ಹುಟ್ಟು ಹಾಕಬೇಕೆಂಬ ಕುರಿತು ಸದಾ ಆಲೋಚಿಸುತ್ತಿದ್ದ ಸ್ವಾಮಿ ವಿವೇಕಾನಂದರವರ ಮೌಲ್ಯಗಳು ಯುವ ಪೀಳಿಗೆಗೆ ದಾರಿ ದೀಪವಾಗಬೇಕು. ಧರ್ಮ ಎನ್ನುವುದು ಪುಸ್ತಕ, ಬರವಣಿಗೆಯಲ್ಲಿಲ್ಲ. ನಿಮ್ಮ ನಿಮ್ಮ ಅಂತರಾತ್ಮದಲ್ಲಿದೆ. ಸ್ವತಃ ಯೋಚನೆ, ವೈಯಕ್ತಿಕ ಶ್ರಮದಿಂದ ಜೀವನದಲ್ಲಿ ಸಾಧನೆ ಸಾಧ್ಯ ಎಂದು ತಿಳಿಸಿದರು.

Also Read: ರಾಜ್ಯ ಸರ್ಕಾರದ ಅಬಕಾರಿ ನೀತಿ ವಿರೋಧಿಸಿ ಮದ್ಯ ಮಾರಾಟಗಾರರ ಪ್ರತಿಭಟನೆ

ಮೌಲ್ಯ ವೃದ್ದಿಸಿಕೊಳ್ಳಲು ಅಂತರಂಗದ ಶಕ್ತಿಯನ್ನು ಬಳಸಿ. ನಿಸ್ವಾರ್ಥ ಸೇವೆಯಿಂದ ವ್ಯಕ್ತಿತ್ವ ಬೆಳೆಸಿಕೊಳ್ಳಬಹುದೆಂದು ಸ್ವಾಮಿ ವಿವೇಕಾನಂದರು ಕರೆ ನೀಡಿದ್ದಾರೆ. ಪ್ರತಿಯೊಂದು ಧರ್ಮದಲ್ಲೂ ಧಾರ್ಮಿಕ ಸತ್ವವಿದೆ. ಯಾವ ಕೆಲಸವನ್ನಾಗಲಿ, ಏಕಾಗ್ರತೆ, ಬದ್ದತೆಯಿಂದ ನಿಭಾಯಿಸಿದಾಗ ಗುರಿ ಮುಟ್ಟಲು ಸಾಧ್ಯ.

ಸಾಮಾಜಿಕ ಪಿಡುಗು ಅಸಮತೋಲನ ನಿವಾರಣೆಗೆ ಶಿಕ್ಷಣವೊಂದೆ ಅಸ್ತ್ರ ಎನ್ನುವ ಜಾಗೃತಿಯನ್ನು ಯುವ ಪೀಳಿಗೆಯಲ್ಲಿ ಮೂಡಿಸಿರುವ ಸ್ವಾಮಿ ವಿವೇಕಾನಂದರು ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಮುಖ್ಯ. ನಕಾರಾತ್ಮಕ ಆಲೋಚನೆಯಿಂದ ಹೊರ ಬರಲು ಧ್ಯಾನ ಮಾಡಿ. ಸಮಾಜ ಪರಿವರ್ತನೆಗೆ ವಿವೇಕಾನಂದರವರಲ್ಲಿದ್ದ ಚಿಂತನೆಯನ್ನು ನೀವುಗಳು ಮೈಗೂಡಿಸಿಕೊಂಡರೆ ನಿಜವಾಗಿಯೂ ವಿವೇಕಾನಂದ ಆಶಯಗಳನ್ನು ಗೌರವಿಸಿದಂತಾಗುತ್ತದೆಂದು ಕಾನೂನು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸರಸ್ವತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಡಿ.ಕೆ.ಶೀಲಾ ಮಾತನಾಡಿ ಸ್ವಾಮಿ ವಿವೇಕಾನಂದರು ಯುವ ಜನಾಂಗದ ಮೇಲೆ ಅಪಾರವಾದ ಭರವಸೆಯಿಟ್ಟುಕೊಂಡಿದ್ದರು. ಭಾರತದ ಭವಿಷ್ಯ ನಿಂತಿರುವುದೇ ಯುವ ಪೀಳಿಗೆ ಮೇಲೆ ಹಾಗಾಗಿ ವಿವೇಕಾನಂದರು ಯುವಕ-ಯುವತಿಯರ ಮೇಲೆ ಬೆಳಕು ಚೆಲ್ಲುತ್ತಿದ್ದರು. ಯಾವುದೇ ವೃತ್ತಿಯಾಗಲಿ ಶಿಸ್ತು, ಬದ್ದತೆ, ಏಕಾಗ್ರತೆಯಿಂದ ಮಾಡಬೇಕೆನ್ನುವುದು ಅವರ ಚಿಂತನೆಯಾಗಿತ್ತೆಂದರು.

ರಾಷ್ಟ್ರೀಯ ಸಮ್ಮೇಳದ ಅಧ್ಯಕ್ಷತೆ ವಹಿಸಿದ್ದ ಸರಸ್ವತಿ ಕಾನೂನು ಕಾಲೇಜು ಅಧ್ಯಕ್ಷರಾದ ಹೆಚ್.ಹನುಮಂತಪ್ಪ, ಸರಸ್ವತಿ ಕಾನೂನು ಕಾಲೇಜು ಪ್ರಾಚಾರ್ಯರಾದ ಡಾ.ಎಂ.ಎಸ್.ಸುಧಾದೇವಿ ಮಾತನಾಡಿದರು.

Also Read: ಅಧಿಕಾರಿ,‌ ಸಿಬ್ಬಂದಿ | ನಾಳೆ ಕಡ್ಡಾಯ ಹಾಜರಾತಿಗೆ ಡಿಸಿ ಸೂಚನೆ

ಸರಸ್ವತಿ ಕಾನೂನು ಕಾಲೇಜು ಉಪಾಧ್ಯಕ್ಷರು ಹಾಗೂ ನ್ಯಾಯವಾದಿ ಫಾತ್ಯರಾಜನ್, ಎನ್.ಎಸ್.ಎಸ್.ಕೋ-ಆರ್ಡಿನೇಟರ್ ಐ.ಬಿ.ಬೀರಾದರ್, ಆರ್ಥಿಕ ಚಿಂತಕ ಡಾ.ಎನ್.ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು.

ಸಹಾಯಕ ಪ್ರಾಧ್ಯಾಪಕ ಡಾ.ಡಿ.ಬಿ.ರವಿಕುಮಾರ್ ರಾಷ್ಟ್ರೀಯ ಪ್ರತಿಜ್ಞೆ ಬೋಧಿಸಿದರು. ಸಹಾಯಕ ಪ್ರಾಧ್ಯಾಪಕ ಡಾ.ಎನ್.ಡಿ.ಗೌಡ ಸ್ವಾಗತಿಸಿದರು. ದೈಹಿಕ ಶಿಕ್ಷಕ ಪಿ.ಮುರುಗೇಶ್ ನಿರೂಪಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesConferenceKannada Latest NewsKannada NewsSaraswati Law CollegeSwami VivekanandaThoughtsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿಂತನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಮ್ಮೇಳನಸರಸ್ವತಿ ಕಾನೂನು ಕಾಲೇಜುಸ್ವಾಮಿ ವಿವೇಕಾನಂದ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಏಪ್ರಿಲ್ 05 | ಹಠಾತ್ ಆರ್ಥಿಕ ಲಾಭ, ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ
Next Article ಮರದ ದಿಮ್ಮಿ ಕಳ್ಳತನ ಯತ್ನ | ಗಿಡ ನೆಟ್ಟು ಬೆಳೆಸುವ ಶಿಕ್ಷೆ ವಿಧಿಸಿದ ನ್ಯಾಯಾಲಯ
Leave a Comment

Leave a Reply Cancel reply

Your email address will not be published. Required fields are marked *

ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
ಮುಖ್ಯ ಸುದ್ದಿ
ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
ಮುಖ್ಯ ಸುದ್ದಿ
Rain
ಕೋಟೆನಾಡಿಗೆ ಕಾಲಿಟ್ಟ ಮುಂಗಾರು ಮಳೆ | ಹದವಾಗಿ ಸುರಿದ ರೋಹಿಣಿ
ಮುಖ್ಯ ಸುದ್ದಿ
Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up