By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Municipal Council
    ಸೆ.15ರವರೆಗೆ ಚಿತ್ರದುರ್ಗದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
    13 minutes ago
    KSRTC BUS STAND
    ಹೊಸದುರ್ಗ–ಹಿರಿಯೂರು ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ನಿಯಮಾನುಸಾರ | KSRTC ಡಿಸಿ ವೆಂಕಟೇಶ್
    14 minutes ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ಜಿಲ್ಲಾಧಿಕಾರಿ ಭೇಟಿಗೆ ಹೂಗುಚ್ಛ, ಶಾಲು ಬದಲು ನೋಟ್‌ಬುಕ್, ಪೆನ್ ನೀಡಿ | ಎಸ್.ರಮ್ಯ
    16 minutes ago
    4 KG Ganja seized | Accused arrested
    4 KG ಗಾಂಜಾ ಜಪ್ತಿ | ಆರೋಪಿ ಬಂಧನ
    17 minutes ago
    Syed Ashwaq Ahmed
    ನಗರಸಭೆ ಮಾಜಿ ಸದಸ್ಯ ಸೈಯದ್ ಅಶ್ವಕ್ ಅಹಮದ್ ನಿಧನ
    18 minutes ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    7 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 week ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    2 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    18 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    5 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    5 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    face wash
    ಫೇಸ್ ವಾಶ್‌ನಲ್ಲಿರುವ ಈ ಪದಾರ್ಥಗಳು ಮೊಡವೆಗಳಿಗೆ ಕಾರಣವಾಗಬಹುದು ಎಚ್ಚರ
    48 minutes ago
    Body inflammation
    ದೇಹದ ಉರಿಯೂತವನ್ನು ನಿವಾರಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಈ ಸೂಪರ್‌ಫುಡ್‌ಗಳನ್ನು ಸೇರಿಸಿಕೊಳ್ಳಿ
    24 hours ago
    Taking deep breaths
    ಆಳವಾದ ಉಸಿರನ್ನು ತೆಗೆದುಕೊಳ್ಳುವುದರಿಂದ ದೇಹಕ್ಕೆ ಈ ಪ್ರಯೋಜನಗಳು ದೊರೆಯುತ್ತದೆಯಂತೆ
    1 day ago
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    2 days ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    2 days ago
Reading: ಧರ್ಮ ದಯಾಮೂಲವಾಗಿರಬೇಕು, ಭಯಮೂಲವಾಗಿರಬಾರದು | ಸಾಣೇಹಳ್ಳಿ‌ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಧರ್ಮ ದಯಾಮೂಲವಾಗಿರಬೇಕು, ಭಯಮೂಲವಾಗಿರಬಾರದು | ಸಾಣೇಹಳ್ಳಿ‌ ಶ್ರೀ

News Desk Chitradurga News
Last updated: 2 May 2024 16:23
News Desk Chitradurga News
2 years ago
Share
ಸಾಣೆಹಳ್ಳಿ ಮಠದಲ್ಲಿ ಇಷ್ಟಲಿಂಗದೀಕ್ಷೆ ಕಾರ್ಯಕ್ರಮ 
ಸಾಣೆಹಳ್ಳಿ ಮಠದಲ್ಲಿ ಇಷ್ಟಲಿಂಗದೀಕ್ಷೆ ಕಾರ್ಯಕ್ರಮ 
SHARE

CHITRADURGA NEWS | 02 MAY 2024

ಹೊಸದುರ್ಗ: ಧರ್ಮ ದಯಾಮೂಲವಾಗಿರಬೇಕೇ ಹೊರತು ಭಯಮೂಲವಾಗಬಾರದು ಎಂದು ಸಾಣೆಹಳ್ಳಿ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಇದನ್ನೂ ಓದಿ : ಚಿತ್ರದುರ್ಗ ಜಿಲ್ಲೆಗೆ ಎಲ್ಲೋ ಅಲರ್ಟ್ | ತೀವ್ರ ಬಿಸಲು, ಬಿಸಿಗಾಳಿಯ ಎಚ್ಚರಿಕೆ | ಸುರಕ್ಷಿತವಾಗಿರಲು ಇಲ್ಲಿವೆ ಸೂಕ್ತ ಸಲಹೆ 

ಸಾಣೆಹಳ್ಳಿ ಮಠದ ಗುರುಬಸವ ಮಹಾಮನೆಯಲ್ಲಿ ಏರ್ಪಡಿಸಿದ್ದ ಪ್ರತಿ ತಿಂಗಳ ಇಷ್ಟ ಲಿಂಗ ದೀಕ್ಷೆ ಸಂಸ್ಕಾರದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು,

ಬಸವಣ್ಣನವರು ಇಡೀ ಜಗತ್ತಿಗೆ ಗುರುವಾದವರು. ಗುರುವಿನ ಲಕ್ಷಣ ಅರಿವು ಆಚಾರ ಒಂದಾಗಿಸಿಕೊಳ್ಳುವುದು. ನಡೆ ಮತ್ತು ನುಡಿಗಳಲ್ಲಿ ವ್ಯತ್ಯಾಸ ಇಲ್ಲದೇ ಇರುವುದು. ಗುರು ಅರಿವಿನ ಆಗರವಾಗಿರಬೇಕು, ಸುಜ್ಞಾನಿಯಾಗಿರಬೇಕು.

ಇದನ್ನೂ ಓದಿ : ಹೆಚ್ಚಾಗಿದೆ ಬಿಸಿಲು | ಕುರಿ, ಮೇಕೆ, ದನ ಮೇಯಿಸಲು ಸರಿಯಾದ ಸಮಯ ಯಾವುದು ಗೊತ್ತ…

ಅಂಧಶ್ರದ್ಧೆ, ಮೂಢನಂಬಿಕೆ, ಕಂದಾಚಾರದಿಂದ ದೂರವಿರಬೇಕು ಪಾರದರ್ಶಕನಾಗಿರಬೇಕು. ಸೋಮಾರಿಯಾಗದೇ ಸದಾ ಕಾಯಕ ಶೀಲನಾಗಿರಬೇಕು. ಕಾಯಕ ಮಾಡದೇ ಇರುವ ಗುರು ಗುರುವಲ್ಲ, ಜಂಗಮ ಅಲ್ಲ, ಲಿಂಗವಲ್ಲ. ತನ್ನ ಶಿಷ್ಯರ ಅಜ್ಞಾನವನ್ನು ಕಳೆಯುವ ಪ್ರಯತ್ನ ಮಾಡಬೇಕು. ಆದ್ದರಿಂದಲೇ ಅನುಭವ ಮಂಟಪದ ಶರಣರೆಲ್ಲ ಬಸವಣ್ಣನವರನ್ನು ಅಪ್ಪಿಕೊಂಡು ಒಪ್ಪಿಕೊಂಡರು ಎಂದರು.

ಬಸವಣ್ಣನವರು ಲಿಂಗಾಯತ ಧರ್ಮದ ಹುಟ್ಟಿಗೆ ಕಾರಣರಾದರು. ಲಿಂಗಾಯತ ಧರ್ಮ ದಯಾಮೂಲವಾದುದು. ಲಿಂಗಾಯತ ಧರ್ಮದಲ್ಲಿ ಯಾವುದೇ ತಾರತಮ್ಯವಿಲ್ಲ. ಶರಣರು ಜಾತಿಯ ಹುಟ್ಟನ್ನು ನಿಕೃಷ್ಟವಾಗಿ ಕಂಡು ಮರು ಹುಟ್ಟನ್ನು ಪಡೆದುಕೊಂಡರು. ಶ್ರೇಷ್ಟ ಎನ್ನುವುದು ಹುಟ್ಟಿನಿಂದ ಬರುವುದಿಲ್ಲ. ಅವನು ಮಾಡುವ ಕೆಲಸದಿಂದ ಬರುತ್ತೆ.

ಇದನ್ನೂ ಓದಿ : ಬೆಲಗೂರಿನಲ್ಲಿ ಬಿಂಧು ಮಾಧವ ಅವಧೂತರ ಜಯಂತೋತ್ಸವ | ಮಳೆಗಾಗಿ ವಿಶೇಷ ಪೂಜೆ 

ಇವತ್ತು ಗುಡಿಯ ಹುಚ್ಚು ಹೆಚ್ಚಿದೆ. ಆದರೆ ಬಸವಣ್ಣನವರು ಗುಡಿ, ಗುಂಡಾರಕ್ಕೆ ಒತ್ತು ಕೊಡಲಿಲ್ಲ. ತನ್ನ ದೇಹವನ್ನೇ ದೇವಾಲಯ ಮಾಡಿಕೊಂಡರು. ದೇವಸ್ಥಾನಗಳು 12 ನೇಯ ಶತಮಾನದಲ್ಲಿ ಪಟ್ಟಭದ್ರ ಹಿತಾಸಕ್ತಿಗಳ ಕಪಿಮುಷ್ಠಿಗೆ ಒಳಗಾಗಿ ಮೌಢ್ಯದಿಂದ ತುಂಬಿತ್ತು.

ಇದನ್ನು ಮನಗಂಡ ಬಸವಣ್ಣನವರು ಅಂಗೈಯೊಳಗೆ ಲಿಂಗವನ್ನು ಕರುಣಿಸಿದರು. ಇಷ್ಟಲಿಂಗ ಗೋಳಾಕಾರವಾಗಿದೆ. ಅದು ಇಡೀ ಜಗತ್ತಿನ ಸಂಕೇತ. ಲಿಂಗವನ್ನು ಮುಟ್ಟಿ ಪೂಜೆ ಮಾಡಿದರೆ ಜಾತಿಯ ಪ್ರಶ್ನೆ ಇರುವುದಿಲ್ಲ. ಲಿಂಗತಾರತಮ್ಯವಿಲ್ಲ. ದೀಕ್ಷೆ ಪಡೆದುಕೊಂಡವರು ಇನ್ನೊಬ್ಬರಿಗೆ ದೀಕ್ಷೆ ಕೊಡಲಿಕ್ಕೆ ಸಾಧ್ಯ ಇದೆ.

ಇದನ್ನೂ ಓದಿ : ಚಿತ್ರದುರ್ಗ ಜಿಲ್ಲೆಯ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ 

ಇಷ್ಟಲಿಂಗದ ಮೂಲಕ ಸಮಾಜದಲ್ಲಿ ಸಮಾನತೆ ತಂದರು. ದೇಹವನ್ನು ದೇವಾಲಯ ಮಾಡಿಕೊಂಡು ಶಿವ ಚೈತನ್ಯವನ್ನು ಪಡೆದುಕೊಂಡರು. ಶರಣರು ದೇವರ ಬಗ್ಗೆ ಇದ್ದ ಅಜ್ಞಾನವನ್ನು ತೊಲಗಿಸಿ ಇಷ್ಟಲಿಂಗ ದೀಕ್ಷೆಯನ್ನು ಕರುಣಿಸಿ ಸುಜ್ಞಾನವನ್ನು ಪಡೆದುಕೊಂಡರು.

ಲಿಂಗಾಯತ ಧರ್ಮದ ಗುರು ಬಸವಣ್ಣ, ಧರ್ಮದ ಗ್ರಂಥ ವಚನ ಸಾಹಿತ್ಯ, ಧರ್ಮದ ಕ್ಷೇತ್ರ ನಾವಿರುವ ಸ್ಥಳ.  ಲಿಂಗಾಯತ ಧರ್ಮದಲ್ಲಿ ಸ್ಥಾವರ ದೇವರನ್ನು ಪೂಜಿಸುವ ಅವಶ್ಯಕತೆ ಇಲ್ಲ. ಜಾತಿಯನ್ನು ಕಿತ್ತಾಕಿ ನೀತಿಯನ್ನು ಬೆಳೆಸಿಕೊಳ್ಳುವುದು ದೀಕ್ಷೆಯ ಮುಖ್ಯ ಉದ್ದೇಶ.

ಇದನ್ನೂ ಓದಿ : ಕೋಣ ಗುದ್ದಿ ವ್ಯಕ್ತಿ ಸಾವು | ಜಾತ್ರೆಗಾಗಿ ಮನೆಯಲ್ಲಿ ಸಾಕಿದ್ದ ಕೋಣ ಗುದ್ದಿ ಘಟನೆ 

ತಂದೆ- ತಾಯಿಯಿಂದ ಪಡೆದದ್ದು ನರ ಜನ್ಮ, ಗುರುವಿನಿಂದ ಪಡೆದುಕೊಂಡಿದ್ದು ಹರ ಜನ್ಮ.  ಪ್ರತಿಯೊಬ್ಬರು ಬಹಿರಂಗದ ಶುಚಿತ್ವಕ್ಕಿಂತ ಅಂತರಂಗ ಶುಚಿತ್ವ ಮಾಡಿಕೊಳ್ಳಬೇಕು. ಆಂತರಿಕ ಶುಚಿತ್ವವೆ ಲಿಂಗ ದೀಕ್ಷೆ ಎಂದರು.

ಮಠದ ವಿದ್ಯಾರ್ಥಿಗಳು ಲಿಂಗದೀಕ್ಷೆಯ ವ್ಯವಸ್ಥೆಯನ್ನು ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:HosdurgaMathsanehalliShivacharya Swamijiಮಠಶಿವಾಚಾರ್ಯ ಸ್ವಾಮೀಜಿಸಾಣೆಹಳ್ಳಿಹೊಸದುರ್ಗ
Share This Article
Facebook Email Print
Previous Article ತೀವ್ರ ಬಿಸಿಲು, ಬಿಸಿಗಾಳಯ ಎಚ್ಚರಿಕೆ ಚಿತ್ರದುರ್ಗ ಜಿಲ್ಲೆಗೆ ಎಲ್ಲೋ ಅಲರ್ಟ್ | ತೀವ್ರ ಬಿಸಿಲು, ಬಿಸಿಗಾಳಿಯ ಎಚ್ಚರಿಕೆ | ಸುರಕ್ಷಿತವಾಗಿರಲು ಇಲ್ಲಿವೆ ಸೂಕ್ತ ಸಲಹೆ
Next Article arecanut price list ಮತ್ತಷ್ಟು ಇಳಿಕೆ ಕಂಡ ರಾಶಿ ಅಡಿಕೆ ಬೆಲೆ | ಭೀಮಸಮುದ್ರ ಮಾರುಕಟ್ಟೆಯಲ್ಲಿ ಯಾವ ಅಡಿಕೆ ಬೆಲೆ ಎಷ್ಟಿತ್ತು
Leave a Comment

Leave a Reply Cancel reply

Your email address will not be published. Required fields are marked *

Municipal Council
ಸೆ.15ರವರೆಗೆ ಚಿತ್ರದುರ್ಗದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
ಮುಖ್ಯ ಸುದ್ದಿ
KSRTC BUS STAND
ಹೊಸದುರ್ಗ–ಹಿರಿಯೂರು ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ನಿಯಮಾನುಸಾರ | KSRTC ಡಿಸಿ ವೆಂಕಟೇಶ್
ಮುಖ್ಯ ಸುದ್ದಿ
ಜಿಲ್ಲಾಧಿಕಾರಿ ರಮ್ಯಾ ಎಸ್‌
ಜಿಲ್ಲಾಧಿಕಾರಿ ಭೇಟಿಗೆ ಹೂಗುಚ್ಛ, ಶಾಲು ಬದಲು ನೋಟ್‌ಬುಕ್, ಪೆನ್ ನೀಡಿ | ಎಸ್.ರಮ್ಯ
ಮುಖ್ಯ ಸುದ್ದಿ
4 KG Ganja seized | Accused arrested
4 KG ಗಾಂಜಾ ಜಪ್ತಿ | ಆರೋಪಿ ಬಂಧನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up