ಮುಖ್ಯ ಸುದ್ದಿ
ಕೋಟೆನಾಡಲ್ಲಿ ರಾಮನಾಮ ಸ್ಮರಣೆ | ರಾಮೋತ್ಸವ ದೀಪೋತ್ಸವ ಸಂಭ್ರಮ
CHITRADURGA NEWS | 22 JANUARY 2024
ಚಿತ್ರದುರ್ಗ (CHITRADURGA): ಅಯೋಧ್ಯೆಯಲ್ಲಿ ರಾಮಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೋಟೆನಾಡಿನಲ್ಲಿ ಸೋಮವಾರ ‘ರಾಮೋತ್ಸವ’ ನಡೆಯಿತು. ಮುಂಜಾನೆಯಿಂದ ರಾತ್ರಿವರೆಗೂ ಪೂಜಾ ಕಾರ್ಯ, ಸಂಭ್ರಮ ಸಾಗಿತು.
ಇದನ್ನೂ ಓದಿ: ಅಯೋಧ್ಯೆ ಭವ್ಯ ಮಂದಿರದಲ್ಲಿ ಬಾಲರಾಮ ವಿರಾಜಮಾನ
ತಳಿರು ತೋರಣ, ಕೇಸರಿ ಧ್ವಜದಿಂದ ಸಿಂಗಾರಗೊಂಡಿದ್ದ ನಗರದ ದೇವಸ್ಥಾನಗಳು ಭಕ್ತರ ಕಣ್ಮನ ಸೆಳೆದವು. ನಗರ, ಹಳ್ಳಿ ಸೇರಿದಂತೆ ಜಿಲ್ಲಾದ್ಯಂತ ರಾಮನಾಮ ಸ್ಮರಣೆ ಮೊಳಗಿತು. ಈ ಕ್ಷಣಗಳು ನಿಮ್ಮ ಮುಂದೆ..