Connect with us

    Death: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಪ್ರಮುಖ ಆರೋಪಿ ರಘು ತಾಯಿ ನಿಧನ

    death

    ನಿಧನವಾರ್ತೆ

    Death: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಪ್ರಮುಖ ಆರೋಪಿ ರಘು ತಾಯಿ ನಿಧನ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 20 JULY 2024
    ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಘವೇಂದ್ರ ಅವರ ತಾಯಿ ಮಂಜಮ್ಮ (65) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

    ನಗರದ ಕೋಳಿ ಬುರುಜನಹಟ್ಟಿಯಲ್ಲಿ ವಾಸವಾಗಿದ್ದ ಮಂಜಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಕೊಲೆ ಪ್ರಕರಣದಲ್ಲಿ ಮಗ ಬೆಂಗಳೂರಿನ ಪರಪ್ಪನ ಕಾರಾಗೃಹ ಸೇರಿದ ಕೊರಗಿನಲ್ಲಿದ್ದರು. ಶನಿವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯಲ್ಲೇ ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ಹೆದ್ದಾರಿಯಲ್ಲಿ ಕರಡಿ ಸಾವು | ಹೊಸ ಬೈಪಾಸ್‍ನಲ್ಲಿ ಘಟನೆ

    ನಟ ದರ್ಶನ್ ಸಂಘದ ಜಿಲ್ಲಾ ಅಧ್ಯಕ್ಷನಾಗಿದ್ದ ರಾಘವೇಂದ್ರ, ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದಾನೆ. ಮನೆಯಲ್ಲಿ ಅಂತ್ಯ ಸಂಸ್ಕಾರಕ್ಕೂ ಕೂಡಾ ಅನುಕೂಲತೆ ಇಲ್ಲ, ತಾಯಿ ಅಂತ್ಯ ಸಂಸ್ಕಾರಕ್ಕೆ ಮಗ ರಘು ಅವರನ್ನ ಕರೆಸಿ ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ನಿಧನವಾರ್ತೆ

    To Top