By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ | ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ | ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯ ಸುದ್ದಿ

ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ | ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

chitradurganews.com
Last updated: 25 June 2024 19:37
chitradurganews.com
1 year ago
Share
Renukaswamy's parents met the Chief Minister
ಮುಖ್ಯಮಂತ್ರಿ ಭೇಟಿಯಾದ ರೇಣುಕಸ್ವಾಮಿ ಪೋಷಕರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 JUNE 2024

ಚಿತ್ರದುರ್ಗ: ಭೀಕರವಾಗಿ ಹತ್ಯೆಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿಗೆ ಸರ್ಕಾರಿ ಉದ್ಯೋಗದ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ನಟ ದರ್ಶನ್ ಪ್ರಕರಣದಲ್ಲಿ ಸಾವಿಗೀಡಾಗಿರುವ ಚಿತ್ರದುರ್ಗದ ಕೆ.ಎಸ್.ರೇಣುಕಸ್ವಾಮಿ ತಂದೆ ಶಿವನಗೌಡರು ಹಾಗೂ ತಾಯಿ ರತ್ನಪ್ರಭ ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಇದನ್ನೂ ಓದಿ: ನಕ್ಷತ್ರ ಆಮೆ ಕಳ್ಳತನ ಮಾಡುತ್ತಿದ್ದ ನಾಲ್ಕು ಜನರ ಬಂಧನ | 32 ನಕ್ಷತ್ರ ಆಮೆಗಳು ವಶಕ್ಕೆ

ಈ ವೇಳೆ ನಮ್ಮಿಬ್ಬರಿಗೂ ವಯಸ್ಸಾಗಿದೆ. ರೇಣುಕಸ್ವಾಮಿ ಪತ್ನಿ 5 ತಿಂಗಳ ಗರ್ಭಿಣಿ. ಈ ಹಿನ್ನೆಲೆಯಲ್ಲಿ ಸಹನಾಗೆ ಬದುಕು ಕಟ್ಟಿಕೊಡಬೇಕಿದೆ. ಆದ್ದರಿಂದ ಸರ್ಕಾರದಿಂದ ಆಕೆಗೆ ಉದ್ಯೋಗ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.

ಶಿವನಗೌಡರು ಹಾಗೂ ರತ್ನಪ್ರಭ ಮನವಿ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಗೆ ನ್ಯಾಯ ದೊರಕಿಸಿದ ಸದ್ಧರ್ಮ ನ್ಯಾಯಪೀಠ | ಸಿರಿಗೆರೆ ಸ್ವಾಮೀಜಿಗೆ ಗೌರವ

ಮುಖ್ಯಮಂತ್ರಿಗಳ ಭೇಟಿ ವೇಳೆ, ರೇಣುಕಸ್ವಾಮಿ ತಾಯಿ ರತ್ನಪ್ರಭ ಹಾಗೂ ತಂದೆ ಶಿವನಗೌಡರು ಮಗನನ್ನ ನೆನೆದು ಕಣ್ಣಿರಿಟ್ಟರು. ಮಗನನ್ನು ವಿಕೃತವಾಗಿ ಕೊಲೆ ಮಾಡಿರುವುದನ್ನು ನೆನೆಸಿಕೊಂಡಾಗೆಲ್ಲಾ ಸಂಕಟವಾಗುತ್ತದೆ. ಎಷ್ಟು ನೋವು ಅನುಭವಿಸಿದ್ದಾನೋ ಎಂದು ನೆನೆದು ಕಣ್ಣಿರಿಟ್ಟರು. ಇಬ್ಬರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಧಾನಪಡಿಸಿದರು.

ಮಗನ ಸಾವಿನ ಕುರಿತು ಪೊಲೀಸರು ನಡೆಸುತ್ತಿರುವ ತನಿಖೆ ನಮಗೆ ಸಮಾಧಾನ ತಂದಿದೆ ಎಂದು ಸಿದ್ದರಾಮಯ್ಯ ಅವರಿಗೆ ವಿವರಿಸಿದರು.

ಇದನ್ನೂ ಓದಿ: ಅಂಬೇಡ್ಕರ್ ವೃತ್ತದಲ್ಲಿ ಗಾಳಿಗೆ ಬಿದ್ದ ಮರ | ಪಲ್ಸರ್ ಬೈಕ್ ಟ್ಯಾಂಕ್ ಜಖಂ

ಈ ವೇಳೆ ಕೃಷಿ ಸಚಿವ ಚೆಲುವರಾಸ್ವಾಮಿ, ಮಾಜಿ ಸಚಿವ ಎಚ್.ಆಂಜನೇಯ ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BangaloreChallengingstar DarshanChitradurgaGovt Job DemandKannada Latest NewsRenukaswamyrenukaswamy parents meet cmಕನ್ನಡ ಲೇಟೆಸ್ಟ್ ಸುದ್ದಿಚಾಲೆಂಜಿಂಗ್‍ಸ್ಟಾರ್ ದರ್ಶನ್ಚಿತ್ರದುರ್ಗಬೆಂಗಳೂರುರೇಣುಕಸ್ವಾಮಿರೇಣುಕಸ್ವಾಮಿ ಪೋಷರಿಂದ ಸಿಎಂ ಭೇಟಿಸರ್ಕಾರಿ ಉದ್ಯೋಗದ ಬೇಡಿಕೆ
Share This Article
Facebook Email Print
Previous Article ಫೈಓವರ್ ನಿರ್ಮಾಣಕ್ಕೆ ಕರುನಾಡ ವಿಜಯಸೇನೆ ಅಗ್ರಹ  ಫೈಓವರ್ ನಿರ್ಮಾಣಕ್ಕೆ ಕರುನಾಡ ವಿಜಯಸೇನೆ ಅಗ್ರಹ 
Next Article arecanut price list ರಾಶಿ ಅಡಿಕೆ ಬೆಲೆಯಲ್ಲಿ ಕುಸಿತ | ವಿವಿಧ ಮಾರುಕಟ್ಟೆಗಳ ಧಾರಣೆ ಇಲ್ಲಿದೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up