By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    52 minutes ago
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    13 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    13 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 day ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    1 day ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    18 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    54 minutes ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    42 minutes ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    2 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    1 day ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 day ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
Reading: ಗೌರವ ಸಮರ್ಪಣೆಯಲ್ಲಿ ಹಳೇ ನೆನಪುಗಳ ಮೆಲಕು ಹಾಕಿದ ನಿವೃತ್ತ IPS ಅಧಿಕಾರಿ ಗಗನ್‍ದೀಪ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗೌರವ ಸಮರ್ಪಣೆಯಲ್ಲಿ ಹಳೇ ನೆನಪುಗಳ ಮೆಲಕು ಹಾಕಿದ ನಿವೃತ್ತ IPS ಅಧಿಕಾರಿ ಗಗನ್‍ದೀಪ್

News Desk Chitradurga News
Last updated: 17 May 2026 19:32
News Desk Chitradurga News
2 months ago
Share
ನಿವೃತ್ತ IPS ಅಧಿಕಾರಿ ಗಗನ್‍ದೀಪ್ ಗೌರವ ಸಮರ್ಪಣೆ
ನಿವೃತ್ತ IPS ಅಧಿಕಾರಿ ಗಗನ್‍ದೀಪ್ ಗೌರವ ಸಮರ್ಪಣೆ
SHARE

CHITRADURGA NEWS | 17 MAY 2026

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದಾಗ ಕ್ಷಿಷ್ಟಕರ ಪರಿಸ್ಥಿತಿಯನ್ನು ಎದುರಿಸಿದ್ದೇನೆ. ಸಂತೆಹೊಂಡದಲ್ಲಿ ಬಸ್ ಬಿದ್ದು 60 ಜನ ಮೃತಪಟ್ಟಿದ್ದು, ಐಮಂಗಲದಲ್ಲಿ ನಟೋರಿಯಸ್ ಕ್ರಿಮಿನಲ್ ಉಮೇಶ್‍ರೆಡ್ಡಿಯನ್ನು ಬಂಧಿಸಿದ್ದನ್ನು ನೆನಪಿಸಿಕೊಂಡ ಐ.ಪಿ.ಎಸ್. ಅಧಿಕಾರಿ ಕೆ.ವಿ.ಗಗನ್‍ದೀಪ್ ಭಾವುಕರಾದರು.

ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ | ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ 

1996 ರಲ್ಲಿ ಚಿತ್ರದುರ್ಗ ಹಾಗೂ ದಾವಣಗೆರೆಯಿಂದ ಪೊಲೀಸ್ ಇಲಾಖೆಗೆ ನೇಮಕಗೊಂಡ ಅವರಿಗೆ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗೌರವ ಸಮರ್ಪಣೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

1990 ರಲ್ಲಿ ಪುತ್ತೂರಿನಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿಯಾಗಿದ್ದಾಗ ಅಲ್ಲಿನ ರಕ್ಷಣಾಧಿಕಾರಿ ನನ್ನ ಕೈಗೆ ಫೈಲ್ ಕೊಟ್ಟು ಪೊಲೀಸ್ ಪೇದೆಗಳ ನೇಮಕ ಮಾಡುವಂತೆ ಸೂಚಿಸಿದರು. ಆಗ ನನಗೆ ಭಯವಾಯಿತು. 

ಬೆಳಗಾಂ, ಬಳ್ಳಾರಿಯಲ್ಲಿಯೂ ಎಸ್ಪಿ ಆಗಿದ್ದಾಗ ಪೊಲೀಸ್ ಪೇದೆಗಳ ನೇಮಕ ಮಾಡಿದ್ದೇನೆ. ಅದೇ ರೀತಿ 1996 ರಲ್ಲಿ ಚಿತ್ರದುರ್ಗ ಎಸ್ಪಿ ಆಗಿ ಬಂದಾಗ 250 ಪೇದೆಗಳ ನೇಮಕ ಮಾಡಿದ್ದೇನೆ. ನನ್ನ ಅಧಿಕಾರವಧಿಯಲ್ಲಿ ಎಲ್ಲಾ ಕಡೆ ಪಾರದರ್ಶಕವಾಗಿ ನೇಮಕ ಮಾಡಿದ್ದೇನೆ. ಎಲ್ಲಿಯೂ ಭ್ರಷ್ಟಾಚಾರಕ್ಕೆ ಆಸ್ಪದ ಕೊಟ್ಟಿಲ್ಲ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

ಎಸ್ಟಾಬ್ಲಿಷ್‍ಮೆಂಟ್ ಸೆಕ್ಷನ್‍ನವರು ಸರಿಯಾಗಿ ಫೈಲ್‍ಗಳನ್ನು ಪುಟ್‍ಅಪ್ ಮಾಡದಿದ್ದರೆ ಸಿಬ್ಬಂದಿಗಳು ಬಡ್ತಿಯಲ್ಲಿ ಅನ್ಯಾಯಕ್ಕೊಳಗಾಗಬೇಕಾಗುತ್ತದೆ. ಪೊಲೀಸ್ ಪೇದೆಯಿಂದ ಹಿಡಿದು ಉನ್ನತ ಅಧಿಕಾರಿಯವರೆಗೂ ಬಡ್ತಿ ಮುಖ್ಯ. 

ಇದನ್ನೂ ಓದಿ: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಅಹ್ವಾನ

ನಿವೃತ್ತಿಯಾದ ಮೇಲೆ ಬಡ್ತಿಯ ಮಹತ್ವ ಏನು ಎನ್ನುವುದು ಗೊತ್ತಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರಿ ಎನ್ನುವುದು ಕಠಿಣವಾಗುತ್ತಿದೆ. ಅದೃಷ್ಟವಶಾತ್ ನಾನು ಕೆಲಸ ಮಾಡಿದ ಕಡೆಗೆಲ್ಲಾ ಸಿಬ್ಬಂದಿಗಳ ಹಾಗೂ ಮೇಲಾಧಿಕಾರಿಗಳ ಸಹಕಾರ ಸಿಕ್ಕ ಕಾರಣ ಎಂತಹ ಸಮಸ್ಯೆ ಎದುರಾದರೂ ಧೈರ್ಯವಾಗಿ ನಿಭಾಯಿಸಿದ್ದೇನೆ. 

1996 ನೇ ಬ್ಯಾಚ್‍ನವರು ನನ್ನನ್ನು ಆಹ್ವಾನಿಸಿ ಗೌರವಿಸಿದಂತ ಸನ್ನಿವೇಶವನ್ನು ನನ್ನ ಜೀವನದಲ್ಲಿ ಮತ್ತೊಮ್ಮೆ ನೋಡಲಾರೆ ಎಂದು ಕೃತಜ್ಞತೆ ಸಮರ್ಪಿಸಿದರು.

ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ.ಬಿ.ಆರ್.ರವಿಕಾಂತೆಗೌಡ ಗೌರವ ಸಮರ್ಪಣೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಚಿತ್ರದುರ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದ ಕೆ.ವಿ.ಗಗನ್‍ದೀಪ್‍ರವರು ಯಾವುದೇ ರಾಜಕೀಯ ಒತ್ತಡ, ಆಸೆ ಆಮಿಷಗಳಿಗೆ ಒಳಗಾಗದೆ ಪಾರದರ್ಶಕವಾಗಿ 250 ಪೊಲೀಸ್ ಪೇದೆಗಳನ್ನು ನೇಮಕ ಮಾಡಿ ಕೈಕೆಳಗಿನ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹವನ್ನು ಕೊಡುತ್ತಿದ್ದರು. 

ಇದನ್ನೂ ಓದಿ: ಮುರುಘಾ ಮಠದಲ್ಲಿ ಶಿವಶರಣರಾದ ತುರುಗಾಹಿ ರಾಮಣ್ಣ, ಕುರುಬ(ವೀರ)ಗೊಲ್ಲಾಳೇಶ್ವರ ಜಯಂತಿ ಆಚರಣೆ

ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸ್ ಕಮೀಷನರ್ ಆಗಿದ್ದಾಗ ಕೆಲವೊಂದು ದಿಟ್ಟು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು. ಆಗ ಇವರ ಮೇಲೆ ಷಡ್ಯಂತ್ರಗಳು ನಡೆದವು ಎನ್ನುವುದನ್ನು ನೆನಪಿಸಿಕೊಂಡರು.

ಪ್ರಾಮಾಣಿಕತೆ ಬಾಯಲ್ಲಿದ್ದರೆ ಸಾಲದು. ಜೀವನದಲ್ಲಿ ಅಳವಡಿಕೊಳ್ಳಬೇಕು. ಅಕ್ರಮ ಮದ್ಯೆ ದಂಧೆಯನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಟ್ಟ ಹಾಕಿದ ಯಶಸ್ಸು 

ಕೆ.ವಿ.ಗಗನ್‍ದೀಪ್‍ರವರಿಗೆ ಸಲ್ಲುತ್ತದೆ. ಅವರ ಪತ್ನಿ ಡಾ.ಎ.ಎಸ್.ವಿಜಯಲಕ್ಷ್ಮಿರವರು ಎಂದಿಗೂ ತಮ್ಮ ಪತಿಯ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡವರಲ್ಲ. 

ಒಬ್ಬ ಪೊಲೀಸ್ ಅಧಿಕಾರಿಗೆ ಬದ್ದತೆಯಿರಬೇಕೆನ್ನುವುದನ್ನು ತಮ್ಮ ನಡವಳಿಕೆಯಲ್ಲಿ ತೋರಿಸಿಕೊಟ್ಟವರು ಕೆ.ವಿ.ಗಗನ್‍ದೀಪ್ ಎಂದು ಶ್ಲಾಘಿಸಿದರು.

ಪೊಲೀಸರು ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವ ಮೂಲಕ ವ್ಯವಸ್ಥೆ ಬಗ್ಗೆ ಜನರಲ್ಲಿ ನಂಬಿಕೆ ಹುಟ್ಟಿಸಿ ಇಲಾಖೆಯ ಗೌರವವನ್ನು ಎತ್ತಿಹಿಡಿಯುವಂತೆ ಪೊಲೀಸರಿಗೆ ಕರೆ ನೀಡಿದರು.

ಇದನ್ನೂ ಓದಿ: ರೋಟರಿ ಬಾಲಭವನದಲ್ಲಿ ವತಿಯಿಂದ ರಕ್ತದಾನ ಶಿಬಿರ

ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‍ಕುಮಾರ್ ಭಂಡಾರು ಮಾತನಾಡಿ, ಅಧಿಕಾರದಲ್ಲಿದ್ದಾಗ ಎಲ್ಲರೂ ಗೌರವಿಸುವುದು ಸಹಜ. ನಿವೃತ್ತಿಯಾದ ನಂತರ ಗೌರವ ಸಿಗುವುದು ತುಂಬಾ ಕಡಿಮೆ. 

1996 ರಲ್ಲಿ ಪೇದೆಗಳ ಹುದ್ದೆಗೆ ನೇಮಕಗೊಂಡ ನೀವುಗಳು ಇಷ್ಟೊಂದು ಅಭಿಮಾನಿವಟ್ಟು ಕೆ.ವಿ.ಗಗನ್‍ದೀಪ್‍ರವರನ್ನು ಆಹ್ವಾನಿಸಿ ಸನ್ಮಾನಿಸುತ್ತಿರುವುದನ್ನು ನೋಡಿದರೆ ಅವರ ಕಾಲದಲ್ಲಿ ನೇಮಕ ಎಷ್ಟು ಪಾರದರ್ಶಕವಾಗಿತ್ತೆನ್ನುವುದು ಗೊತ್ತಾಗುತ್ತದೆ. ಒತ್ತಡದ ನಡುವೆ ಕೆಲಸ ಮಾಡುವ ಪೊಲೀಸರಿಗೆ ಇಂತಹ ಸ್ನೇಹ ಸಮ್ಮಿಲನ ಕೂಟ ಅತ್ಯವಶ್ಯಕ. ಇದರಿಂದ ಮನಸ್ಸಿಗೆ ಮನರಂಜನೆ ಸಿಕ್ಕಂತಾಗುತ್ತದೆಂದರು.

ದಾವಣಗೆರೆ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ.ಮಾತನಾಡಿ, 1996 ರಲ್ಲಿ ನೇಮಕಗೊಂಡ ನಿಮಗೆಲ್ಲಾ ಬದುಕು ಕೊಟ್ಟ ಕೆ.ವಿ.ಗಗನ್‍ದೀಪ್‍ರವರನ್ನು ಮರೆಯದೆ ಕರೆಸಿ ಸನ್ಮಾನಿಸುತ್ತಿರುವುದನ್ನು ಗಮನಿಸಿದರೆ ನಿಮ್ಮಲ್ಲಿ ಕೃತಜ್ಞತಾ ಭಾವನೆಯಿದೆ ಎನ್ನುವುದು ಗೊತ್ತಾಗುತ್ತದೆ. 

ಇದನ್ನೂ ಓದಿ: ಅಕ್ಕಿ ಹಿಟ್ಟನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಏನಾಗುತ್ತದೆ ಗೊತ್ತಾ?

ಹುಟ್ಟು ಆಕಸ್ಮಿಕ, ಸಾವು ಖಂಡಿತ ಇವೆರಡರ ನಡುವೆ ಉಳಿಯುವುದೇ ಮಾಡುವ ಒಳ್ಳೆಯ ಕೆಲಸಗಳು. ಕೆ.ವಿ.ಗಗನ್‍ದೀಪ್‍ರವರು ಅಧಿಕಾರದಲ್ಲಿದ್ದಾಗ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ನಿವೃತ್ತಿಯ ನಂತರವೂ ಕ್ರೀಯಾಶೀಲರಾಗಿದ್ದಾರೆ. ಇಲಾಖೆಯಲ್ಲಿ ಶಿಸ್ತು ಕಡಿಮೆಯಾಗುತ್ತಿದೆ. ಮುಂದೆ ಗುರಿ, ಹಿಂದೆ ಗುರು ಇದ್ದಾಗ ಮಾತ್ರ ಜೀವನದಲ್ಲಿ ಏನಾದರೂ ಯಶಸ್ಸು ಗಳಿಸಬಹುದು ಎಂದು ಹೇಳಿದರು.

ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲಾ ಹೆಚ್ಚು ರಕ್ಷಣಾಧಿಕಾರಿಗಳಾದ ಡಾ.ಶಿವಕುಮಾರ್ ಆರ್. ಪರಮೇಶ್ವರ ಹೆಚ್. ಡಿವೈಎಸ್ಪಿ. ಉಮೇಶ್ ಈಶ್ವರ್‍ನಾಯ್ಕ, ಡಾ.ಎ.ಎಸ್.ವಿಜಯಲಕ್ಷ್ಮಿ ಗಗನ್‍ದೀಪ್, ಜೈಲರ್ ಸಿದ್ದರಾಮಯ್ಯ ಇವರುಗಳು ವೇದಿಕೆಯಲ್ಲಿದ್ದರು. 1996 ರಲ್ಲಿ ನೇಮಕಗೊಂಡ 250 ಪೊಲೀಸ್ ಪೇದೆಗಳ ಕುಟುಂಬದವರು ಗೌರವ ಸಮರ್ಪಣೆಯಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsretired IPS officer GagandeepTributeಗೌರವ ಸಮರ್ಪಣೆಚಿತ್ರದುರ್ಗಚಿತ್ರದುರ್ಗ ನ್ಯೂಸ್ನಿವೃತ್ತ IPS ಅಧಿಕಾರಿ ಗಗನ್‍ದೀಪ್
Share This Article
Facebook Email Print
Previous Article ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ | ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ 
Next Article today bhavishya ದಿನ ಭವಿಷ್ಯ | ಮೇ. 18 | ದೀರ್ಘಕಾಲದ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
Leave a Comment

Leave a Reply Cancel reply

Your email address will not be published. Required fields are marked *

endometrial cancer that plague women
ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
Life Style
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
ಮುಖ್ಯ ಸುದ್ದಿ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
cow's milk to children
ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up