By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನಾಳೆ ಚಿತ್ರದುರ್ಗದಲ್ಲಿ RSS ಪಥಸಂಚಲನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನಾಳೆ ಚಿತ್ರದುರ್ಗದಲ್ಲಿ RSS ಪಥಸಂಚಲನ

ಮುಖ್ಯ ಸುದ್ದಿ

ನಾಳೆ ಚಿತ್ರದುರ್ಗದಲ್ಲಿ RSS ಪಥಸಂಚಲನ

chitradurganews.com
Last updated: 19 October 2024 18:38
chitradurganews.com
8 months ago
Share
RSS RUTEMARCH
ಆರೆಸ್ಸೆಸ್ಸ್ ಪಥಸಂಚಲನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 OCTOBER 2024

ಚಿತ್ರದುರ್ಗ: ವಿಜಯದಶಮಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಚಿತ್ರದುರ್ಗ ನಗರ ಘಟಕದಿಂದ ಅ.20 ಭಾನುವಾರ ಸಂಜೆ ನಗರದಲ್ಲಿ ಪಥ ಸಂಚಲನ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಂಜೆ 4.15ಕ್ಕೆ ನಗರದ ಬಿ.ಡಿ.ರಸ್ತೆ ಜೈನಧಾಮದಿಂದ ಪ್ರಾರಂಭವಾಗುವ ಪಥಸಂಚಲನ ಸಿ.ಕೆ.ಪುರ ಮಾರ್ಗವಾಗಿ ಬಂದು ಚನ್ನಕೇಶವ ದೇವಸ್ಥಾನದಿಂದ ಆಕಾಶವಾಣಿ ಮುಂಭಾಗದಲ್ಲಿ ಸಂಚರಿಸಿ,KSRTC ಡಿಪೋ ರಸ್ತೆಯ ಮೂಲಕ ಮತ್ತೆ ಮುಖ್ಯರಸ್ತೆ ತಲುಪಿ ಜೈನಧಾಮದಲ್ಲಿ ಸಮಾರೋಪವಾಗಲಿದೆ.

ಇದನ್ನೂ ಓದಿ: ಕೆಂಗುಂಟೆ ಕೆರೆ ಭರ್ತಿ | ಬಾಗೀನ ಅರ್ಪಣೆ

ಜೈನಧಾಮದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಆರೆಸ್ಸೆಸ್ಸ್ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಸಂಪರ್ಕ ಪ್ರಮುಖ್ ಯಾದವ ಕೃಷ್ಣ ಸ್ವಯಂಸೇವಕರನ್ನು ಉದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಪ್ರಾರಂಭವಾಗಿ ನೂರನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿಜಯದಶಮಿ ನಡಿಗೆ ವಿಜಯದ ಕಡೆಗೆ ಎನ್ನುವ ಘೋಷ ವಾಖ್ಯದೊಂದಿಗೆ ಪಥಸಂಚಲನ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ತಡರಾತ್ರಿ ಭಾರೀ ಮಳೆ | ತುಂಬಿ ಹರಿದ ಕೆರೆ, ಕಟ್ಟೆ | ತಳುಕು ಶಾಲೆ ಜಲಾವೃತ

ಸುಮಾರು 500 ಜನ ಆರೆಸ್ಸೆಸ್ಸ್ ಗಣವೇಶ (ಸಮವಸ್ತ್ರ) ಧರಿಸಿದ ಸ್ವಯಂಸೇವಕರು ಈ ಪಥ ಸಂಚಲನದಲ್ಲಿ ಭಾಗವಹಿಸಲಿದ್ದಾರೆ.

ಪಥಸಂಚಲನ ಆಗಮಿಸುವ ಮಾರ್ಗದಲ್ಲಿ ನೀರು ಹಾಕಿ, ರಂಗವಲ್ಲಿ ಹಾಕಿ, ಭಾರತಮಾತೆಯ ಭಾವಚಿತ್ರ ಹಾಗೂ ಭಗವಾಧ್ವಜವನ್ನು ಪುಷ್ಪಾರ್ಚನೆಯೊಂದಿಗೆ ಸ್ವಾಗತಿಸಲು ಸಂಘದ ಪ್ರಮುಖರು ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesKannada NewsPatha SanchalanaRashtriya Swayamsevak SanghRSSVijayadashamiಆರೆಸ್ಸೆಸ್ಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಪಥಸಂಚಲನರಾಷ್ಟ್ರೀಯ ಸ್ವಯಂಸೇವಕ ಸಂಘವಿಜಯದಶಮಿ
Share This Article
Facebook Email Print
Previous Article ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಎಂ.ಸಿ. ರಘುಚಂದನ್ NAC Committee; ಶಿಕ್ಷಣ ಸಂಸ್ಥೆ ಬೆಳವಣಿಗೆಗೆ ನ್ಯಾಕ್ ಕಮಿಟಿಯ ಪಾತ್ರ ದೊಡ್ಡದು | ರಘುಚಂದನ್
Next Article Power Cut chitradurga News (3) Power cut; ಚಿತ್ರದುರ್ಗ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ | ಯಾಕೆ ಗೊತ್ತಾ…ಈ ಸುದ್ದಿ ಓದಿ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up