By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
    ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
    4 hours ago
    ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
    9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
    5 hours ago
    ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
    ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
    5 hours ago
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    2 days ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    17 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    17 hours ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    18 hours ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    2 days ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    2 days ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    3 days ago
Reading: ಚಿತ್ರದುರ್ಗದಲ್ಲಿ ಆರೆಸ್ಸೆಸ್ಸ್ ಪಥಸಂಚಲನ | ಅಸ್ಪೃಶ್ಯತೆ ತೊಡೆದು ಹಾಕಲು ಸ್ವಯಂಸೇವರು ಮುಂದಾಗಲು ಕರೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ ಆರೆಸ್ಸೆಸ್ಸ್ ಪಥಸಂಚಲನ | ಅಸ್ಪೃಶ್ಯತೆ ತೊಡೆದು ಹಾಕಲು ಸ್ವಯಂಸೇವರು ಮುಂದಾಗಲು ಕರೆ

chitradurganews.com
Last updated: 29 October 2023 20:51
chitradurganews.com
3 years ago
Share
ಆರೆಸ್ಸೆಸ್ಸ್ ಪಥಸಂಚಲನ
ಆರೆಸ್ಸೆಸ್ಸ್ ಪಥಸಂಚಲನ
SHARE

ಚಿತ್ರದುರ್ಗ ನ್ಯೂಸ್.ಕಾಂ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್ಸ್) ಶತಾಬ್ದಿಯ ಸನಿಹದಲ್ಲಿರುವ ಸಂದರ್ಭದಲ್ಲಿ ಹಿಂದೂ ಸಮಾಜಕ್ಕೆ ಅಂಟಿರುವ ಕಳಂಕಗಳನ್ನು ತೊಡೆದು ಹಾಕಲು ಸ್ವಯಂಸೇವಕರು ಯಾವ ತ್ಯಾಗಕ್ಕೂ ಸಿದ್ಧರಾಗಬೇಕು ಎಂದು ಅರುಣ್‍ಕುಮಾರ್ ತಿಳಿಸಿದರು.

ವಿಜಯದಶಮಿ ಅಂಗವಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಸ್ಪೃಶ್ಯತೆ, ಮತಾಂತರ, ಭಾಷೆ, ಪ್ರಾಂತ, ಮೇಲು ಕೀಳುಗಳೆಂಬ ಸಮಸ್ಯೆಗಳು ಹಿಂದೂ ಸಮಾಜಕ್ಕೆ ಕಳಂಕವಾಗಿವೆ ಎಂದರು.

ಸ್ವರ್ಗದ ಸುಖಕ್ಕಾಗಿ ತಮ್ಮ ಬದುಕನ್ನು ನರಕ ಮಾಡಿಕೊಂಡು, ಜಗತ್ತಿನೆಲ್ಲೆಡೆ ನರಕ ಸೃಷ್ಟಿ ಮಾಡುತ್ತಿರುವ ಶಕ್ತಿಗಳು ದ್ವೇಷ ಬೆಳೆಸುವ ಪ್ರವೃತ್ತಿ ನಡೆಸುತ್ತಿವೆ. ಆದರೆ, ಆರೆಸ್ಸೆಸ್ಸ್ ಎಂದೂ ಮತ್ತೊಬ್ಬರ ಮೇಲೆ ದ್ವೇಷಕ್ಕಾಗಿ ಸಂಘಟನೆ ಮಾಡಲಿಲ್ಲ. ನಮ್ಮ ಸಮಾಜದ ರಕ್ಷಣೆ ಮಾತ್ರ ಉದ್ದೇಶವಾಗಿತ್ತು. ದ್ವೇಷ ಮಾಡಿದವರು ನಾಶವಾಗುತ್ತಿರುವ ಉದಾಹರಣೆಗಳು ಕಾಣಿಸುತ್ತಿವೆ ಎಂದು ತಿಳಿಸಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕಾಗಿ 570 ವರ್ಷ ಹೋರಾಟ ನಡೆದಿದೆ. ನಮ್ಮೆಲ್ಲರ ಪುಣ್ಯ ನಾವೆಲ್ಲಾ ಭವ್ಯ ರಾಮಮಂದಿರದ ಉದ್ಘಾಟನೆಯನ್ನು ಜನವರಿ ತಿಂಗಳಲ್ಲಿ ನೋಡುತ್ತಿದ್ದೇವೆ. ಈ ಸಂದರ್ಭದಲ್ಲಿ ಹಿಂದೂ ಸಮಾಜ ತನ್ನೆಲ್ಲಾ ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲಬೇಕು. ಜಾತಿ, ಭಾಷೆ, ಪ್ರಾಂತದ ಬೇಧಗಳನ್ನು ಮರೆಯಬೇಕು ಎಂದು ಕರೆ ನೀಡಿದರು.

ಆರೆಸ್ಸೆಸ್ಸ್ ಪಥಸಂಚಲನ
ಆರೆಸ್ಸೆಸ್ಸ್ ಪಥಸಂಚಲನ

ಸಂಘದ ಕಾರ್ಯಚಟುವಟಿಕೆ ಎಲ್ಲೆಡೆ ವ್ಯಾಪಿಸುತ್ತಿದೆ. ಹಿಂದೂ ಸಮಾಜ ಅಸ್ಪøಶ್ಯತೆಯ ಕಳಂಕ ತೊಳೆದುಕೊಂಡು ನಿಲ್ಲಬೇಕು. ಈ ನಿಟ್ಟಿನಲ್ಲಿ ನಮ್ಮ ಮನೆಗಳು ಸಜ್ಜಾಗಬೇಕು. ಹಿಂದುಗಳು ಬೇರೆ, ಲಿಂಗಾಯತರು ಬೇರೆ ಎನ್ನುವ ಒಡಕಿನ ಸ್ವರಗಳು ಕೇಳಿ ಬರುತ್ತಿವೆ. ಇದರ ನಡುವೆ ಲವ್ ಜಿಹಾದ್ ಸಮಸ್ಯೆ ಬಾಧಿಸುತ್ತಿದೆ. ಇವೆಲ್ಲದರ ವಿರುದ್ಧ ನಾವೆಲ್ಲಾ ಒಟ್ಟಾಗಬೇಕು ಎಂದು ತಿಳಿಸಿದರು.

ದೇಶದ ಅಭಿವೃದ್ಧಿ, ಭಾರತ ಜಗದ್ಗುರುವಾಗಲು ನಮ್ಮ ಜನಸಂಖ್ಯೆಯ ಅರ್ಧದಷ್ಟಿರುವ ಮಾತೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು ಎಂದರು.

ಈ ಭೂಮಿಯಲ್ಲಿ ನಡೆಯುತ್ತಿರುವ ಅತ್ಯಾಚಾರ, ಅನಾಚಾರ, ಸ್ಪೃಶ್ಯ, ಅಸ್ಪೃಶ್ಯ, ಜಾತಿಗಳ ಮೇಲಾಟ, ಭಾಷೆಯ ಗಲಾಟೆ ಹೀಗೆ ಎಲ್ಲವನ್ನೂ ನೋಡಿ ತಾಯಿ ಭಾರತಿಗೆ ನೋವಾಗಿದೆ. ಈ ನೋವನ್ನು ಸರಿಪಡಿಸಬೇಕು. ಹೆಣ್ಣು, ಅಬಲೆ ಎನ್ನುವ ಭಾವನೆ ತಾಯಂದಿರಲ್ಲಿದೆ. ಅದರ ಜೊತೆಗೆ ಪುರುಷ ಪ್ರಧಾನ ಸಮಾಜ ವ್ಯವಸ್ಥೆ ಕೂಡಾ ಹಾಗೇ ಮಾಡಿದೆ ಎಂದು ಹೇಳಿದರು.

ಏಷ್ಯಾಡ್ ಕ್ರೀಡಾಕೂಟದಲ್ಲಿ 107 ಪದಕಗಳು ಭಾರತಕ್ಕೆ ಬಂದಿವೆ. ಇದರಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ಅವರಲ್ಲೂ ಸದೃಢವಾದ ಮನಸ್ಸಿದೆ ಎನ್ನುವುದಕ್ಕೆ ಕಾಲುಗಳಲ್ಲೇ ಬಿಲ್ಲು ಪ್ರಯೋಗ ಮಾಡಿ ಪದಕ ಗೆದ್ದ ಕ್ರೀಡಾಪಟು ಉದಾಹರಣೆಯಾಗಿದ್ದಾರೆ ಎಂದರು.

ವಿಜಯದಶಮಿ ಆಯುಧ ಪೂಜೆಯಲ್ಲಿ ಕಾರು, ಬೈಕು, ಚಾಕು, ಕತ್ತರಿ, ಕಂಪ್ಯೂಟರ್, ಪ್ರಿಂಟರ್ ಗಳನ್ನು ಪೂಜೆ ಮಾಡಿ ಆಯುಧ ಪೂಜೆ ಮಾಡಿದ್ದೇವೆ. ಆದರೆ, ನಿಜವಾದ ಶಸ್ತ್ರವಾಗಿರುವ ನಮ್ಮ ಶರೀರವನ್ನು ಅಸ್ತ್ರವಾಗಿ ಮಾಡಿಕೊಳ್ಳಬೇಕು. ಎಂಥದ್ದೇ ಸಂದರ್ಭ ಬಂದರೂ ಎದುರಿಸುವ ಗಟ್ಟಿಯಾದ ಮನಸ್ಸು ಮತ್ತು ದೇಹ ನಮಗೆ ಬೇಕಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಅಚ್ಚರಿಯ ಬೆಳವಣಿವೆ

ಆರೆಸ್ಸೆಸ್ಸ್ ಪಥಸಂಚಲನ
ಆರೆಸ್ಸೆಸ್ಸ್ ಪಥಸಂಚಲನ

ಚಿತ್ರದುರ್ಗ ನಗರ ಸಂಘಚಾಲಕ ಎಸ್.ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು. ಜಿಲ್ಲಾ ಪ್ರಚಾರಕ ಶ್ರೀನಾಥ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್, ಕೊಟ್ಲಾ ದೇವರಾಜ್, ಜಿಲ್ಲಾ ಬೌದ್ಧಿಕ್ ಪ್ರಮುಖ್ ರಾಮ್‍ಕಿರಣ್, ಜಿಲ್ಲಾ ವ್ಯವಸ್ಥಾ ಪ್ರಮುಖ್ ನವೀನ್, ಸಹ ವ್ಯವಸ್ಥಾ ಪ್ರಮಖ್ ಉದಯ್, ನಗರ ಕಾರ್ಯವಾಹ ಚಂದನ್, ಸಹ ಕಾರ್ಯವಾಹ ಜಯದೇವ್, ನಗರ ವ್ಯವಸ್ಥಾ ಪ್ರಮುಖ್ ದರ್ಶನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ನಗರದ ಬುರುಜನಹಟ್ಟಿ, ಚಿಕ್ಕಪೇಟೆ, ಆನೆಬಾಗಿಲು, ಗಾಂಧಿ ವೃತ್ತದ ಮೂಲಕ ಹೊಳಲ್ಕೆರೆ ರಸ್ತೆಯಲ್ಲಿ ಪಥ ಸಂಚಲನ ಕಾರ್ಯಕ್ರಮ ನಡೆಯಿತು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಯುವ ಮುಖಂಡರಾದ ಜಿ.ಎಸ್.ಅನಿತ್‍ಕುಮಾರ್, ಎಂ.ಸಿ.ರಘುಚಂದನ್, ಬಿಜೆಪಿ ಮುಖಂಡರಾದ ಎಸ್.ಆರ್.ಗಿರೀಶ್, ವೆಂಕಟೇಶ್ ಯಾದವ್, ಹನುಮಂತೇಗೌಡ, ನವೀನ್ ಚಾಲುಕ್ಯ, ಬಜರಂಗದಳ ಪ್ರಾಂತ ಸಹ ಸಂಚಾಲಕ ಪ್ರಭಂಜನ್ ಸೇರಿದಂತೆ ಹಲವರು ಆರೆಸ್ಸೆಸ್ಸ್ ಗಣವೇಷ ಧರಿಸಿ ಸಂಚಲನದಲ್ಲಿ ಭಾಗವಹಿಸಿದ್ದರು.

ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಎಬಿವಿಪಿ ಪ್ರಮುಖರಾದ ಡಾ.ಲೇಪಾಕ್ಷಾ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AnithkumarChitradurgaDr.M.ChandrappaGH TippareddyKannada NewsKS NaveenPatha SanchalanaRaghuchandanRSSVijayadashamiಅನಿತ್‍ಕುಮಾರ್ಆರೆಸ್ಸೆಸ್ಸ್ಕನ್ನಡ ಸುದ್ದಿಕೆ.ಎಸ್.ನವೀನ್ಚಿತ್ರದುರ್ಗಜಿ.ಎಚ್.ತಿಪ್ಪಾರೆಡ್ಡಿಡಾ.ಎಂ.ಚಂದ್ರಪ್ಪಪಥ ಸಂಚಲನರಘುಚಂದನ್ವಿಜಯದಶಮಿ
Share This Article
Facebook Email Print
Previous Article ಆಡುಮಲ್ಲೇಶ್ವರ ಮೃಗಾಲಯ ಮಹರ್ಷಿ ವಾಲ್ಮೀಕಿ ಜಯಂತಿ ವಿಶೇಷ | ಚುಕ್ಕೆ ಜಿಂಕೆ ದತ್ತು ಪಡೆದ ಸೋಮು
Next Article ಆರೆಸ್ಸೆಸ್ಸ್ ಪಥಸಂಚಲನ RSS ಪಥ ಸಂಚಲನದಲ್ಲಿ ಮಿಂಚಿದ ಬಿಜೆಪಿ ನಾಯಕರು | ಗಣವೇಶದಲ್ಲಿ ಯಾರೆಲ್ಲಾ ಭಾಗವಹಿಸಿದ್ರು ಗೊತ್ತಾ..
Leave a Comment

Leave a Reply Cancel reply

Your email address will not be published. Required fields are marked *

ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
ಮುಖ್ಯ ಸುದ್ದಿ
ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
ಮುಖ್ಯ ಸುದ್ದಿ
Vastu Remedies
ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
Life Style
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up