By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಜಂಗಮ ಸಮಾಜದಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ
    ಜಿಲ್ಲಾ ಜಂಗಮ ಸಮಾಜದಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ
    3 hours ago
    ಪತ್ರಿಕಾಗೋಷ್ಠಿಯಲ್ಲಿ ಚೇತನ್ ಬಾಬು ಮಾತನಾಡಿದರು
    ಕೋಟೆನಾಡಿನಲ್ಲಿ ಡಿ.21 ರಂದು ರನ್ ದುರ್ಗ ರನ್ ಸ್ಪರ್ಧೆ | ಭಾಗವಹಿಸಿ ಬಹುಮಾನ ಗೆಲ್ಲಿ 
    3 hours ago
    Minister D Sudhakar
    ಡಿಸಿ ಮನೆ, ತೋಟಗಾರಿಕೆ ಇಲಾಖೆ ಬಳಿ ನೂತನ ಜಿಲ್ಲಾಧಿಕಾರಿ ಕಚೇರಿ | ತೋಟಗಾರಿಕೆ ಇಲಾಖೆಗೆ ಬದಲಿ ಜಾಗಕ್ಕೆ ಚಿಂತನೆ | ಸಚಿವ ಡಿ.ಸುಧಾಕರ್‌
    3 hours ago
    ಹೊಳಲ್ಕೆರೆ | ಶಿಕ್ಷಕರು ಮತ್ತು ಆಯಾ ಹುದ್ದೆಗೆ ಅರ್ಜಿ ಅಹ್ವಾನ
    4 hours ago
    ಸಹಕಾರಿ ಸೊಸೈಟಿ
    ಸ್ಥಗಿತವಾದ ಸಹಕಾರಿ ಸೊಸೈಟಿಗಳ ಸ್ಥಗಿತ | ಆಕ್ಷೇಪಣೆಗೆ ಅವಕಾಶ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಪೊಲೀಸ್
    ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ | ಇಬ್ಬರು ಮಹಿಳೆಯರ ರಕ್ಷಣೆ
    1 day ago
    ಚೆಕ್ ಡ್ಯಾಮ್ ನಲ್ಲಿ ಮುಳುಗಿ ಇಬ್ಬರು ಮೃತ | ಕುರಿ ಮೇಯಿಸಲು ಹೋಗಿದ್ದಾಗ ಘಟನೆ
    1 week ago
    ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ | ಇಬ್ಬರು ಯುವಕರು ಸ್ಥಳದಲ್ಲೇ ಸಾವು
    2 weeks ago
    ಈಜುಲು ಹೋಗಿದ ಯುವಕ ಸಾವು | ಚಳ್ಳಕೆರೆ ತಾಲೂಕಿನಲ್ಲಿ ಘಟನೆ
    2 weeks ago
    POCSO case
    ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದನಾ ರಾಕ್ಷಸ ತಂದೆ !
    2 weeks ago
  • ತಾಲೂಕು
    ತಾಲೂಕುShow More
    ಮಾದಾರ ಚನ್ನಯ್ಯ ಸೇವಾ ಸಮಿತಿ | ಮೊಳಕಾಲ್ಮೂರು ತಾಲೂಕಿಗೆ ಪದಾಧಿಕಾರಿಗಳ ಆಯ್ಕೆ
    ಮಾದಾರ ಚನ್ನಯ್ಯ ಸೇವಾ ಸಮಿತಿ | ಮೊಳಕಾಲ್ಮೂರು ತಾಲೂಕಿಗೆ ಪದಾಧಿಕಾರಿಗಳ ಆಯ್ಕೆ
    12 hours ago
    ಸಾಣೇಹಳ್ಳಿ ಶ್ರೀಮಠದ ಪಟ್ಟಾಧ್ಯಕ್ಷರಾದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
    ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಾಣೇಹಳ್ಳಿ ಶ್ರೀ ಸಂತಾಪ
    5 days ago
    molakalmuru police arrest theft at bank premiseis
    ಬ್ಯಾಂಕುಗಳ ಬಳಿ ಹೊಂಚು ಹಾಕಿ ದೋಚುತ್ತಿದ್ದವನ ಬಂಧನ | 4 ಲಕ್ಷ ರೂ. ನಗದು ವಶಕ್ಕೆ
    6 days ago
    ಭದ್ರೆ ನೀರು ಜಿಲ್ಲೆಗೆ ಹರಿಯಲು ಯಾರೆಲ್ಲಾ ಕಾರಣ ಗೊತ್ತಾ | ನೀರಾವರಿ ಯೋಜನೆ ಕುರಿತು ಶ್ರೀ ಶಾಂತವೀರ ಸ್ವಾಮೀಜಿ ಮುಕ್ತ ಮಾತು
    1 week ago
    ಟೀಕೆ ಟಿಪ್ಪಣಿ ಸಹಜ | ಹೇಳಬೇಕಾದುದನ್ನು ನಿಷ್ಠುರವಾಗಿ ಹೇಳಬೇಕು | ಸಾಣೇಹಳ್ಳಿ ಶ್ರೀ
    2 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike markate
    ಅಡಿಕೆ ಧಾರಣೆ | 19 ಡಿಸೆಂಬರ್‌ | ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 hours ago
    arecanut price list
    ಅಡಿಕೆ ಧಾರಣೆ | ಚನ್ನಗಿರಿ, ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆಗಳ ವಿವರ
    1 day ago
    arecanut price list
    ಅಡಿಕೆ ಧಾರಣೆ | 17 ಡಿಸೆಂಬರ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಚನ್ನಗಿರಿ, ಭೀಮಸಮುದ್ರ ಸೇರಿ ರಾಜ್ಯದ ಪ್ರಮುಖ ಮಾರುಕಟ್ಟೆ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 15 ಡಿಸೆಂಬರ್‌ | ಇಂದಿನ ಮಾರುಕಟ್ಟೆಯ ಅಡಿಕೆ ರೇಟ್‌ ಇಲ್ಲಿದೆ
    4 days ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಡಿಸೆಂಬರ್ 19 |ಉದ್ಯೋಗಗಳಲ್ಲಿ ಬಡ್ತಿ, ಆತ್ಮೀಯರಿಂದ ಶುಭ ಸುದ್ದಿ, ಆರೋಗ್ಯದಲ್ಲಿ ಜಾಗೃತಿ ವಹಿಸಿ
    16 hours ago
    today bhavishya
    ದಿನ ಭವಿಷ್ಯ | ಡಿಸೆಂಬರ್ 18 | ಉದ್ಯೋಗಿಗಳಿಗೆ ಶುಭ ಸುದ್ದಿ, ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಡಿಸೆಂಬರ್ 17 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಪ್ರಯಾಣದ ಸೂಚನೆ, ಆದಾಯಕ್ಕಿಂತ ಖರ್ಚು ಹೆಚ್ಚು
    3 days ago
    today bhavishya
    ದಿನ ಭವಿಷ್ಯ | ಡಿಸೆಂಬರ್ 16 | ವ್ಯವಹಾರಗಳಲ್ಲಿ ಹೊಸ ಹೂಡಿಕೆ, ಹಣಕಾಸಿನ ಪರಿಸ್ಥಿತಿಯು ಅನುಕೂಲಕರ, ಆರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಡಿಸೆಂಬರ್ 15 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಲಾಭ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಡಿಸೆಂಬರ್ 19 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    7 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಡಿಸೆಂಬರ್ 17 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಡಿಸೆಂಬರ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಡಿಸೆಂಬರ್ 15 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಹೇಶ್ವರ ಜಾತ್ರೆ ಆಚರಿಸಿದ ಈಚಘಟ್ಟ ಗ್ರಾಮಸ್ಥರು
    ಮೂರು ದಶಕಗಳ ಮತ್ತೆ ಮಹೇಶ್ವರ ಜಾತ್ರೆ ಆಚರಿಸಿದ ಈಚಘಟ್ಟ ಗ್ರಾಮಸ್ಥರು
    3 days ago
    ಮುತ್ತುಗದೂರು ಗ್ರಾಮದಲ್ಲಿ ಗ್ರಾಮಸೌಧ ಹಾಗೂ ಅರಿವು ಕೇಂದ್ರ ಉದ್ಘಾಟಿಸಿ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿದರು
    ಮುತ್ತುಗದೂರು ಗ್ರಾಮದಲ್ಲಿ ನೂತನ ಗ್ರಾಮಸೌಧ, ಅರಿವು ಕೇಂದ್ರ ಉದ್ಘಾಟನೆ
    4 days ago
    1.50 ಕೋಟಿ ವೆಚ್ಚದಲ್ಲಿ ಹೊಸಕೆರೆ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ
    2 weeks ago
    Launch of the controlled trading of dry and raw areca nuts
    ರೈತರ ಬೆಳೆ ಮಾರಾಟ ಮಾಡಲು ಎಪಿಎಂಸಿ ನಿರ್ಮಾಣ | ಶಾಸಕ ಡಾ.ಎಂ.ಚಂದ್ರಪ್ಪ 
    2 weeks ago
    yoga
    ಹೊಳಲ್ಕೆರೆ | ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ಡಿ.07 ರಂದು
    2 weeks ago
  • ಹಿರಿಯೂರು
    ಹಿರಿಯೂರುShow More
    Registration of crop insurance
    ಹಿರಿಯೂರು ತಾಲೂಕಿನಲ್ಲಿ ಬೆಳೆ ವಿಮೆ ನೋಂದಣಿ ಪ್ರಾರಂಭ
    2 weeks ago
    minister d sudhakar meating
    ಹಿರಿಯೂರು ನಗರಕ್ಕೆ 100 ಕೋಟಿ | ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
    2 weeks ago
    Power outage on May 1
    ಹಿರಿಯೂರು: ಇಂದು ವಿದ್ಯುತ್ ವ್ಯತ್ಯಯ
    2 months ago
    Power Cut chitradurga News (3)
    ಹಿರಿಯೂರು | ನಾಳೆ ವಿದ್ಯುತ್ ವ್ಯತ್ಯಯ
    3 months ago
    ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ
    3 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದ ಪಟ್ಟಾಧ್ಯಕ್ಷರಾದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
    ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಾಣೇಹಳ್ಳಿ ಶ್ರೀ ಸಂತಾಪ
    5 days ago
    ಭದ್ರೆ ನೀರು ಜಿಲ್ಲೆಗೆ ಹರಿಯಲು ಯಾರೆಲ್ಲಾ ಕಾರಣ ಗೊತ್ತಾ | ನೀರಾವರಿ ಯೋಜನೆ ಕುರಿತು ಶ್ರೀ ಶಾಂತವೀರ ಸ್ವಾಮೀಜಿ ಮುಕ್ತ ಮಾತು
    1 week ago
    ಟೀಕೆ ಟಿಪ್ಪಣಿ ಸಹಜ | ಹೇಳಬೇಕಾದುದನ್ನು ನಿಷ್ಠುರವಾಗಿ ಹೇಳಬೇಕು | ಸಾಣೇಹಳ್ಳಿ ಶ್ರೀ
    2 weeks ago
    ಕಾಯಕವೇ ಕೈಲಾಸ ಎಂಬ ಮಂತ್ರ ಪಾಲಿಸಿದರೆ ಪ್ರಗತಿ ಸಾಧ್ಯ | ಶಾಂತವೀರ ಶ್ರೀ
    1 month ago
    ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮ | ಸಾಣೇಹಳ್ಳಿ ಶ್ರೀ ಸಾನ್ನಿಧ್ಯ
    2 months ago
  • Life Style
    Life StyleShow More
    ನಿಂಬೆ ನೀರು ಕುಡಿಯುವುದರಿಂದ ವೀರ್ಯಾಣುಗಳ ಸಂಖ್ಯೆ ಹೆಚ್ಚಾಗುತ್ತದೆಯೇ?
    14 hours ago
    ಹೊಟ್ಟೆ ಉಬ್ಬರ ಕಡಿಮೆಯಾಗಲು ಪೇರಳೆ ಎಲೆಗಳನ್ನು ಈ 3 ರೀತಿಯಲ್ಲಿ ಬಳಸಿ
    15 hours ago
    ಇದ್ದಕ್ಕಿದ್ದಂತೆ ಕಣ್ಣ ಮುಂದೆ ಕತ್ತಲು ಆವರಿಸುವುದು ಈ ಕಾಯಿಲೆಯ ಲಕ್ಷಣವಂತೆ
    2 days ago
    ಮಧುಮೇಹವನ್ನು ನಿಯಂತ್ರಣದಲ್ಲಿಡಲು ಪ್ರತಿದಿನ ಈ ಯೋಗಾಸನ ಮಾಡಿ
    2 days ago
    ನಿಮ್ಮ ಅದೃಷ್ಟವನ್ನು ಹೆಚ್ಚಿಸಲು ಪುಷ್ಯ ಮಾಸದಲ್ಲಿ ಈ ಐದು ಕ್ರಮಗಳನ್ನು ಅನುಸರಿಸಿ
    3 days ago
Reading: ಕೋಟೆನಾಡಿನಲ್ಲಿ ಡಿ.21 ರಂದು ರನ್ ದುರ್ಗ ರನ್ ಸ್ಪರ್ಧೆ | ಭಾಗವಹಿಸಿ ಬಹುಮಾನ ಗೆಲ್ಲಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೋಟೆನಾಡಿನಲ್ಲಿ ಡಿ.21 ರಂದು ರನ್ ದುರ್ಗ ರನ್ ಸ್ಪರ್ಧೆ | ಭಾಗವಹಿಸಿ ಬಹುಮಾನ ಗೆಲ್ಲಿ 

News Desk Chitradurga News
Last updated: 19 December 2025 19:06
News Desk Chitradurga News
3 hours ago
Share
ಪತ್ರಿಕಾಗೋಷ್ಠಿಯಲ್ಲಿ ಚೇತನ್ ಬಾಬು ಮಾತನಾಡಿದರು
ಪತ್ರಿಕಾಗೋಷ್ಠಿಯಲ್ಲಿ ಚೇತನ್ ಬಾಬು ಮಾತನಾಡಿದರು
SHARE

CHITRADURGA NEWS | 19 DECEMBER 2025

ಚಿತ್ರದುರ್ಗ: ದುರ್ಗ ರನ್ನರ್ಸ್ ಸಂಸ್ಥೆ ವತಿಯಿಂದ ರನ್‍ ದುರ್ಗ ರನ್ ಸ್ಪರ್ಧೆಯನ್ನು ಡಿ.21 ರಂದು ಚಿತ್ರದುರ್ಗ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಚೇತನ್ ಬಾಬು ತಿಳಿಸಿದರು.

ಇದನ್ನೂ ಓದಿ: ಡಿಸಿ ಮನೆ, ತೋಟಗಾರಿಕೆ ಇಲಾಖೆ ಬಳಿ ನೂತನ ಜಿಲ್ಲಾಧಿಕಾರಿ ಕಚೇರಿ | ತೋಟಗಾರಿಕೆ ಇಲಾಖೆಗೆ ಬದಲಿ ಜಾಗಕ್ಕೆ ಚಿಂತನೆ | ಸಚಿವ ಡಿ.ಸುಧಾಕರ್‌

https://chat.whatsapp.com/Jhg5KALiCFpDwME3sTUl7x

ಇಲ್ಲಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರನ್ ಸ್ಪರ್ಧೆಯಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳಿಗಾಗಿ 4 ವಿಭಾಗದಲ್ಲಿ ಸ್ಪರ್ಧೆ ನಡೆಸಲಾಗುತ್ತಿದೆ. 

10, 5, 3 ಕಿ.ಮೀ ದೂರವನ್ನು ನಿಗದಿ ಮಾಡಲಾಗಿದ್ದು, ಇದರಲ್ಲಿ ವಿಜೇತರಾದವರಿಗೆ ಬಹುಮಾನವನ್ನು 3 ಹಂತದಲ್ಲಿ ನೀಡಲಾಗುತ್ತದೆ. ಈ ಸ್ಪರ್ಧೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ನೆರೆ ರಾಜ್ಯ ಮಹಾರಾಷ್ಟ್ರದಿಂದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.

ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗುವ ಸ್ಪರ್ಧೆಗಳು 12 ಗಂಟೆಗೆ ಮುಕ್ತಾಯ ಆಗಲಿದೆ. ಕ್ರೀಡೆಯಲ್ಲಿ ಭಾಗವಹಿಸುವವರಿಗೆ ಟೀ ಶರ್ಟ್, ಪದಕ, ಪ್ರಮಾಣ ಪತ್ರ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಪೋಟೋಗಳನ್ನು ನೀಡಲಾಗುವುದು. 

ಇದನ್ನೂ ಓದಿ: ಹೊಳಲ್ಕೆರೆ | ಶಿಕ್ಷಕರು ಮತ್ತು ಆಯಾ ಹುದ್ದೆಗೆ ಅರ್ಜಿ ಅಹ್ವಾನ

1 ಸಾವಿರ ಜನ ಭಾಗವಹಿಸಲು ಅವಕಾಶ ಕಲ್ಪಿಸಿದ್ದು, ಈಗಾಗಲೇ 950 ಜನ ಕ್ರೀಡಾಪಟುಗಳು ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ.

ಕ್ರೀಡಾಕೂಟವನ್ನು ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಸಂಯೋಜಕರಾದ ವಿ.ಎಲ್.ಪ್ರಶಾಂತ್ ಮಾತನಾಡಿ, ಅಂದು ನಗರದ ಒನಕೆ ಓಬವ್ವ ಕ್ರೀಡಾಂಗಣದಿಂದ ಓಟ ಪ್ರಾರಂಭವಾಗಲಿದೆ ನಂತರ ಅಲ್ಲಿಯೇ ಮುಕ್ತಾಯವಾಗಲಿದೆ. ಇದು ಪ್ರಥಮ ಬಾರಿಗೆ ಚಿತ್ರದುರ್ಗದಲ್ಲಿ ಆಯೋಜನೆ ಮಾಡಲಾಗಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 19 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?

ಇದರಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಇದರಲ್ಲಿ ವಿಶೇಷವಾಗಿ ಮಹಿಳೆಯರು ಸೀರೆಯನ್ನುಟ್ಟು ಓಟ ಮತ್ತು ನಡಿಗೆಯನ್ನು ಮಾಡಲಿದ್ದಾರೆ. ಇದು ಪ್ರಥಮವಾಗಿದೆ, ಬರೀ ಮನೆಯಲ್ಲಿ ಇರುವವರಿಗೆ ಇದೊಂದು ಉತ್ತಮವಾದ ಅವಕಾಶವಾಗಿದೆ ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಸುಷ್ಮಾ, ವಿಕ್ರಮ್, ಮಹೇಶ್ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCompetitionPrizeRun Durga Runಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಹುಮಾನರನ್ ದುರ್ಗ ರನ್ಸ್ಪರ್ಧೆ
Share This Article
Facebook Email Print
Previous Article Minister D Sudhakar ಡಿಸಿ ಮನೆ, ತೋಟಗಾರಿಕೆ ಇಲಾಖೆ ಬಳಿ ನೂತನ ಜಿಲ್ಲಾಧಿಕಾರಿ ಕಚೇರಿ | ತೋಟಗಾರಿಕೆ ಇಲಾಖೆಗೆ ಬದಲಿ ಜಾಗಕ್ಕೆ ಚಿಂತನೆ | ಸಚಿವ ಡಿ.ಸುಧಾಕರ್‌
Next Article ಜಿಲ್ಲಾ ಜಂಗಮ ಸಮಾಜದಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಜಿಲ್ಲಾ ಜಂಗಮ ಸಮಾಜದಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ
Leave a Comment

Leave a Reply Cancel reply

Your email address will not be published. Required fields are marked *

Adike markate
ಅಡಿಕೆ ಧಾರಣೆ | 19 ಡಿಸೆಂಬರ್‌ | ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ಜಿಲ್ಲಾ ಜಂಗಮ ಸಮಾಜದಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ
ಜಿಲ್ಲಾ ಜಂಗಮ ಸಮಾಜದಿಂದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ
ಮುಖ್ಯ ಸುದ್ದಿ
Minister D Sudhakar
ಡಿಸಿ ಮನೆ, ತೋಟಗಾರಿಕೆ ಇಲಾಖೆ ಬಳಿ ನೂತನ ಜಿಲ್ಲಾಧಿಕಾರಿ ಕಚೇರಿ | ತೋಟಗಾರಿಕೆ ಇಲಾಖೆಗೆ ಬದಲಿ ಜಾಗಕ್ಕೆ ಚಿಂತನೆ | ಸಚಿವ ಡಿ.ಸುಧಾಕರ್‌
ಮುಖ್ಯ ಸುದ್ದಿ
ಹೊಳಲ್ಕೆರೆ | ಶಿಕ್ಷಕರು ಮತ್ತು ಆಯಾ ಹುದ್ದೆಗೆ ಅರ್ಜಿ ಅಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up