ನಿಧನವಾರ್ತೆ
ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ನಿರ್ದೇಶಕ ಎಸ್.ಜಿ.ಮಂಜುನಾಥ್ ನಿಧನ
Published on
CHITRADURGA NEWS | 01 February 2025
ಚಿತ್ರದುರ್ಗ: ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ನಿರ್ದೇಶಕ ಎಸ್.ಜಿ.ಮಂಜುನಾಥ್(77) ಅನಾರೋಗ್ಯದಿಂದ ಶುಕ್ರವಾರ ಮೃತಪಟ್ಟಿದ್ದಾರೆ.
Also Read: ಫೆ.5 ಮತ್ತು 6 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ
ಮೃತರು ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಎಸ್.ಜಿ.ಮಂಜುನಾಥ್ ಅವರು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Continue Reading
You may also like...
Related Topics:Bangalore, Chitradurga, Chitradurga news, Chitradurga Updates, Kannada Latest News, Kannada News, Passed away, S. Nijalingappa, S.G. Manjunath, ಎಸ್.ಜಿ.ಮಂಜುನಾಥ್, ಎಸ್.ನಿಜಲಿಂಗಪ್ಪ, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ನಿಧನ, ಬೆಂಗಳೂರು
Click to comment