By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತರಳಬಾಳು ಶ್ರೀ ದೆಹಲಿಗೆ ತೆರಳಿ ರಾಜ್ಯದ ಸಂಸದರು, ಜನನ ಬಿಜೆಪಿ ಹಿರಿಯ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ
    ಭದ್ರಾ ಮೇಲ್ದಂಡೆ ಯೋಜನೆ | ದೆಹಲಿಯಲ್ಲಿಂದು ಮಹತ್ವದ ಸಭೆ | ಯುಗಾದಿ ಬಿಟ್ಟು‌ ದೆಹಲಿಗೆ ತೆರಳಿರುವ ತರಳಬಾಳು ಶ್ರೀ
    5 hours ago
    ವದ್ದೀಕೆರೆ ಶ್ರೀ ಕಾಲಭೈರವೇಶ್ವರ ಬ್ರಹ್ಮರಥೋತ್ಸವ ಮಾ.30ಕ್ಕೆ 
    1 day ago
    ಸುದ್ದಿಗೋಷ್ಠಿಯಲ್ಲಿ ಎಂ.ಗುರುಮೂರ್ತಿ ಮಾತನಾಡಿದರು
    ರೋಸ್ಟರ್ ಬಿಂದು ಸರಿಪಡಿಸಿ ಒಳ ಮೀಸಲಾತಿ ಜಾರಿಗೆ ಒತ್ತಾಯ 
    1 day ago
    Power Cut chitradurga News (3)
    ಮಾ.22 ವಿದ್ಯುತ್ ವ್ಯತ್ಯಯ
    1 day ago
    ರೆಡ್ ಕ್ರಾಸ್ ಸಂಸ್ಥೆ | ಚಿತ್ರದುರ್ಗ ಜಿಲ್ಲಾ ಶಾಖೆಗೆ ನ್ಯಾಷನಲ್ ಸೋಷಿಯಲ್ ಇಂಪ್ಯಾಕ್ಟ್ ಪ್ರಶಸ್ತಿ
    ರೆಡ್ ಕ್ರಾಸ್ ಸಂಸ್ಥೆ | ಚಿತ್ರದುರ್ಗ ಜಿಲ್ಲಾ ಶಾಖೆಗೆ ನ್ಯಾಷನಲ್ ಸೋಷಿಯಲ್ ಇಂಪ್ಯಾಕ್ಟ್ ಪ್ರಶಸ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    5 days ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    6 days ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    6 days ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    3 weeks ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    3 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 week ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    2 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    3 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    3 weeks ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 17 ಮಾರ್ಚ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    ARECANUT RATE
    ಸಾಗರ ಅಡಿಕೆ ಮಾರುಕಟ್ಟೆಯಲ್ಲಿ 59 ಸಾವಿರ ದಾಟಿದ ರಾಶಿ ಅಡಿಕೆ
    4 days ago
    ARECANUT RATE
    ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ವಿವರ
    6 days ago
    ARECANUT RATE
    ಅಡಿಕೆ ಧಾರಣೆ | 13 ಮಾರ್ಚ್‌ | ರಾಶಿ ಅಡಿಕೆ ಧಾರಣೆಯಲ್ಲಿ ಹಲ್‌ಚಲ್‌
    7 days ago
    ARECANUT RATE
    ಅಡಿಕೆ ಧಾರಣೆ | 12 ಮಾರ್ಚ್‌ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 20 | ಆಕಸ್ಮಿಕ ಧನಲಾಭ, ಹಿರಿಯರ ಅನುಗ್ರಹದಿಂದ ಪ್ರಮುಖ ಕಾರ್ಯಗಳು ಯಶಸ್ವಿ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 19 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಆರೋಗ್ಯದ ಬಗ್ಗೆ ಎಚ್ಚರಿಕೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 18 | ಶುಭ ಸುದ್ದಿ, ಉದ್ಯೋಗದಲ್ಲಿ ಉತ್ಸಾಹಭರಿತ ವಾತಾವರಣ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 17 | ವ್ಯಾಪಾರಗಳಲ್ಲಿ ಹೊಸ ಹೂಡಿಕೆ, ದೀರ್ಘಕಾಲದ ಸಾಲಗಳ ಒತ್ತಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 16 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪ್ರಯಾಣಗಳಲ್ಲಿ ಎಚ್ಚರ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 18 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 17 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 16 | ಮೆಕ್ಕೆಜೋಳ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 13 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    5 days ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    7 days ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    1 week ago
    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
    ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
    2 weeks ago
    ಎಚ್‌.ಡಿ.ಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ
    ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    1 month ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    1 week ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    3 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    3 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    4 weeks ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    1 month ago
  • Life Style
    Life StyleShow More
    red bumps on the eyes
    ಕಣ್ಣುಗಳ ಮೇಲೆ ಕೆಂಪು ಗುಳ್ಳೆಗಳು ಮೂಡಲು ಕಾರಣವೇನು ಗೊತ್ತಾ?
    6 hours ago
    honey
    ಈ ರೀತಿ ಜೇನುತುಪ್ಪ ತಿಂದರೆ ಅದು ಹಾನಿಕಾರಕವಂತೆ
    7 hours ago
    ಕ್ರ್ಯಾನ್‌ಬೆರಿ
    ಕ್ರ್ಯಾನ್‌ಬೆರಿಗಳು ಆರೋಗ್ಯಕ್ಕೆ ಒಂದು ವರದಾನವಾಗಿದೆ; ಯಾಕೆ ಗೊತ್ತಾ?
    1 day ago
    ಪಿಸಿಒಡಿ/ಪಿಸಿಓಎಸ್ ಅನ್ನು ನಿವಾರಿಸಲು ಈ ಯೋಗಾಸನ ಮಾಡಿ
    1 day ago
    C-section delivery,
    ಸಿ-ಸೆಕ್ಷನ್ ಹೆರಿಗೆಯ ನಂತರ, ಫಿಟ್ ಆಗಿರಲು ಈ ಪಾನೀಯವನ್ನು ಸೇವಿಸಿ
    2 days ago
Reading: ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವಕ್ಕೆ ಸಾಣೇಹಳ್ಳಿ ಸಜ್ಜು | ವಚನಗೀತೆ, ನಾಟಕದ ಮೂಲಕ ಗುರು ಸ್ಮರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವಕ್ಕೆ ಸಾಣೇಹಳ್ಳಿ ಸಜ್ಜು | ವಚನಗೀತೆ, ನಾಟಕದ ಮೂಲಕ ಗುರು ಸ್ಮರಣೆ

News Desk Chitradurga News
Last updated: 27 April 2024 12:36
News Desk Chitradurga News
2 years ago
Share
SHARE

CHITRADURGA NEWS | 27 APRIL 2024
ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ಏ.28 ರಂದು ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವ ನಡೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಶಿವಕುಮಾರ ಸ್ವಾಮೀಜಿ ರಥೋತ್ಸವ ಸಮಿತಿಯವರು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಥೋತ್ಸವ ನಡೆಸಲು ಸಿದ್ದತೆ ನಡೆಸಿದ್ದಾರೆ.

ಅಂದು ಮಧ್ಯಾಹ್ನ 4 ಗಂಟೆಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸಂಜೆ 5.30ಕ್ಕೆ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಮಾಜಿ ಶಾಸಕ ಪಿ.ರಮೇಶ್‌ ಗುರುವಂದನಾ ನುಡಿಗಳನ್ನಾಡಲಿದ್ದಾರೆ.

ಶಿವಸಂಚಾರ ಕಲಾವಿದರು ವಚನಗೀತೆ ಹಾಡುವರು. ಗಾನ ಸಿದ್ಧಗಂಗಾ ಸಂಗೀತ ವಿದ್ಯಾಲಯ ಬೆಂಗಳೂರಿನ ಗೀತಾ ಭತ್ತದ್‌ ಹಾಗೂ ತಂಡದವರಿಂದ ಸಂಗೀತ ಸುಧೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶ್ರೀ ಶಿವಕುಮಾರ ಕಲಾಸಂಘದ ಹಿರಿಯ ಕಲಾವಿದರು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ರಚಿಸಿದ, ವೈ.ಡಿ.ಬದಾಮಿ ನಿರ್ದೇಶನದ ‘ಮರಣವೇ ಮಹಾನವಮಿ’ ನಾಟಕ ಪ್ರದರ್ಶಿಸಲಿದ್ದಾರೆ.

ಕ್ಲಿಕ್ ಮಾಡಿ ಓದಿ: ಯರೇಹಳ್ಳಿಯಲ್ಲಿ ಚಲಾವಣೆಯಾಗಿದ್ದು 24 ಮತಗಳು ಮಾತ್ರ..!

ಸಾಣೇಹಳ್ಳಿ ಪುಟ್ಟ ಗ್ರಾಮವಾದರೂ ಇಲ್ಲಿ ವರ್ಷದುದ್ದಕ್ಕೂ ಸಾಹಿತ್ಯ, ಸಂಗೀತ, ಕಲೆ, ಕೃಷಿ, ಧರ್ಮಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯುತ್ತಿರುತ್ತವೆ. ಸಾಣೇಹಳ್ಳಿಗೆ ಒಂದು ಘನತೆ ಬರುವಂತೆ ಮಾಡಿದವರು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ. ಅವರು 1977ರಲ್ಲಿ ಸಾಣೇಹಳ್ಳಿ ಮಠಕ್ಕೆ ಶ್ರೀ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು ಪಟ್ಟಾಧ್ಯಕ್ಷರನ್ನಾಗಿ ಮಾಡಿದರು.

ಕುಗ್ರಾಮವಾಗಿ, ಅನಾಮಧೇಯ ಹಳ್ಳಿಯಾಗಿದ್ದ ಸಾಣೇಹಳ್ಳಿ ಅಂದಿನಿಂದಲೇ ಚೈತನ್ಯ ಪಡೆದುಕೊಂಡು ಸಾಂಸ್ಕೃತಿಕ ಹಳ್ಳಿಯಾಗಿ ಹೆಸರುವಾಸಿಯಾಗಿದೆ. ತಮ್ಮ ಬದುಕಿಗೆ ಬೆಳಕು ನೀಡಿದ ಗುರುವಿನ ಹೆಸರಿನಲ್ಲಿ ರಥೋತ್ಸವ ಮಾಡಬೇಕು ಎನ್ನುವ ಆಶಯವನ್ನು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಗ್ರಾಮಸ್ಥರ ಮುಂದೆ ವ್ಯಕ್ತಪಡಿಸಿದರು. ಆಗ ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯ ಹೇಳಿದ್ದೂ ಹಾಲು ಅನ್ನ ಎನ್ನುವಂತಾಯ್ತು. ಅವರ ಆಶಯವನ್ನು ಗ್ರಾಮಸ್ಥರು ನೆರವೇರಿಸಿದರು. ಸುಂದರವಾದ ರಥ ನಿರ್ಮಾಣವಾಯ್ತು. ಅದಕ್ಕೆ ‘ಶ್ರೀ ಶಿವಕುಮಾರ ರಥ’ ಎಂದೇ ನಾಮಕರಣ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: ಚುನಾವಣೆ ದಿನ ಅಡಿಕೆ ರೇಟ್ ಎಷ್ಟಿತ್ತು ಗೊತ್ತಾ ?

ಕಳೆದ ಹತ್ತಾರು ವರ್ಷಗಳಿಂದ ಈ ರಥೋತ್ಸವ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಜನ್ಮತಾಳಿದ ಏಪ್ರಿಲ್‌ 28ರಂದು ನಡೆಯುತ್ತದೆ. ಪ್ರತಿವರ್ಷ ತಾಲ್ಲೂಕಿನ ಬೇರೆ ಬೇರೆ ಗ್ರಾಮಗಳ ಭಕ್ತರು ರಥೋತ್ಸವದ ಜವಾಬ್ದಾರಿ ನಿರ್ವಹಿಸುವರು. ರಥೋತ್ಸದ ಸಂದರ್ಭದಲ್ಲಿ ಪುಸ್ತಕಗಳ ಹರಾಜು ನಡೆಯುವುದು ವಿಶೇಷ. ನಂತರ ಗುರುಗಳಿಗೆ ಪ್ರಿಯವಾದ ವಚನಗೀತೆ, ನಾಟಕದ ಮೂಲಕ ಗುರುಗಳ ಸ್ಮರಣೆ ಅರ್ಥಪೂರ್ಣವಾಗಿ ನಡೆಸಲಾಗುತ್ತದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:DramaRathotsavasanehalliShivakumar SwamijiVachana Gitaನಾಟಕರಥೋತ್ಸವವಚನಗೀತೆಶಿವಕುಮಾರ ಸ್ವಾಮೀಜಿಸಾಣೇಹಳ್ಳಿ
Share This Article
Facebook Email Print
Previous Article 29ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ | 9 ಕೇಂದ್ರಗಳಲ್ಲಿ ಸಜ್ಜು
Next Article ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ | ಮೇಲುದುರ್ಗದಲ್ಲಿ ಭಂಡಾರ ಪೂಜೆ
Leave a Comment

Leave a Reply Cancel reply

Your email address will not be published. Required fields are marked *

ತರಳಬಾಳು ಶ್ರೀ ದೆಹಲಿಗೆ ತೆರಳಿ ರಾಜ್ಯದ ಸಂಸದರು, ಜನನ ಬಿಜೆಪಿ ಹಿರಿಯ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ
ಭದ್ರಾ ಮೇಲ್ದಂಡೆ ಯೋಜನೆ | ದೆಹಲಿಯಲ್ಲಿಂದು ಮಹತ್ವದ ಸಭೆ | ಯುಗಾದಿ ಬಿಟ್ಟು‌ ದೆಹಲಿಗೆ ತೆರಳಿರುವ ತರಳಬಾಳು ಶ್ರೀ
ಮುಖ್ಯ ಸುದ್ದಿ
red bumps on the eyes
ಕಣ್ಣುಗಳ ಮೇಲೆ ಕೆಂಪು ಗುಳ್ಳೆಗಳು ಮೂಡಲು ಕಾರಣವೇನು ಗೊತ್ತಾ?
Life Style
ದಿನ ಭವಿಷ್ಯ
ದಿನ ಭವಿಷ್ಯ | ಮಾರ್ಚ್ 20 | ಆಕಸ್ಮಿಕ ಧನಲಾಭ, ಹಿರಿಯರ ಅನುಗ್ರಹದಿಂದ ಪ್ರಮುಖ ಕಾರ್ಯಗಳು ಯಶಸ್ವಿ
Dina Bhavishya
honey
ಈ ರೀತಿ ಜೇನುತುಪ್ಪ ತಿಂದರೆ ಅದು ಹಾನಿಕಾರಕವಂತೆ
Life Style
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up