By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟಿ. ರಘುಮೂರ್ತಿ
    ಟಿ.ರಘುಮೂರ್ತಿಗೆ ಬರ್ತ್‌ ಡೇ ಗಿಫ್ಟ್‌ ಕೊಡ್ತಾರಾ ಡಿಕೆಶಿ ..?!
    2 hours ago
    ಆದರ್ಶ ವಿದ್ಯಾಲಯ ಚಳ್ಳಕೆರೆ
    ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ | ಅರ್ಜಿ ಆಹ್ವಾನ
    1 day ago
    ಅಕ್ಕಿ
    ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ
    1 day ago
    ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ
    ಸೊಳ್ಳೆಯಿಂದ ಮಲೇರಿಯಾ ರೋಗ, ಎಚ್ಚರ ವಹಿಸಿ | THO ಡಾ.ಗಿರೀಶ್
    1 day ago
    ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ
    ಅದ್ದೂರಿಯಾಗಿ ನಡೆದ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    5 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    22 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    5 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Tube block
    ಮುಟ್ಟಿನ ಸಮಯದಲ್ಲಿ ನೀವು ಮಾಡುವಂತಹ ಈ ತಪ್ಪು ಟ್ಯೂಬ್ ಬ್ಲಾಕ್‌ಗೆ ಕಾರಣವಾಗಬಹುದು ಎಚ್ಚರ
    5 hours ago
    ace pack or scrub
    ಫೇಸ್ ಪ್ಯಾಕ್ ಅಥವಾ ಸ್ಕ್ರಬ್ ಹಚ್ಚುವಾಗ ಈ ತಪ್ಪುಗಳನ್ನು ಮಾಡಬೇಡಿ
    6 hours ago
    Use this fruit hair mask to stop hair fall
    ಕೂದಲು ಉದುರುವುದು ನಿಲ್ಲಲು ಈ ಹಣ್ಣಿನ ಹೇರ್ ಮಾಸ್ಕ್ ಬಳಸಿ
    1 day ago
    Goddess Lakshmi
    ನಿಮ್ಮ ಅತ್ತೆಯ ಮನೆಯಿಂದ ಈ ವಸ್ತುಗಳನ್ನು ಎಂದಿಗೂ ತರಬೇಡಿ, ಇದರಿಂದ ಲಕ್ಷ್ಮಿ ದೇವಿ ಕೋಪಗೊಳ್ಳಬಹುದು
    1 day ago
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    2 days ago
Reading: ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವಕ್ಕೆ ಸಾಣೇಹಳ್ಳಿ ಸಜ್ಜು | ವಚನಗೀತೆ, ನಾಟಕದ ಮೂಲಕ ಗುರು ಸ್ಮರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವಕ್ಕೆ ಸಾಣೇಹಳ್ಳಿ ಸಜ್ಜು | ವಚನಗೀತೆ, ನಾಟಕದ ಮೂಲಕ ಗುರು ಸ್ಮರಣೆ

News Desk Chitradurga News
Last updated: 27 April 2024 12:36
News Desk Chitradurga News
2 years ago
Share
SHARE

CHITRADURGA NEWS | 27 APRIL 2024
ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ಏ.28 ರಂದು ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವ ನಡೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಶಿವಕುಮಾರ ಸ್ವಾಮೀಜಿ ರಥೋತ್ಸವ ಸಮಿತಿಯವರು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಥೋತ್ಸವ ನಡೆಸಲು ಸಿದ್ದತೆ ನಡೆಸಿದ್ದಾರೆ.

ಅಂದು ಮಧ್ಯಾಹ್ನ 4 ಗಂಟೆಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸಂಜೆ 5.30ಕ್ಕೆ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಮಾಜಿ ಶಾಸಕ ಪಿ.ರಮೇಶ್‌ ಗುರುವಂದನಾ ನುಡಿಗಳನ್ನಾಡಲಿದ್ದಾರೆ.

ಶಿವಸಂಚಾರ ಕಲಾವಿದರು ವಚನಗೀತೆ ಹಾಡುವರು. ಗಾನ ಸಿದ್ಧಗಂಗಾ ಸಂಗೀತ ವಿದ್ಯಾಲಯ ಬೆಂಗಳೂರಿನ ಗೀತಾ ಭತ್ತದ್‌ ಹಾಗೂ ತಂಡದವರಿಂದ ಸಂಗೀತ ಸುಧೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶ್ರೀ ಶಿವಕುಮಾರ ಕಲಾಸಂಘದ ಹಿರಿಯ ಕಲಾವಿದರು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ರಚಿಸಿದ, ವೈ.ಡಿ.ಬದಾಮಿ ನಿರ್ದೇಶನದ ‘ಮರಣವೇ ಮಹಾನವಮಿ’ ನಾಟಕ ಪ್ರದರ್ಶಿಸಲಿದ್ದಾರೆ.

ಕ್ಲಿಕ್ ಮಾಡಿ ಓದಿ: ಯರೇಹಳ್ಳಿಯಲ್ಲಿ ಚಲಾವಣೆಯಾಗಿದ್ದು 24 ಮತಗಳು ಮಾತ್ರ..!

ಸಾಣೇಹಳ್ಳಿ ಪುಟ್ಟ ಗ್ರಾಮವಾದರೂ ಇಲ್ಲಿ ವರ್ಷದುದ್ದಕ್ಕೂ ಸಾಹಿತ್ಯ, ಸಂಗೀತ, ಕಲೆ, ಕೃಷಿ, ಧರ್ಮಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯುತ್ತಿರುತ್ತವೆ. ಸಾಣೇಹಳ್ಳಿಗೆ ಒಂದು ಘನತೆ ಬರುವಂತೆ ಮಾಡಿದವರು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ. ಅವರು 1977ರಲ್ಲಿ ಸಾಣೇಹಳ್ಳಿ ಮಠಕ್ಕೆ ಶ್ರೀ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು ಪಟ್ಟಾಧ್ಯಕ್ಷರನ್ನಾಗಿ ಮಾಡಿದರು.

ಕುಗ್ರಾಮವಾಗಿ, ಅನಾಮಧೇಯ ಹಳ್ಳಿಯಾಗಿದ್ದ ಸಾಣೇಹಳ್ಳಿ ಅಂದಿನಿಂದಲೇ ಚೈತನ್ಯ ಪಡೆದುಕೊಂಡು ಸಾಂಸ್ಕೃತಿಕ ಹಳ್ಳಿಯಾಗಿ ಹೆಸರುವಾಸಿಯಾಗಿದೆ. ತಮ್ಮ ಬದುಕಿಗೆ ಬೆಳಕು ನೀಡಿದ ಗುರುವಿನ ಹೆಸರಿನಲ್ಲಿ ರಥೋತ್ಸವ ಮಾಡಬೇಕು ಎನ್ನುವ ಆಶಯವನ್ನು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಗ್ರಾಮಸ್ಥರ ಮುಂದೆ ವ್ಯಕ್ತಪಡಿಸಿದರು. ಆಗ ರೋಗಿ ಬಯಸಿದ್ದು ಹಾಲು ಅನ್ನ, ವೈದ್ಯ ಹೇಳಿದ್ದೂ ಹಾಲು ಅನ್ನ ಎನ್ನುವಂತಾಯ್ತು. ಅವರ ಆಶಯವನ್ನು ಗ್ರಾಮಸ್ಥರು ನೆರವೇರಿಸಿದರು. ಸುಂದರವಾದ ರಥ ನಿರ್ಮಾಣವಾಯ್ತು. ಅದಕ್ಕೆ ‘ಶ್ರೀ ಶಿವಕುಮಾರ ರಥ’ ಎಂದೇ ನಾಮಕರಣ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: ಚುನಾವಣೆ ದಿನ ಅಡಿಕೆ ರೇಟ್ ಎಷ್ಟಿತ್ತು ಗೊತ್ತಾ ?

ಕಳೆದ ಹತ್ತಾರು ವರ್ಷಗಳಿಂದ ಈ ರಥೋತ್ಸವ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಜನ್ಮತಾಳಿದ ಏಪ್ರಿಲ್‌ 28ರಂದು ನಡೆಯುತ್ತದೆ. ಪ್ರತಿವರ್ಷ ತಾಲ್ಲೂಕಿನ ಬೇರೆ ಬೇರೆ ಗ್ರಾಮಗಳ ಭಕ್ತರು ರಥೋತ್ಸವದ ಜವಾಬ್ದಾರಿ ನಿರ್ವಹಿಸುವರು. ರಥೋತ್ಸದ ಸಂದರ್ಭದಲ್ಲಿ ಪುಸ್ತಕಗಳ ಹರಾಜು ನಡೆಯುವುದು ವಿಶೇಷ. ನಂತರ ಗುರುಗಳಿಗೆ ಪ್ರಿಯವಾದ ವಚನಗೀತೆ, ನಾಟಕದ ಮೂಲಕ ಗುರುಗಳ ಸ್ಮರಣೆ ಅರ್ಥಪೂರ್ಣವಾಗಿ ನಡೆಸಲಾಗುತ್ತದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:DramaRathotsavasanehalliShivakumar SwamijiVachana Gitaನಾಟಕರಥೋತ್ಸವವಚನಗೀತೆಶಿವಕುಮಾರ ಸ್ವಾಮೀಜಿಸಾಣೇಹಳ್ಳಿ
Share This Article
Facebook Email Print
Previous Article 29ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ | 9 ಕೇಂದ್ರಗಳಲ್ಲಿ ಸಜ್ಜು
Next Article ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ | ಮೇಲುದುರ್ಗದಲ್ಲಿ ಭಂಡಾರ ಪೂಜೆ
Leave a Comment

Leave a Reply Cancel reply

Your email address will not be published. Required fields are marked *

ಟಿ. ರಘುಮೂರ್ತಿ
ಟಿ.ರಘುಮೂರ್ತಿಗೆ ಬರ್ತ್‌ ಡೇ ಗಿಫ್ಟ್‌ ಕೊಡ್ತಾರಾ ಡಿಕೆಶಿ ..?!
ಮುಖ್ಯ ಸುದ್ದಿ
Tube block
ಮುಟ್ಟಿನ ಸಮಯದಲ್ಲಿ ನೀವು ಮಾಡುವಂತಹ ಈ ತಪ್ಪು ಟ್ಯೂಬ್ ಬ್ಲಾಕ್‌ಗೆ ಕಾರಣವಾಗಬಹುದು ಎಚ್ಚರ
Life Style
ace pack or scrub
ಫೇಸ್ ಪ್ಯಾಕ್ ಅಥವಾ ಸ್ಕ್ರಬ್ ಹಚ್ಚುವಾಗ ಈ ತಪ್ಪುಗಳನ್ನು ಮಾಡಬೇಡಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
Dina Bhavishya
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up