By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Audition; ZEE ಕನ್ನಡದಿಂದ ‌ಸರಿಗಮಪ ಆಡಿಷನ್‌ ಚಿತ್ರದುರ್ಗದಲ್ಲಿ | ಯಾರೆಲ್ಲಾ ಭಾಗವಹಿಸಬಹುದು ಗೊತ್ತಾ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Audition; ZEE ಕನ್ನಡದಿಂದ ‌ಸರಿಗಮಪ ಆಡಿಷನ್‌ ಚಿತ್ರದುರ್ಗದಲ್ಲಿ | ಯಾರೆಲ್ಲಾ ಭಾಗವಹಿಸಬಹುದು ಗೊತ್ತಾ

ಮುಖ್ಯ ಸುದ್ದಿ

Audition; ZEE ಕನ್ನಡದಿಂದ ‌ಸರಿಗಮಪ ಆಡಿಷನ್‌ ಚಿತ್ರದುರ್ಗದಲ್ಲಿ | ಯಾರೆಲ್ಲಾ ಭಾಗವಹಿಸಬಹುದು ಗೊತ್ತಾ

News Desk Chitradurga News
Last updated: 26 September 2024 18:54
News Desk Chitradurga News
9 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 26 SEPTEMBER 2024

ಚಿತ್ರದುರ್ಗ: ಜೀ(ZEE) ಕನ್ನಡದಿಂದ ಸರಿಗಮಪ ಶೋಗಾಗಿ ಕರ್ನಾಟಕದ ಆಯ್ದ ಜಿಲ್ಲೆಗಳಲ್ಲಿ ಆಡಿಷನ್ ಪ್ರಕ್ರಿಯೆ ನಡೆಸಲ್ಲಿದ್ದು, ಇದರ ಆರಂಭಿಕ ಹಂತವಾದ ಸೆ.29 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೆಕೆ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಸರಿಗಮಪ ಆಡಿಷನ್ (Audition) ಹಮ್ಮಿಕೊಳ್ಳಲಾಗಿದೆ.

ಕ್ಲಿಕ್ ಮಾಡಿ ಓದಿ: VA protest: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಆರಂಭ | ಕೆಲಸದ ಒತ್ತಡ ತಗ್ಗಿಸಲು ಆಗ್ರಹ | ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ

ಆಡಿಷನ್ ನಲ್ಲಿ ಭಾಗವಹಿಸುವವರು 2 ಪಾಸ್ ಫೋಟೋ ಸೈಜ್ ಪೋಟೋ, ಅಡ್ರಸ್ ಪ್ರೂಫ್ ಜೆರಾಕ್ಸ್ ತರಬೇಕು, ಜೀ ಕನ್ನಡ ನಡೆಸುವ ಈ ಆಡಿಷನ್ ಪ್ರಕ್ರಿಯೆಯಲ್ಲಿ ಯಾವುದೇ ಹಣವನ್ನ ಪಡೆಯಲಾಗುವುದಿಲ್ಲವೆಂದು ವಾಹಿನಿ ತಿಳಿಸಿದೆ.

ಕಳೆದ ಬಾರಿ ವಿದೇಶಿ ಕನ್ನಡಿಗ ಪ್ರತಿಭೆಗಳೊಂದಿಗೆ ಕನ್ನಡದ ಕಂಪನ್ನ ಜಗತ್ತಿಗೆ ಬಿತ್ತರಿಸಿ ಸರಿಗಮಪ ಈ ಬಾರಿ 6 ರಿಂದ 60 ವಯಸ್ಸಿನ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಸಜ್ಜಾಗಿದೆ.

ನಿಮ್ಮ ಕನಸಿಗೆ ರೆಕ್ಕೆ ಕಟ್ಟಲು ನಿಮ್ಮೂರಿಗೂ ಬರ್ತಿದೆ ಸರಿಗಮಪ ಆಡಿಷನ್, ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನ ಕರುನಾಡಿಗೆ ಪರಿಚಯಿಸಿರುವ ಕನ್ನಡದ ನಂ.1 ವಾಹಿನಿ ಜೀ಼ ಕನ್ನಡ, ಈಗ ಮತ್ತೊಮ್ಮೆ ಸರಿಗಮಪ ರಿಯಾಲಿಟಿ ಶೋ ಮೂಲಕ ಕರುನಾಡಿನ ಹಾಡುಗರನ್ನ ಹುಡುಕುವ ಕೆಲಸ ಶುರುಮಾಡಿದೆ.

ಕ್ಲಿಕ್ ಮಾಡಿ ಓದಿ: Crime: ಪೊಲೀಸರ ಸೋಗಿನಲ್ಲಿ ಕಳ್ಳರು | ಚಿನ್ನದ ಸರ ಕದ್ದು ಎಸ್ಕೇಪ್

ಜೀ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್,ಕಾಮಿಡಿ ಕಿಲಾಡಿಗಳು,ಡಿಕೆಡಿ ಮತ್ತು ಮಹಾನಟಿ ಮೂಲಕ ಈಗಾಗಲೆ ಸಾಕಷ್ಟು ನಟ-ನಟಿಯರು, ಗಾಯಕ ಗಾಯಕಿಯರು ಹಾಗೂ ಕೊರಿಯೋಗ್ರಾಫರ್ ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ ಕನ್ನಡ ವಾಹಿನಿ ಇದೀಗ ಸರಿಗಮಪ ಶೋ ಮೂಲಕ ನಿಮ್ಮೂರಿನಲ್ಲಿರುವ ಗಾಯಕ- ಗಾಯಕಿಯಾಗುವ ಕನಸು ಹೊತ್ತಿರುವ, ಪ್ರತಿಭೆಗಳಿಗೆ ವೇದಿಕೆಯಾಗಲು ಬಂದಿದೆ.

ಕನ್ನಡದ ಸಂಗೀತ ಮತ್ತು ಚಿತ್ರರಂಗಕ್ಕೆ ಭರವಸೆಯ ಗಾಯಕ-ಗಾಯಕಿಯರನ್ನ ನೀಡುವ ಕೆಲಸ ಈ ರಿಯಾಲಿಟಿ ಶೋ ಮಾಡಲಿದೆ.

ಸರಿಗಮಪ ಶೋ ಮೂಲಕ ಹಲವಾರು ಪ್ರತಿಭೆಗಳು ಹೊರಹೊಮ್ಮಿ ಇಂದು ಸಂಗೀತ ಲೋಕದ ಸಾಧಕರ ಸಾಲಿಗೆ ಸೇರಿದ್ದಾರೆ, ನಿಮ್ಮ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ನಿಮ್ಮೂರಿಗೆ ಬಂದು, ನಿಮ್ಮ ಪ್ರತಿಭಯೆನ್ನ ಗುರುತಿಸಿ ನಿಮ್ಮನ್ನ ವೇದಿಕೆ ಕರೆತರುವ ಕೆಲಸ ಮಾಡಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AuditionChitradurgaChitradurga newsChitradurga UpdatesKannada Latest NewsKannada NewssarigamapaZee KannadaZEE ಕನ್ನಡಆಡಿಷನ್‌ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಸರಿಗಮಪ
Share This Article
Facebook Email Print
Previous Article ಹಿಂದೂ ಮಹಾಗಣಪತಿ ಶೊಭಾಯಾತ್ರೆ ಅಂಗವಾಗಿ ನಗರದಲ್ಲಿ ಬೈಕ್ ರ್ಯಾಲಿ Bike Rally; ಹಿಂದೂ ಮಹಾಗಣಪತಿ ಶೊಭಾಯಾತ್ರೆ ಅಂಗವಾಗಿ ಭರ್ಜರಿ ಬೈಕ್ ರ್ಯಾಲಿ
Next Article ಹಿಂದೂ ದೇವಸ್ಥಾನಗಳಲ್ಲಿ ಭಕ್ತರ ನಿರ್ವಹಣೆಗೆ ಬಿಡಲು ಒತ್ತಾಯಿಸಿ ವಿಶ್ವಹಿಂದೂ ಪರಿಷತ್‌ನಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು Temples; ದೇವಸ್ಥಾನಗಳ ನಿರ್ವಹಣೆ ಭಕ್ತರಿಗೆ ಬಿಡಿ | ಸರ್ಕಾರಕ್ಕೆ VHP ಆಗ್ರಹ 
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up