CHITRADURGA NEWS | 27 APRIL 2025
ಚಿತ್ರದುರ್ಗ: ನಗರದ ಚೈತನ್ಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರೇಯಾ ಮರು ಮೌಲ್ಯಮಾಪನದಲ್ಲಿ 600 – 595 ಅಂಕ ಪಡೆದು ರಾಜ್ಯಕ್ಕೆ 5ನೇ ಮತ್ತು ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
Also Read: ಫಹಲ್ಗಾಮ್ ನರಮೇಧ | ವಿಎಚ್ ಪಿ, ಬಜರಂಗದಳ ಪ್ರತಿಭಟನೆ | ಪಾಕ್ ವಿರುದ್ಧ ಆಕ್ರೋಶ

ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಶೆಟ್ಟಿ ಎಸ್ ಎಂ, ಕಾರ್ಯದರ್ಶಿ ಮಧು ಎಸ್ ಎಂ ನಿರ್ದೇಶಕರಾದ ರಕ್ಷಾ ಮಧು, ಶೈಕ್ಷಣಿಕ ಮುಖ್ಯಸ್ಥರಾದ ಶಹಾಬಾಜ್ ಅಹಮದ್, ಎಚ್ ಆರ್ ಮ್ಯಾನೇಜರ್ ಹೇಮಾವತಿ, ಪ್ರಾಂಶುಪಾಲರಾದ ಮಹೇಶ್ ಕುಮತಿಮಠ, ಉಪ ಪ್ರಾಂಶುಪಾಲರಾದ ಅಜೇಯ್ ಎಸ್ ಎಸ್ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
