CHITRADURGA NEWS |28 AUGUST 2024
ಚಿತ್ರದುರ್ಗ: ಭೀಮಸಮುದ್ರ ಗ್ರಾಮದ ನಿತಿನ್ ತೋಟದ್ ಬೆಟ್ಟದ ನಾಗೇನಹಳ್ಳಿ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಟ್ಟದನಾಗೇನಹಳ್ಳಿ ಬಳಿ ತೋಟಕ್ಕೆ ಹೋಗಿದ್ದ ವೇಳೆ ಅಲ್ಲಿಯೇ ರೈಲು ಹಳಿಗೆ ಸಿಲುಕಿ ಆತ್ಮಹತ್ಯೆ (Railway accident) ಮಾಡಿಕೊಂಡಿದ್ದಾರೆ.

31 ವರ್ಷದ ನಿತಿನ್ ತೋಟದ್ ಅವರಿಗೆ ಮೂರು ವರ್ಷದ ಮಗಳಿದ್ದಾಳೆ. ಭೀಮಸಮುದ್ರದ ಡಿ.ಜೆ.ಸಿದ್ದೇಶ್ ಮಂಜುಳಮ್ಮ ದಂಪತಿಯ ಪುತ್ರ.
ಚಿತ್ರದುರ್ಗ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸಂಜೆ ವೇಳೆಗೆ ಭೀಮಸಮುದ್ರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
