
ಚಿತ್ರದುರ್ಗ: ೨೦೨೪-೨೫ನೇ ಸಾಲಿಗೆ ವಡ್ಡರ್ಸೆ ರಘುರಾಮಶೆಟ್ಟಿ ಪ್ರಶಸ್ತಿಗೆ ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರ (Karnataka governement) ಆಯ್ಕೆ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಈ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಅಶೋಕ್ ಬಿ.ಹಿಂಚಿಗೇರಿ ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ: ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನ ಆರೋಪ | ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಸಮಿತಿಯ ಸದಸ್ಪಯರಾಗಿ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ಮಟ್ಟು, ಚಿತ್ರದುರ್ಗದ ಕ.ಮ.ರವಿಶಂಕರ್, ಸುವರ್ಣ ನ್ಯೂಸ್ ಸುದ್ದಿ ಸಂಪಾದಕಿ ಎಂ.ಸಿ.ಶೋಭಾ, ಹುಬ್ಬಳ್ಳಿಯ ಜೆ.ಅಬ್ಬಾಸ್ ಮುಲ್ಲಾ, ಶಿವಮೊಗ್ಗ ಟೆಲೆಕ್ಸ್ ದಿನಪತ್ರಿಕೆಯ ಎನ್.ರವಿಕುಮಾರ್ ಆಯ್ಕೆಯಾಗಿದ್ದಾರೆ.
ವಾರ್ತಾ ಇಲಾಖೆ ಆಯುಕ್ತರು ಸದಸ್ಯರಾದರೆ, ಜಂಟಿ ನಿರ್ದೇಶಕರು ಸದಸ್ಯ ಕಾರ್ಯದಶಿಯಾಗಿ ಕೆಲಸ ಮಾಡಲಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
