By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹಿರಿಯೂರು ಬೇಯೋ ಸಿ.ಎಂ. ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಅನಾವರಣ
    ಹಿರಿಯೂರು ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಲೋಕಾರ್ಪಣೆ | ಮಲ್ಲೇಪುರಂ ಜಿ.ವೆಂಕಟೇಶ್ ಭಾಗೀ 
    9 hours ago
    ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    55 ಸಾವಿರಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪಾವತಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    10 hours ago
    ಪಿಎಂ-ವಿಬಿಆರ್‌ವೈ ಫಲಾನುಭವಿಗಳಿಗೆ ಸಂಸದ ಗೋವಿಂದ ಎಂ ಕಾರಜೋಳ ಸೌಲಭ್ಯ ವಿತರಣೆ
    ಪಿಎಂ-ವಿಬಿಆರ್‌ವೈ ಫಲಾನುಭವಿಗಳಿಗೆ ಸಂಸದ ಗೋವಿಂದ ಎಂ ಕಾರಜೋಳ ಸೌಲಭ್ಯ ವಿತರಣೆ
    10 hours ago
    ಜಿ.ಎಸ್.ಉಜ್ಜನಪ್ಪ
    ಹಿರಿಯ ಪತ್ರಕರ್ತ, ಸಾಹಿತಿ ಜಿ.ಎಸ್‌.ಉಜ್ಜಿನಪ್ಪ ನಿಧನ
    11 hours ago
    ವಿಕಲಚೇತನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 week ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 day ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 20 | ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸಿ, ದೂರದ ಪ್ರಯಾಣ ಬೇಡ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 19 | ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    24 hours ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 days ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 day ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • Life Style
    Life StyleShow More
    What should pregnant women eat on an empty stomach
    ಗರ್ಭಿಣಿಯರು ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
    11 hours ago
    beauty secret hidden in ghee
    ತುಪ್ಪದಲ್ಲಿ ಅಡಗಿರುವ ಸೌಂದರ್ಯ ರಹಸ್ಯವೇನು ಗೊತ್ತಾ?
    12 hours ago
    sink get blocked
    ನಿಮ್ಮ ಅಡುಗೆಮನೆಯ ಸಿಂಕ್ ಆಗಾಗ್ಗೆ ಬ್ಲಾಕ್ ಆಗುತ್ತದೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಬಳಸಿ
    1 day ago
    green things seem to give your skin a natural glow
    ಈ ಹಸಿರು ವಸ್ತುಗಳು ನಿಮ್ಮ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತವೆಯಂತೆ
    1 day ago
    buffalo milk or cow milk
    ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
    2 days ago
Reading: ಹಿರಿಯ ಪತ್ರಕರ್ತ, ಸಾಹಿತಿ ಜಿ.ಎಸ್‌.ಉಜ್ಜಿನಪ್ಪ ನಿಧನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಿರಿಯ ಪತ್ರಕರ್ತ, ಸಾಹಿತಿ ಜಿ.ಎಸ್‌.ಉಜ್ಜಿನಪ್ಪ ನಿಧನ

chitradurganews.com
Last updated: 20 June 2026 07:52
chitradurganews.com
11 hours ago
Share
ಜಿ.ಎಸ್.ಉಜ್ಜನಪ್ಪ
ಜಿ.ಎಸ್.ಉಜ್ಜನಪ್ಪ
SHARE

CHITRADURGA NEWS | 20 JUNE 2026

ಚಿತ್ರದುರ್ಗ: ಹಿರಿಯ ಪತ್ರಕರ್ತರು, ಸಾಹಿತಿಗಳು, ಅನುಭಾವಿಗಳು ಆಗಿದ್ದ ಜಿ.ಎಸ್‌.ಉಜ್ಜಿನಪ್ಪ(87) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ:Novel: ನಾಳೆಯಿಂದ ನಿಮ್ಮ ಮುಂದೆ | ಹಬ್ಬಿದಾ ಮಲೆ ಮಧ್ಯದೊಳಗೆ | ಬಯಲು ಸೀಮೆಯ ಮಹಾಕಾದಂಬರಿ

ಮೃತ ಉಜ್ಜಿನಪ್ಪ ಅವರ ಪಾರ್ಥೀವ ಶರೀರವನ್ನು ಸರಸ್ವತಿ ನಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮೃತರು ಓರ್ವ ಪುತ್ರ, ಪುತ್ರಿ, ಮೊಮ್ಮಕ್ಕಳು ಸೇರಿದಂತೆ ಅಪಾರ ಗೆಳೆಯರು, ಬಂಧುಗಳನ್ನು ಅಗಲಿದ್ದಾರೆ.

ಟೈಮ್ಟ್‌ ಆಫ್‌ ಇಂಡಿಯಾ ಪತ್ರಿಕೆಗೆ ಸುಧೀರ್ಘ ಅವಧಿಗೆ ಚಿತ್ರದುರ್ಗ ಜಿಲ್ಲಾ ವರದಿಗಾರರಾಗಿದ್ದ ಜಿ.ಎಸ್‌.ಉಜ್ಜಿನಪ್ಪ ಅವರು, ಜಿಲ್ಲೆಯ ವಿಕಿಪೀಡಿಯಾದಂತೆ ಅಪಾರ ನೆನಪಿನ ಶಕ್ತಿ ಹೊಂದಿದ್ದರು.

ಯಾವುದೇ ವಿಚಾರಕ್ಕಾದರೂ ಥಟ್‌ ಅಂತಾ ನೆನಪಾಗುತ್ತಿದ್ದು ಉಜ್ಜಿನಪ್ಪ ಅವರು. ಪತ್ರಕರ್ತರ ಪಾಲಿಗೆ ಗೈಡ್‌ ಆಗಿ, ಕೃಷಿ, ಗ್ರಾಮೀಣ ಬದುಕಿನ ಬಗ್ಗೆ ಅಪಾರ ಕಾಳಜಿ ಹೊಂದಿ ಮಾರ್ಗದರ್ಶನ ಮಾಡುತ್ತಿದ್ದರು.

ಇದನ್ನೂ ಓದಿ:ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ

ಕವಿಗಳಾದ ದ.ರಾ.ಬೇಂದ್ರ, ಜಿ.ಎಸ್‌.ಶಿವರುದ್ರಪ್ಪ ಅವರ ಜೊತೆಗೂ ಒಡನಾಟ ಹೊಂದಿದ್ದ ಅವರು, ಅವರ ಕಾವ್ಯಗಳನ್ನು ತಾಸುಗಟ್ಟಲೇ ನಿರರ್ಗಳವಾಗಿ ಹಾಡುತ್ತಿದ್ದರು.

ಜಿ.ಎಸ್.ಉಜ್ಜಿನಪ್ಪ ಅವರು ಜನಿಸಿದ ಹಿರಿಯೂರು ತಾಲೂಕಿನ ಗೌನಹಳ್ಳಿ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಅವರು, ಹುಟ್ಟೂರಿನ ಬಗ್ಗೆ ಮೂರು ಕೃತಿಗಳನ್ನು ರಚಿಸಿದ್ದರು.

ಇದನ್ನೂ ಓದಿ:ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 

ಗೌನಹಳ್ಳಿಯ ಪರಿಸರವೇ ಚೇತೋಹಾರಿ ಎನ್ನುತ್ತಿದ್ದ ಅಜ್ಜ, ʼಗೌನಳ್ಳೇರುʼ, ʼಗೌನಹಳ್ಳಿ ಎಂಬ ಗ್ರಾಮ ಭಾರತʼ, ʼಹಬ್ಬಿದಾ ಮಲೆ ಮಧ್ಯದೊಳಗೆʼ ಎಂಬ ಕೃತಿಗಳನ್ನು ಹುಟ್ಟಿದ ಊರಿನ ಕುರಿತು ಬರೆದಿದ್ದರು.

ಜಿ.ಎಸ್‌.ಉಜ್ಜಿನಪ್ಪ ಅವರ ಸಂಕ್ಷಿಪ್ತ ಪರಿಚಯ:
ಜಿ.ಎಸ್. ಉಜ್ಜನಪ್ಪ, ಜನಿಸಿದ್ದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಗೌನಹಳ್ಳಿಯ ಕೃಷಿಕ ದಂಪತಿ ಗೊಂಚಿಕಾರ್ ಸಿದ್ದಯ್ಯ ಮತ್ತು ಲಿಂಗಮ್ಮನವರ ಹಿರಿಯ ಮಗನಾಗಿ ಅಕ್ಟೋಬರ್ 30, 1939ರಂದು (ದಾಖಲೆಗಳಲ್ಲಿ 18-5-1939) ಜನನ. ಮೈಸೂರು ವಿ.ವಿ. ಯಿಂದ ಬಿ.ಎ., (1962), ಬೆಂಗಳೂರಿನ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‍ನಿಂದ ಸ್ನಾತಕೋತ್ತರ ಡಿ.ಎಸ್.ಎಸ್.ಎ., (1965).

ಗುಲ್ಬರ್ಗಾದ ‘ನವಕಲ್ಯಾಣ’ ವಾರಪತ್ರಿಕೆ ಜತೆ ಸಂಪರ್ಕ (ಆರಂಭ-1966), ಚಿತ್ರದುರ್ಗ ಬೃಹನ್ಮಠದ ಕನ್ನಡ ತ್ರೈಮಾಸಿಕ ‘ಗುರುಕುಲ’ದ ಸಂಪಾದಕ (ಆರಂಭ-1969).

ಇದನ್ನೂ ಓದಿ:ಪಿಎಂ ಆವಾಸ್ (ನಗರ) ಯೋಜನೆ | ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

‘ಸೋಬಾನೆ ಸಿದ್ಧಮ್ಮ- ನೀಲಮ್ಮರ ಆತ್ಮಕಥನ’ ರಾಜ್ಯ ಜಾನಪದ ಅಕಾಡೆಮಿಯಿಂದ ಪ್ರಕಟಿತ ಕೃತಿ ‘ಮನದಾಳದ ಕನಸುಗಳು’ ಸಂಕಲನದಲ್ಲಿನ ಕಥೆ ‘ಕೆಂಪಕ್ಕಳ ಬಾದ್ದೂರ’ಕ್ಕೆ ಹಿರಿಯೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಎರಡನೇ ಬಹುಮಾನ, ಹಾಗೂ 2017ರ ಸಾಲಿನ ಡಾ. ಮೀರಾಸಾಬಿಹಳ್ಳಿ ಶಿವಣ್ಣನವರ ‘ಸಾಹಿತ್ಯಶ್ರೀ’ ಪ್ರಶಸ್ತಿ ಸೇರದಂತೆ ಹಲವು ಪುರಸ್ಕಾರಗಳು ಅವರನ್ನು ಹರಸಿ ಬಂದಿವೆ.

ಹಿರಿಯರು, ಅನುಭವದ ಗಣಿಯೇ ಆಗಿದ್ದ ಜಿ.ಎಸ್‌.ಉಜ್ಜಿನಪ್ಪ ಅವರು ಯಾವುದಾದರೂ ವಿಚಾರಕ್ಕೆ ಥಟ್ಟನೇ ನೆನಾಪಗುತ್ತಿದ್ದರು. ಯಾವುದೇ ವಿಷಯವಾದರೂ ಅವರ ನೆನಪಿನ ಶಕ್ತಿ ಅಗಾಧವಾಗಿತ್ತು. ಸಮಾಜಕ್ಕೆ ಮಾರ್ಗದರ್ಶಕರಾಗಿ, ಕಿರಿಯ ಪೀಳಿಗೆಗೆ ದಾರಿ ದೀಪವಾಗಿದ್ದರು. ಅವರ ಅಗಲಿಕೆಯಿಂದ ಜಿಲ್ಲೆಯ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಅಗಲಿಕೆಯ ಶಕ್ತಿ ಭರಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ .

| ಶ್ರೀ ಶಾಂತವೀರ ಸ್ವಾಮೀಜಿ, ಕುಂಚಿಟಿಗ ಮಹಾಸಂಸ್ಥಾನ,, ಹೊಸದುರ್ಗ

ಎಂಎಲ್ಸಿ ಕೆ.ಎಸ್‌.ನವೀನ್‌ ಸಂತಾಪ:

ಜಿ.ಎಸ್‌.ಉಜ್ಜಿನಪ್ಪ ಅವರು ಅಪಾರ ಅನುಭವಿಗಳು. ನಮ್ಮ ತಂದೆ ಜೊತೆಗೆ ನಿಕಟ ಒಡನಾಟ ಹೊಂದಿದ್ದರು. ಇತ್ತೀಚೆಗೆ ನಮ್ಮ ತಂದೆ ಕೆ.ಆರ್‌.ಶಿವಪ್ರಕಾಶ್‌ ನಿಧನರಾದಾಗ ಅವರ ಕುರಿತು ಅನುಭವಗಳನ್ನು ಹಂಚಿಕೊಳ್ಳಲು ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ್ದರು. ಅವರ ಅಗಲಿಕೆಯಿಂದ ಬಹಳ ನೋವಾಗಿದೆ. ಅವರ ಕುಟುಂಬ, ಬಂಧು, ಬಳಗ ಸ್ನೇಹಿತರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ಸಿಗಲಿ.

ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ:

ಹಿರಿಯ ಪತ್ರಕರ್ತರಾದ ಜಿ.ಎಸ್‌.ಉಜ್ಜಿನಪ್ಪ ಅವರ ನಿಧನಕ್ಕೆ ಜಿಲ್ಲೆಯ ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಧ್ಯಹ್ನ 12 ಗಂಟೆಗೆ ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಜಿ.ಎಸ್‌.ಉಜ್ಜಪನಪ್ಪ ಅವರ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ.

ಚಿತ್ರದುರ್ಗ ನ್ಯೂಸ್‌ ನುಡಿನಮನ:

ಹಿರಿಯರಾದ ಜಿ.ಎಸ್‌.ಉಜ್ಜಿನಪ್ಪ ಅವರು ತಮ್ಮ ಇಷ್ಟ ಕೃತಿ ಹಬ್ಬಿದಾ ಮಲೆ ಮಧ್ಯದೊಳಗೆ ಕೃತಿಯನ್ನು ಚಿತ್ರದುರ್ಗ ನ್ಯೂಸ್‌ ವೆಬ್‌ಸೈಟ್‌ನಲ್ಲಿ ಪ್ರತಿ ವಾರ ಅಂಕಣದಂತೆ ಪ್ರಕಟಿಸಲು ಅಭಿಮಾನದಿಂದ ಕೊಟ್ಟಿದ್ದರು. ಒಂದು ವರ್ಷ ಕಾಲ ಚಿತ್ರದುರ್ಗ ನ್ಯೂಸ್‌ನಲ್ಲಿ ಈ ಬೃಹತ್‌ ಕಾದಂಬರಿ ಸರಣಿ ರೂಪದಲ್ಲಿ ಪ್ರಕಟವಾಗುವ ಮೂಲಕ ಸಾವಿರಾರು ಓದುಗರು ಅಜ್ಜನ ಬರವಣಿಗೆಯ ಸ್ವಾದವನ್ನು ಅನುಭವಿಸಿದ್ದರು.

ಹಬ್ಬಿದಾ ಮಲೆಮಧ್ಯದೊಳಗೆ
ಹಬ್ಬಿದಾ ಮಲೆಮಧ್ಯದೊಳಗೆ

ಚಿತ್ರದುರ್ಗ ನ್ಯೂಸ್‌ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಹೊಂದಿದ್ದ ಪ್ರೀತಿಯ ಅಜ್ಜ ಉಜ್ಜಿನಪ್ಪ ಅವರಿಗೆ ಚಿತ್ರದುರ್ಗ ನ್ಯೂಸ್‌ ತಂಡ ಕಂಬನಿ ಮಿಡಿದಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaG.S.UjjanappaPassed awaySeniou JournalistUjjinappaಗೌನಹಳ್ಳಿಚಿತ್ರದುರ್ಗಸಾಹಿತಿ
Share This Article
Facebook Email Print
Previous Article beauty secret hidden in ghee ತುಪ್ಪದಲ್ಲಿ ಅಡಗಿರುವ ಸೌಂದರ್ಯ ರಹಸ್ಯವೇನು ಗೊತ್ತಾ?
Next Article What should pregnant women eat on an empty stomach ಗರ್ಭಿಣಿಯರು ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Leave a Comment

Leave a Reply Cancel reply

Your email address will not be published. Required fields are marked *

ಹಿರಿಯೂರು ಬೇಯೋ ಸಿ.ಎಂ. ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಅನಾವರಣ
ಹಿರಿಯೂರು ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಲೋಕಾರ್ಪಣೆ | ಮಲ್ಲೇಪುರಂ ಜಿ.ವೆಂಕಟೇಶ್ ಭಾಗೀ 
ಮುಖ್ಯ ಸುದ್ದಿ
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
55 ಸಾವಿರಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪಾವತಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
ಮುಖ್ಯ ಸುದ್ದಿ
ಪಿಎಂ-ವಿಬಿಆರ್‌ವೈ ಫಲಾನುಭವಿಗಳಿಗೆ ಸಂಸದ ಗೋವಿಂದ ಎಂ ಕಾರಜೋಳ ಸೌಲಭ್ಯ ವಿತರಣೆ
ಪಿಎಂ-ವಿಬಿಆರ್‌ವೈ ಫಲಾನುಭವಿಗಳಿಗೆ ಸಂಸದ ಗೋವಿಂದ ಎಂ ಕಾರಜೋಳ ಸೌಲಭ್ಯ ವಿತರಣೆ
ಮುಖ್ಯ ಸುದ್ದಿ
What should pregnant women eat on an empty stomach
ಗರ್ಭಿಣಿಯರು ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up