By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Murugha math; ಶರಣ ಸಂಸ್ಕೃತಿ ಉತ್ಸವ | 10 ದಿನ ಯೋಗ, ಆರೋಗ್ಯ, ಆಧ್ಯಾತ್ಮ ಶಿಬಿರ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Murugha math; ಶರಣ ಸಂಸ್ಕೃತಿ ಉತ್ಸವ | 10 ದಿನ ಯೋಗ, ಆರೋಗ್ಯ, ಆಧ್ಯಾತ್ಮ ಶಿಬಿರ 

ಮುಖ್ಯ ಸುದ್ದಿ

Murugha math; ಶರಣ ಸಂಸ್ಕೃತಿ ಉತ್ಸವ | 10 ದಿನ ಯೋಗ, ಆರೋಗ್ಯ, ಆಧ್ಯಾತ್ಮ ಶಿಬಿರ 

News Desk Chitradurga News
Last updated: 22 September 2024 07:28
News Desk Chitradurga News
9 months ago
Share
ಮುರುಘಾ ಮಠ
ಮುರುಘಾ ಮಠ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 SEPTEMBER 2024

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ(murugha math)ದ ವತಿಯಿಂದ ಅಕ್ಟೋಬರ್ 5ರಿಂದ 13ರವರೆಗೆ ಶರಣ ಸಂಸ್ಕೃತಿ ಉತ್ಸವ, ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತೋತ್ಸವದ ಅಂಗವಾಗಿ 10 ದಿನ ಯೋಗ, ಆರೋಗ್ಯ, ಆಧ್ಯಾತ್ಮ ಶಿಬಿರ ಆಯೋಜಿಸಲಾಗಿದೆ.

ಕ್ಲಿಕ್ ಮಾಡಿ ಓದಿ: VHP ಮುಖಂಡ ಶರಣ್ ಪಂಪ್‍ವೆಲ್ ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ | ಜಿಲ್ಲಾಧಿಕಾರಿ ಆದೇಶ

ಉತ್ಸವದ ಪೂರ್ವಭಾವಿಯಾಗಿ ಪ್ರತಿ ವರ್ಷ ವಿಶೇಷ ಪ್ರವಚನ ಮಾಲೆಯನ್ನು ಅನುಭಾವಿಗಳಿಂದ ಏರ್ಪಡಿಸಲಾಗುತ್ತಿತ್ತು.

ಈ ಬಾರಿಯೂ ಪ್ರವಚನದ ಜೊತೆಗೆ ಯೋಗ ಗುರು ವೈದ್ಯಶ್ರೀ ಚನ್ನಬಸವಣ್ಣನವರ ಮಾರ್ಗದರ್ಶನದಲ್ಲಿ 10 ದಿನಗಳ ಯೋಗ, ಆರೋಗ್ಯ, ಆಧ್ಯಾತ್ಮ ಶಿಬಿರ ಏರ್ಪಡಿಸಿರುವುದು ವಿಶೇಷ.

ದಿನಾಂಕ 25-9-2024ರ ಬುಧವಾರದಿಂದ 4-10-2024ರ ಶುಕ್ರವಾರದವರೆಗೆ ಶ್ರೀ ಮುರುಘಾಮಠದ ಅನುಭವ ಮಂಟಪದಲ್ಲಿ ಬೆಳಿಗ್ಗೆ 5.30 ರಿಂದ 7 ಗಂಟೆಯವರೆಗೆ ಯೋಗ ಆರೋಗ್ಯ ಆಧ್ಯಾತ್ಮ ಶಿಬಿರ ನಡೆಯಲಿದೆ.

ಕ್ಲಿಕ್ ಮಾಡಿ ಓದಿ: Scientists; ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕೋಟೆನಾಡಿನ ಡಾ.ಗಣೇಶ್ ಕುಮಾರ್ ಗೆ ಸ್ಥಾನ 

ಯೋಗದಿಂದ ಔಷಧ ರಹಿತವಾಗಿ, ಅಡ್ಡಪರಿಣಾಮವಿಲ್ಲದೆ ಸರ್ವ ರೋಗಗಳಿಗೆ ಪರಿಹಾರ ಮಾರ್ಗ ಪ್ರಾತ್ಯಕ್ಷಿಕೆಯ ಮೂಲಕ ಯೋಗಾಸನ, ಪ್ರಾಣಾಯಾಮ, ಬಂಧ, ಮುದ್ರೆಗಳಿಂದ ಅಜೀರ್ಣ, ಮಲಬದ್ಧತೆ, ನಿದ್ರಾಹೀನತೆ ಹೀಗೆ ಹತ್ತಾರು ಕಾಯಿಲೆಗಳಿಗೆ ಮಾರ್ಗದರ್ಶನ ನೀಡಲಾಗುವುದು. ಒಟ್ಟಿನಲ್ಲಿ ಯೋಗದಿಂದ ದೈಹಿಕ, ಮಾನಸಿಕ, ಭಾವನಾತ್ಮಕ, ಸಾಮಾಜಿಕ ಮತ್ತು ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಿದೆ ಎಂದು ಚನ್ನಬಸವಣ್ಣ ತಿಳಿಸುತ್ತಾರೆ.

ಹಾಗೆಯೇ ಮೇಲಿನ ದಿನಾಂಕದಿಂದಲೇ ಸಂಜೆ 6:30 ರಿಂದ 7:30ರ ವರೆಗೆ ಅನುಭವ ಮಂಟಪದಲ್ಲಿ ಶ್ರೀ ಚನ್ನಬಸವಣ್ಣನವರು ಆರೋಗ್ಯ ಆಧ್ಯಾತ್ಮ ಪ್ರವಚನ ನೀಡಲಿದ್ದಾರೆ. 10 ದಿನಗಳು 10 ವಿಷಯ ಕುರಿತಾಗಿ ಆರೋಗ್ಯ ಮತ್ತು ಆಧ್ಯಾತ್ಮ ಸಾಮ್ಯತೆ ಕುರಿತಂತೆ ಪ್ರವಚನವಿರುತ್ತದೆ.

ಈ ಎರಡೂ ವಿಶೇಷ ಕಾರ್ಯಕ್ರಮಗಳಿಗೆ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಬರುವವರಿಗಾಗಿ ವಾಹನ ಸೌಕರ್ಯ ಕಲ್ಪಿಸಲಾಗುತ್ತದೆ.

ಕ್ಲಿಕ್ ಮಾಡಿ ಓದಿ: Tribute Ceremony: ಕ್ರಾಂತಿಕಾರಕ ಹೆಜ್ಜೆ ಇಟ್ಟು ಮುಂದೆ ಸಾಗಿದ ಶಿವಕುಮಾರ ಶ್ರೀ | ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌

ಸಾರ್ವಜನಿಕರು ಈ ಅಪೂರ್ವ ಅವಕಾಶವನ್ನು ತಪ್ಪಿಸಿಕೊಳ್ಳದೆ ಪಾಲ್ಗೊಳ್ಳಬೇಕೆಂದು ಶರಣ ಸಂಸ್ಕೃತಿ ಉತ್ಸವ ಸಮಿತಿ ಹಾಗೂ ಮುರುಘಾಮಠದ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CampChitradurgaChitradurga newsChitradurga UpdatesHealthKannada Latest NewsKannada NewsMuruga MathSharan Culture FestivalSpiritualityYogaಆಧ್ಯಾತ್ಮಆರೋಗ್ಯಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಮುರುಘಾಮಠಯೋಗಶರಣ ಸಂಸ್ಕೃತಿ ಉತ್ಸವಶಿಬಿರ
Share This Article
Facebook Email Print
Previous Article Sharan pumpwell VHP ಮುಖಂಡ ಶರಣ್ ಪಂಪ್‍ವೆಲ್ ಚಿತ್ರದುರ್ಗ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ | ಜಿಲ್ಲಾಧಿಕಾರಿ ಆದೇಶ
Next Article today bhavishya DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 22 | ನಿರುದ್ಯೋಗ ಸಮಸ್ಯೆ ದೂರ, ಅಗತ್ಯಕ್ಕೆ ತಕ್ಕಂತೆ ಹಣ, ನಿಮ್ಮ ಸೇವೆಗೆ ತಕ್ಕ ಮನ್ನಣೆ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up