By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೆ.ಆರ್. ಶಿವಪ್ರಕಾಶ್ ಅಂತಿಮ ದರ್ಶನ ಪಡೆದ ವಿಜಯೇಂದ್ರ
    11 hours ago
    ಕೆ.ಆರ್. ಶಿವಪ್ರಕಾಶ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಮಠಾಧೀಶರು
    ಕೆ.ಆರ್. ಶಿವಪ್ರಕಾಶ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮಠಾಧೀಶರು | ಕುಟುಂಬಕ್ಕೆ ಸಾಂತ್ವಾನ
    12 hours ago
    ಯಡಿಯೂರಪ್ಪ ಅದ್ದೂರಿ ಪುರ ಪ್ರವೇಶ
    ಯಡಿಯೂರಪ್ಪ ಅದ್ದೂರಿ ಪುರ ಪ್ರವೇಶ | ಸಂಭ್ರಮದಿಂದ ಸ್ವಾಗತಿಸಿದ ಕೋಟೆ ನಗರಿ
    12 hours ago
    ಜಿಲ್ಲಾ ದಸ್ತಾವೇಜು ಬರಹಗಾರರ ಸಂಘದಿಂದ ಸುದ್ದಿಗೋಷ್ಠಿ
    ಕಾಗದರಹಿತ, ಮುಖರಹಿತ ನೋಂದಣಿಗೆ ವಿರೋಧ | ಹಳೇ ನೋಂದಣಿ ಮುಂದುವರೆಸಿ | ಜಿಲ್ಲಾ ದಸ್ತಾವೇಜು ಬರಹಗಾರರ ಸಂಘ
    14 hours ago
    ಬಿಎಸ್ವೈ ಅಂಬಾಸಿಡರ್ ಕಾರು
    ಅಭಿಮಾನೋತ್ಸವಕ್ಕೆ ಕೋಟೆನಾಡು ಸಜ್ಜು | ಬಿಎಸ್ವೈ ಅಂಬಾಸಿಡರ್ ಕಾರು ಪ್ರದರ್ಶನ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    3 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    4 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 days ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 days ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    1 week ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.09 | ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ, ಶುಭವಾರ್ತೆ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 08 | ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 07 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 06 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ವ್ಯವಹಾರಗಳು ಅಭಿವೃದ್ಧಿ, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 05 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 08 | ಮೆಕ್ಕೆಜೋಳ, ರಾಗಿ ರೇಟ್…
    19 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 04 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    5 days ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 days ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 days ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 weeks ago
  • Life Style
    Life StyleShow More
    Heart disease
    ಹೃದ್ರೋಗ ಸಮಸ್ಯೆ ಇದ್ದವರ ಚರ್ಮದಲ್ಲಿ ಈ ಬದಲಾವಣೆಗಳು ಕಂಡುಬರುತ್ತವೆಯಂತೆ 
    1 hour ago
    Oily scalp
    ಎಣ್ಣೆಯಂಶ ಹೆಚ್ಚಾಗಿರುವ ತಲೆಗೆ ಯಾವ ಎಣ್ಣೆ ಹಚ್ಚಬೇಕು? ಎಂಬುದು ತಿಳಿಯಿರಿ
    2 hours ago
    Diarrhea problem in summer
    ಯೂರಿಕ್ ಆಮ್ಲದ ಸಮಸ್ಯೆ ಇರುವವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ
    1 day ago
    Diarrhea problem in summer
    ಬೇಸಿಗೆಯಲ್ಲಿ ಅತಿಸಾರ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಹೊಟ್ಟೆ ಆರೋಗ್ಯಕ್ಕಾಗಿ ಈ ಸಲಹೆ ಪಾಲಿಸಿರಿ
    1 day ago
    Ice massage
    ಮುಖಕ್ಕೆ ಐಸ್ ಮಸಾಜ್ ಮಾಡುವವರು ಈ ವಿಚಾರ ತಿಳಿದಿರಿ
    2 days ago
Reading: Sirigere mata: ಉತ್ತರಾಧಿಕಾರಿ ನೇಮಕದ ಹೊಣೆ ಭಕ್ತರ ಮೇಲಿದೆ | ಸಿರಿಗೆರೆ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸ್ಪಷ್ಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Sirigere mata: ಉತ್ತರಾಧಿಕಾರಿ ನೇಮಕದ ಹೊಣೆ ಭಕ್ತರ ಮೇಲಿದೆ | ಸಿರಿಗೆರೆ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸ್ಪಷ್ಟನೆ

News Desk Chitradurga News
Last updated: 30 August 2024 12:43
News Desk Chitradurga News
2 years ago
Share
SRIGERE SWAMJI
ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
SHARE

CHITRADURGA NEWS | 30 AUGUST 2024
ಚಿತ್ರದುರ್ಗ: ನೀವು ಪಟ್ಟಾಭಿಷಕ್ತರಾದ ನಂತರ ನಮ್ಮ ಮಠ ಮತ್ತು ಸಮಾಜದ ಕೀರ್ತಿ ಎಲ್ಲಾ ದಿಕ್ಕುಗಳಿಗೆ ಹರಡಿದೆ. ರೈತರ ಬದುಕು ಹಸನಾಗಿದೆ. ಆದ್ದರಿಂದ ಕೂಡಲೇ ನೀವೇ ಉತ್ತರಾಧಿಕಾರಿ ಗುರುತಿಸಿ, ತರಬೇತಿ ನೀಡಿ ಎಂದು ಭಕ್ತರು ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಮನವಿ ಮಾಡಿದರು.

ಸಿರಿಗೆರೆಯ ಗುರುಶಾಂತರಾಜ ದೇಶಿಕೇಂದ್ರ ದಾಸೋಹ ಮಂಟಪದಲ್ಲಿ ಏರ್ಪಡಿಸಿದ್ದ ಹರಪನಹಳ್ಳಿ, ಚಿತ್ರದುರ್ಗ ಮತ್ತು ಹೊಳಲ್ಕೆರೆಯ ಸಾದು ವೀರಶೈವ ಸಂಘದ ಭಕ್ತರ ಸಭೆಯಲ್ಲಿ ಭಕ್ತರು ಅನಿಸಿಕೆ, ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾಜದ ಎಲ್ಲಾ ಸಮುದಾಯಗಳಿಗೂ ಕೆರೆಗಳನ್ನು ತುಂಬಿಸುವ ಯೋಜನೆಯಿಂದ ಅನುಕೂಲವಾಗಿದೆ. ಆದರೂ ನಮ್ಮ ಮಠದ ಭಕ್ತರ ಮನಸಿನೊಳಗೊಂದು ಜಿಜ್ಞಾಸೆ ಇದೆ. ಅದನ್ನು ಹೇಳಿಕೊಳ್ಳಲು ಮುಂದೆ ಬರುತ್ತಿಲ್ಲ. ನಮ್ಮ ಸಮಾಜ ಬಹು ದೊಡ್ಡದು. ಇಂತಹ ಸಮಾಜವನ್ನು ಮುನ್ನಡೆಸಿಕೊಂಡು ಹೋಗಲು ಸೂಕ್ತ ಉತ್ತರಾಧಿಕಾರಿ ಅಗತ್ಯ ಇದೆ. ಅವರ ನೇಮಕವನ್ನು ಕೂಡಲೇ ಮಾಡಿ, ಅವರಿಗೆ ತರಬೇತಿ ನೀಡುವುದಲ್ಲದೇ ಸಮಾಜದೊಂದಿಗೆ ಬೆರೆಯುವ ರೀತಿ-ನೀತಿಗಳನ್ನು ಕಲಿಸಬೇಕು ಎಂದು ಮನವಿ ಮಾಡಿದರು.

‘ಉತ್ತರಾಧಿಕಾರಿ ನೇಮಕದ ಹೊಣೆಗಾರಿಕೆ 101 ವರ್ಷಗಳ ಹಿಂದೆಯೇ ಅಸ್ತಿತ್ವಕ್ಕೆ ಬಂದಿರುವ ಸಾಧು ಸದ್ಧರ್ಮ ವೀರಶೈವ ಸಂಘ ಹಾಗೂ ಮಠದ ಭಕ್ತರ ಮೇಲಿದೆ. ಅವರು ಆಯ್ಕೆ ಮಾಡುವ ವ್ಯಕ್ತಿಗೆ ಸಹಮತ ನೀಡುವುದು ನಮ್ಮ ಕೆಲಸ’ ಎಂದು ಶ್ರೀಗಳು ಸ್ಪಷ್ಟಪಡಿಸಿದರು.

ಕ್ಲಿಕ್ ಮಾಡಿ ಓದಿ: ಫೇಸ್‌ಬುಕ್‌ ಜಾಹೀರಾತು ಮೇಲೆ ಕ್ಲಿಕ್‌ | ಲಕ್ಷಾಂತರ ರೂಪಾಯಿ ವಂಚನೆ

ಬಳಿಕ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ, ‘ಹಿರಿಯ ಶ್ರೀಗಳ ಅಪೇಕ್ಷೆಯಂತೆ ನಾವು ವಿದೇಶಿ ವಿ.ವಿ.ಯಲ್ಲಿ ಅಭ್ಯಾಸ ಮಾಡಿದ್ದೇವೆ. ಅದಕ್ಕಾಗಿ ಮಠದ ಹಣವನ್ನು ಬಳಸಿಕೊಂಡಿಲ್ಲ. ಬನಾರಸ್‌ ವಿ.ವಿ.ಯಲ್ಲಿ ಸಂಶೋಧನಾ ವ್ಯಾಸಂಗಕ್ಕೂ ವಿಶ್ವವಿದ್ಯಾಲಯ ಧನಸಹಾಯ ಆಯೋಗದಿಂದ ಸ್ಕಾಲರ್‌ಶಿಪ್‌ ದೊರಕಿತ್ತು. ಹೀಗಿದ್ದರೂ ಓದಿಗೆ ಮಠದ ಹಣ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸುತ್ತಿದ್ದಾರೆ’ ಎಂದರು.

SRIGERE SRI
ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

‘ಕೆಲ ಬಂಡವಾಳಶಾಹಿಗಳು ನಿರಂತರವಾಗಿ ಮಾಡುತ್ತಿರುವ ಮಿಥ್ಯಾರೋಪಗಳು ನಮಗೆ ಕಪ್ಪುಚುಕ್ಕೆಗಳಾಗಿರದೆ, ಅವು ಪುಟ್ಟ ಮಕ್ಕಳ ಗಲ್ಲದ ಮೇಲೆ ಇಡುವ ದೃಷ್ಟಿಬೊಟ್ಟುಗಳಂತಿವೆ. ಅವುಗಳಿಂದ ನಮ್ಮ ಮಠದ ಘನತೆ ಮತ್ತಷ್ಟು ಹೆಚ್ಚುತ್ತದೆ’ ಎಂದರು.

‘ನಮ್ಮ ಮಠವು ಬಂಡವಾಳಶಾಹಿಗಳ ಹಿಡಿತದಲ್ಲಿಲ್ಲ. ಅವರು ಮಾಡುವ ಆಪಾದನೆಗಳಿಂದ ನಾವು ಧೃತಿಗೆಟ್ಟಿಲ್ಲ. ಅವುಗಳಿಗೆ ನಾವು ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ. ಬಂಡವಾಳಶಾಹಿಗಳ ಮನಸ್ಸಿನಲ್ಲಿರುವ ವ್ಯಕ್ತಿಗೆ ಉತ್ತರಾಧಿಕಾರ ನೀಡದೇ ಇರುವುದರಿಂದ ಆರೋಪ ಮಾಡುತ್ತಿದ್ದಾರೆ. ವಿವಾದ ಹುಟ್ಟುಹಾಕುವುದೇ ಅವರ ಕೆಲಸ. ಮಠಕ್ಕೆ ಸೇರಿದ ಯಾವುದೇ ಆಸ್ತಿ ಮತ್ತು ಹಣ ನಮ್ಮದಲ್ಲ ಎಂದು ಟ್ರಸ್ಟ್‌ ಡೀಡ್‌ನಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಮಠದ ಹೆಸರಿನಲ್ಲಿ ಆಸ್ತಿಗಳಿವೆ. ನಮ್ಮ ಹೆಸರಿನಲ್ಲೂ ಕೆಲವು ಇವೆ. ಮಠದ ಭಕ್ತರ ಹೆಸರಿನಲ್ಲಿಯೂ ಕೆಲ ಆಸ್ತಿಗಳಿವೆ. ಇವೆಲ್ಲವೂ ಮಠದ ಆಸ್ತಿಗಳೇ’ ಎಂದು ಸ್ಪಷ್ಟಪಡಿಸಿದರು.

ಕ್ಲಿಕ್ ಮಾಡಿ ಓದಿ: ನಡೆದಂತೆ ನುಡಿ ನುಡಿದಂತೆ ನಡೆಯುವ ಮಾರ್ಗ ತೋರಿದ ಶರಣರು

‘ಟ್ರಸ್ಟ್‌ ಡೀಡ್‌ ವಿಚಾರ ಈಗ ನ್ಯಾಯಾಲಯದಲ್ಲಿದೆ. ನಮ್ಮ ಮಠದ ಇತಿಹಾಸವನ್ನು ಗಮನಿಸಿದರೆ ಮಠವು ಕೋರ್ಟ್‌ ತೀರ್ಪುಗಳಿಂದಲೇ ಹುಟ್ಟಿದೆ. ಈಗಲೂ ಈ ಎಲ್ಲ ವಿಚಾರಗಳನ್ನು ಕಾನೂನಿನ ಮೂಲಕವೇ ಹೋರಾಟ ಮಾಡುತ್ತೇವೆ. ಶಿಷ್ಯರು ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಕೆಲವರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಾರೆ. ಆದ್ದರಿಂದ ಶಿಷ್ಯರು ಸಂಯಮ ಮತ್ತು ತಾಳ್ಮೆಯಿಂದ ಇರಬೇಕು’ ಎಂದು ತಿಳಿಸಿದರು.

ಶಾಮನೂರು ವಿರುದ್ಧ ಗರಂ: ಮಠದ ಶ್ರೀಗಳ ವಿರುದ್ಧ ದಾವಣಗೆರೆಯಲ್ಲಿ ನಡೆದ ಸಭೆಯಲ್ಲಿ ಸಮಾಜದ ಹಿರಿಯರೂ, ಶಾಸಕರೂ ಆದ ಶಾಮನೂರು ಶಿವಶಂಕರಪ್ಪ ಆಡಿದ ಮಾತುಗಳನ್ನು ಈಚೆಗೆ ಕೇಳಿಸಿಕೊಂಡಿದ್ದೇವೆ. ಅವರ ಮಾತುಗಳು ಅಪೇಕ್ಷಣೀಯವಲ್ಲ. ಅವರು ಆಡಿರುವ ಮಾತುಗಳು ಅವರಿಗೆ ಘನತೆ ತರುವುದಿಲ್ಲ. ರಾಜಕಾರಣಿಗಳು ಐದು ವರ್ಷ ಕಳೆದ ಮೇಲೆ ಮಾಜಿಯಾಗುತ್ತಾರೆ. ಅರಮನೆಗಳು ಅಸ್ತಿತ್ವ ಕಳೆದುಕೊಂಡರೂ ಗುರುಮನೆಗಳಿಗೆ ಭಕ್ತರು ತಮ್ಮ ಶ್ರದ್ಧಾಭಕ್ತಿ ತೋರುತ್ತಾರೆ ಎಂದು ಶ್ರೀಗಳು ಟೀಕಿಸಿದರು.

ಹೆಮ್ಮನಬೇತೂರು ಚಿದಾನಂದ, ಹರಪನಹಳ್ಳಿಯ ಶ್ರೀನಿವಾಸ, ಕೆಂಚನಗೌಡ, ಹಿರೇಕಂದವಾಡಿ ಈಶ್ವರಪ್ಪ, ನಿವೃತ್ತ ಎಂಜಿನಿಯರ್‌ ನಾಗರಾಜ್‌, ಮಹಾಬಲೇಶ್ವರಗೌಡ, ನೆಲ್ಲಿಕಂಬ ಗ್ರಾಮದ ಮಂಜುನಾಥ್‌, ಭೀಮಸಮುದ್ರದ ಜಯಪ್ಪ, ಡಾ.ಮೂಗನಗೌಡ, ಭೀಮಮುದ್ರದ ಜಿ.ಎಸ್.‌ ಅನಿತ್‌, ಉದ್ಯಮಿ ಬಿ.ಟಿ. ಪುಟ್ಟಪ್ಪ ಮುಂತಾದವರು ಶ್ರೀಗಳಿಗೆ ಬೆಂಬಲ ಘೋಷಿಸಿ, ಶ್ರೀಗಳು ತೆಗೆದುಕೊಳ್ಳುವ ಯಾವುದೇ ನಿರ್ಣಯಗಳಿಗೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಘೋಷಿಸಿದರು.

 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AppointmentClarifydevoteesShamanurSirigereSuccessorSwamijiಉತ್ತರಾಧಿಕಾರಿನೇಮಕಭಕ್ತರುಶಾಮನೂರುಸಿರಿಗೆರೆಸ್ಪಷ್ಟನೆಸ್ವಾಮೀಜಿ
Share This Article
Facebook Email Print
Previous Article cyber money fraud Cyber crime: ಫೇಸ್‌ಬುಕ್‌ ಜಾಹೀರಾತು ಮೇಲೆ ಕ್ಲಿಕ್‌ | ಲಕ್ಷಾಂತರ ರೂಪಾಯಿ ವಂಚನೆ
Next Article CONGRESS City council election: ‘ಕೈ’ ಬಲಪಡಿಸಿದ ಜೆಡಿಎಸ್‌ | ಚಳ್ಳಕೆರೆ ನಗರಸಭೆ ಕಾಂಗ್ರೆಸ್ ತಕ್ಕೆಗೆ
Leave a Comment

Leave a Reply Cancel reply

Your email address will not be published. Required fields are marked *

Heart disease
ಹೃದ್ರೋಗ ಸಮಸ್ಯೆ ಇದ್ದವರ ಚರ್ಮದಲ್ಲಿ ಈ ಬದಲಾವಣೆಗಳು ಕಂಡುಬರುತ್ತವೆಯಂತೆ 
Life Style
Oily scalp
ಎಣ್ಣೆಯಂಶ ಹೆಚ್ಚಾಗಿರುವ ತಲೆಗೆ ಯಾವ ಎಣ್ಣೆ ಹಚ್ಚಬೇಕು? ಎಂಬುದು ತಿಳಿಯಿರಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಮೇ.09 | ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ, ಶುಭವಾರ್ತೆ
Dina Bhavishya
ಕೆ.ಆರ್. ಶಿವಪ್ರಕಾಶ್ ಅಂತಿಮ ದರ್ಶನ ಪಡೆದ ವಿಜಯೇಂದ್ರ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up