ಹಣ್ಣು, ತರಕಾರಿ ಮಾರಾಟ ಮಾಡಲು ಮಳಿಗೆ ಲಭ್ಯ

ಸಾಂದರ್ಭಿಕ ಚಿತ್ರ

CHITRADURGA NEWS | 27 MAY 2025

ಚಿತ್ರದುರ್ಗ: ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಜಿಲ್ಲಾ ಹಾಪ್ ಕಾಮ್ಸ್) ಸರ್ಕಾರದ ಒಂದು ಅಂಗ ಸಂಸ್ಥೆಯಾಗಿದ್ದು, ನೇರವಾಗಿ ರೈತರಿಂದ ಖರೀದಿಸಿದ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಸೂಕ್ತ ದರದಲ್ಲಿ ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಸಂಘವು ನಿರ್ವಹಿಸುತ್ತಿದೆ.

Also Read: ಬಿ.ಎಲ್.ವೇಣು @80 | ಅಭಿಮಾನಿಗಳಿಂದ ಜನ್ಮ ದಿನಾಚರಣೆ | ಏನು ಹೇಳಿದ್ರು ನೋಡಿ..

ಚಿತ್ರದುರ್ಗ ನಗರದ ಮಹಾವೀರ ನಗರ, ಸರಸ್ವತಿ ಪುರಂ ಬಡಾವಣೆ, ತರಳಬಾಳು ನಗರ ಹಾಗೂ ವಿದ್ಯಾನಗರ ಸೇರಿದಂತೆ ಒಟ್ಟು 4 ಹಾಪ್‍ಕಾಮ್ಸ್ ಮಳಿಗೆಗಳು ಲಭ್ಯವಿದ್ದು, ಸಂಘದ ನಿಬಂಧನೆಗೆ ಒಳಪಟ್ಟು ಈ ಮಾರಾಟ ಮಳಿಗೆಗಳಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಮಾರಾಟ ಮಾಡಲು ಆಸಕ್ತಿಯುಳ್ಳವರು ಜಿಲ್ಲಾ ಹಾಪ್ ಕಾಮ್ಸ್, ಚಿತ್ರದುರ್ಗ ಎಸ್.ಪಿ.ಆಫೀಸ್ ಹತ್ತಿರ, ತುರುವನೂರು ರಸ್ತೆ, ಚಿತ್ರದುರ್ಗ ಇಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7892174640 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಾಪ್‍ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್.ಯಶವಂತ ಕುಮಾರ್ ತಿಳಿಸಿದ್ದಾರೆ.

Also read: ತೋಟಗಾರಿಕೆ ಇಲಾಖೆಯ ಸಹಾಯ ಧನಕ್ಕೆ ರೈತರಿಂದ ಅರ್ಜಿ ಆಹ್ವಾನ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version